Rate in rs / per Quintal *TSS Sirsi* min max avg *Rashi 33490 35800 34817*⬆ *Bette 23099 33410 29033* *Kole 17799 18705 18131* *K G 11099 21899 19639* *Chali 23099 24478 23961*↔ *N Chali 20009 21819 21260* *Ch kem 16129 20599 18096* *B Got 12799 … [Read more...] about TSS Market Report 17-2-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 17-2-2018
TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ 50 KG ಚೀಲಕ್ಕೆ ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....624* *Mangala 14:6:21....660* *RCF 20:20:0:13 ...903* *ಇಫ್ಕೊ 10:26:26....1055* *ಸುಫಲಾ15:15:15.......887* *ಡಿ ಎ ಪಿ(Cribco)..1091.50*ಸಾವಯವ ಗೊಬ್ಬರಗಳ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 17-2-2018
ಶಿಕ್ಷಣದ ಮೌಲ್ಯಗಳನ್ನು ಸಮಾಜದಲ್ಲಿ ಅಳವಡಿಸಿ;ಶ್ರೀ ಮಾರುತಿ ಗುರೂಜಿ
“ಹೊನ್ನಾವರ ,ಶಿಬಿರದಲ್ಲಿ ಕಲಿತ ಮೌಲ್ಯಗಳನ್ನು ಸ್ವತಃ ಜೀವನದಲ್ಲಿ ತದನಂತರ ಸಮಾಜದಲ್ಲಿ ಅಳವಡಿಸಿದಾಗ ಮಾತ್ರ ಸ್ವಸ್ತ ಸಮಾಜ ನಿರ್ಮಿಸಲು ಸಾಧ್ಯ” ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ಹೇಳಿದರು. “ವಿದ್ಯಾಪೋಷಕ ಸಂಸ್ಥೆ(ರಿ.)” ಧಾರವಾಡ ಮತ್ತು “ಸಿಲೆಕ್ಟ್ ಫೌಂಡೇಶನ್(ರಿ.)” ಇವರ ಸಂಯುಕ್ತ ಆಶ್ರಯದಲ್ಲಿ ಎಂಡು ದಿನಗಳ ರಾಜ್ಯಮಟ್ಟದ ಕೌಶಲ್ಯಾಭಿವೃದ್ಧಿ ಕಾರ್ಯಗಾರ ((Residential Bridge Camp) … [Read more...] about ಶಿಕ್ಷಣದ ಮೌಲ್ಯಗಳನ್ನು ಸಮಾಜದಲ್ಲಿ ಅಳವಡಿಸಿ;ಶ್ರೀ ಮಾರುತಿ ಗುರೂಜಿ
ಸತ್ಯಕ್ಕೆ ದೂರವಾದ ಸುಳ್ಳು ಆರೋಪ;ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಪಕ್ಷ ಜಿಲ್ಲಾ ವಕ್ತಾರ ಪ್ರಮೋದ ಹೆಗಡೆ ವಿರುದ್ದ ಕಾನೂನು ಕಾಯ್ದೆ ನೋಟಿಸ್
ಹಳಿಯಾಳ:-ತಮ್ಮ ಕುಟುಂಬದ ಹಾಗೂ ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್-ಆರ್ಸೆಟಿ ವಿರುದ್ದ ಸತ್ಯಕ್ಕೆ ದೂರವಾದ ಸುಳ್ಳು ಆರೋಪಗಳನ್ನು ಮಾಡಿ ಪತ್ರಿಕಾ ಹೇಳಿಕೆ ನೀಡಿರುವ ಹಳಿಯಾಳದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಪಕ್ಷ ಜಿಲ್ಲಾ ವಕ್ತಾರ ಪ್ರಮೋದ ಹೆಗಡೆ ವಿರುದ್ದ ಕಾನೂನು ಕಾಯ್ದೆ ನೋಟಿಸ್(ಲಿಗಲ್ ನೋಟಿಸ್) ನೀಡಲಾಗಿದೆ ಎಂದು ಟ್ರಸ್ಟ್ನ ಆಡಳಿತ ಮಂಡಳಿ ಸದಸ್ಯ ಹಾಗೂ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ಹೇಳಿದರು. ಗುರುವಾರ ಪಟ್ಟಣದ ತಮ್ಮ … [Read more...] about ಸತ್ಯಕ್ಕೆ ದೂರವಾದ ಸುಳ್ಳು ಆರೋಪ;ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಪಕ್ಷ ಜಿಲ್ಲಾ ವಕ್ತಾರ ಪ್ರಮೋದ ಹೆಗಡೆ ವಿರುದ್ದ ಕಾನೂನು ಕಾಯ್ದೆ ನೋಟಿಸ್
Sirsi Movies as on 15-2-2018
Lakshmi Theatre Aiyaary (UA) hindi 10AM1PM4PM7PM … [Read more...] about Sirsi Movies as on 15-2-2018




