ಹಳಿಯಾಳ:ಗುಜರಾತ ಸರ್ಕಾರ ಅಲ್ಲಿನ ಸಿದ್ಧಿ ಸಮುದಾಯದವರನ್ನು ಮೂಲ ನಿವಾಸಿಗಳೆಂದು ಘೋಷಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಸಿದ್ಧಿಗಳನ್ನು ಮೂಲ ನಿವಾಸಿಗಳೆಂದು ಘೋಷಿಸಬೇಕು ಅಲ್ಲದೇ ಉತ್ತರ ಕನ್ನಡ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಸಿದ್ಧಿ ಸಮುದಾಯದ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ … [Read more...] about ಉತ್ತರ ಕನ್ನಡ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕೆಂದು ಆಗ್ರಹ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Shirali Movies as on 16-2-2018
venkateshwara theater Prema Baraha (UA) kannada 2.30pm6pm9pm … [Read more...] about Shirali Movies as on 16-2-2018
ಪಶು ಆಹಾರದ ದರಗಳು 15-2-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ *ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....995* *ಗೋಧಿ ಬೂಸಾ (ವಾಸವಿ).........785* *ಬೆಲ್ ಹಿಂಡಿ (ಸಾದಾ)............870* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............39* *ಕಲ್ಲು ಹಿಂಡಿ/kg ......................28* *ಜೋಡನಂದಿ ಸಾದಾ.......... 1060* *ಜೋಡನಂದಿ … [Read more...] about ಪಶು ಆಹಾರದ ದರಗಳು 15-2-2018
ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ ಅಲ್ಲದೇ ಸರ್ಕಾರ ವಿರೋಧಪಕ್ಷಗಳ ಟಿಕೆಗಳಿಗೆ ಕಿವಿಗೊಡದೆ ಕೇವಲ ಅಭಿವೃದ್ದಿ ಮಂತ್ರವನ್ನಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದು ಹಳಿಯಾಳ ಕ್ಷೇತ್ರದಲ್ಲಿ ಅಭಿವೃದ್ದಿ ಪರ್ವವೇ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಮಂಗಳವಾರ ಪಟ್ಟಣದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ವೀಕ್ಷಣೆ, ಶಿವಾಲಯಕ್ಕೆ ಭೇಟಿ, ಅಭಿವೃದ್ದಿ ಕಾಮಗಾರಿಗಳಿಗೆ ಶಿಲಾನ್ಯಾಸ … [Read more...] about ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದೆ;ಸಚಿವ ಆರ್.ವಿ.ದೇಶಪಾಂಡೆ
ದಿ. 17 ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ
ಹೊನ್ನಾವರ :ದಿ. 17ರಂದು ಶನಿವಾರ ಜೇನುಸೊಸೈಟಿ ಆವಾರದಲ್ಲಿ ಜಿಲ್ಲೆಯ ಸಾವಯವ ಕೃಷಿ ಉತ್ಪನ್ನ ಮತ್ತು ಗೃಹ ಕೈಗಾರಿಕೆಗಳ ಉತ್ಪನ್ನಗಳ ಮಾರಾಟ ಮಳಿಗೆ ಆರಂಭವಾಗಲಿದೆ ಮತ್ತು ಒಂದು ದಿನದ ಉತ್ಪನ್ನ ಪ್ರದರ್ಶನವನ್ನು ಉತ್ಪಾದಕರು ನಡೆಸಿಕೊಡಲಿದ್ದಾರೆ. ಬೆಳಿಗ್ಗೆ 11ಗಂಟೆಗೆ ಶಾಸಕ ಮಂಕಾಳು ವೈದ್ಯ ಉದ್ಘಾಟಿಸುವರು. ಜಿಲ್ಲೆಯ ಹಿರಿಯ ಸಮಾಜ ಸೇವಕ ಮುರಳೀಧರ ಪ್ರಭು ಕುಮಟಾ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಕೃಷಿ ಮತ್ತು ಸಾವಯವ ಇಲಾಖೆಯ ಡಾ. ಹೊನ್ನಪ್ಪ ಗೌಡ, ನಟರಾಜ, … [Read more...] about ದಿ. 17 ಸಾವಯವ ಕೃಷಿ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ




