ನವದೆಹಲಿ ;ಕ್ರಿಪ್ಟೋ ಕರೆನ್ಸಿ ( cryptocurrency) ವಂಚನೆ ಜಾಲಕ್ಕೆ ಭಾರತೀಯ ಹೂಡಿಕೆದಾರರು ಕೂಡ ಬಲಿಯಾಗಿದ್ದು, ಅಂದಾಜು 1,000 ಕೋಟಿ ರೂ. (128 ಮಿಲಿಯನ್ ಡಾಲರ್) ಕಳೆದುಕೊಂಡಿದ್ದಾರೆ ಎನ್ನಲಾಗಿದೆ.ಕ್ರಿಪ್ಟೋ ಕರೆನ್ಸಿ ( cryptocurrency) ಹೂಡಿಕೆದಾರರಿಗೆ (Investors) ಕಳೆದ ಕೆಲವು ದಿನಗಳಿಂದ ಒಂದರ ಮೇಲೊಂದು ಹೊಡೆತ ಬೀಳುತ್ತಿದೆ. ಈಗಾಗಲೇ ಜಾಗತಿಕ ಕ್ರಿಪ್ಟೋ ಕರೆನ್ಸಿ ಮಾರುಕಟ್ಟೆಯಲ್ಲಿನ ಕುಸಿತದಿಂದ ಹಣ ಕಳೆದುಕೊಂಡು ಕೈ … [Read more...] about ಕ್ರಿಪ್ಟೋ ಕರೆನ್ಸಿ ನಕಲಿ ಎಕ್ಸ್ ಚೇಂಜ್ಗಳು ; ಭಾರತೀಯ ಹೂಡಿಕೆದಾರರಿಗೆ 1000 ಕೋಟಿ ರೂ. ವಂಚನೆ !
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಾವಕವಿ , ಸಾಹಿತಿ, ಭಟ್ಕಳದ ಉಮೇಶ ಮುಂಡಳ್ಳಿಯವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ಘೋಷಣೆ
ಕಾರವಾರ - ಹುಬ್ಬಳ್ಳಿಯಿಂದ ಹೊರಬರುವ ವಿಶ್ವ ದರ್ಶನ ಕನ್ನಡ ದಿನಪತ್ರಿಕೆಯು ಕೊಡಮಾಡುವ ಪ್ರತಿಷ್ಠಿತ ಕರ್ನಾಟಕ ಸಾಹಿತ್ಯ ರತ್ನ ೨೦೨೨ ರಾಜ್ಯ ಪ್ರಶಸ್ತಿಗೆ ಉಮೇಶ ಮುಂಡಳ್ಳಿ ಅವರ ಹೆಸರು ಘೋಷಣೆಯಾಗಿರುತ್ತದೆ.ಉತ್ತರ ಕನ್ನಡಜಿಲ್ಲೆಯ ಭಾವಕವಿ ಎಂದೇ ಹೆಸರಾದ ಉಮೇಶ ಮುಂಡಳ್ಳಿ ೨೦೦೩ ರಿಂದ ಇದುವರೆಗೆ ಮೌನಗೀತೆ,ಭಾವಸುಮ, ಕರುನಾಡ ಕುಡಿಗಳು ಹಾಗೂ ನಾನೂ ಶಿಲ್ಪವಾಗಬೇಕು ಎಂಬ ನಾಲ್ಕು ಕವನ ಸಂಕಲನ ಗಳನ್ನು, ಬೆಂಕಿಬಿದ್ದಿದೆ ಹೊಳೆಗೆ ಮಕ್ಕಳ ಕಥಾ ಸಂಕಲನ, "ಉತ್ತರಕನ್ನಡಕ್ಕೆ ಒಂದು … [Read more...] about ಭಾವಕವಿ , ಸಾಹಿತಿ, ಭಟ್ಕಳದ ಉಮೇಶ ಮುಂಡಳ್ಳಿಯವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ ಘೋಷಣೆ
ಆರ್ತಿ ಬೈಲ್ ನಲ್ಲಿ ಪಲ್ಟಿಯಾಗಿದ್ದಟ್ಯಾಂಕರ ನ್ನು ಕ್ರೇನ್ ಮೂಲಕ ತೆರವು ಗೊಳಿಸಿ ಸಂಚಾರ ಸುಗಮ
ಯಲ್ಲಾಪುರ: : ತಾಲೂಕಿನ ರಾ.ಹೆ.63ರ ಇಡಗುಂದಿ ಗ್ರಾಪಂ ವ್ಯಾಪ್ತಿಯ ಆರ್ತಿಬೈಲ್ ಬಳಿ ರಸ್ತೆ ಬದಿ ರಾಸಾಯನಿಕ ತುಂಬಿದ್ದ ಟ್ಯಾಂಕರವೊಂದು ಪಲ್ಟಿಯಾಗಿತ್ತು . ಸ್ಥಳಕ್ಕೆ ತೆರಳಿದ ಪಿ.ಐ. ಸುರೇಶ ಯಳ್ಳುರು, ಸಿಬ್ಬಂದಿ ಹಾಗೂ ರಕ್ಷಣಾ ತಂಡಗಳು 3-4 ಬೃಹತ್ ಕ್ರೇನ್ಗಳನ್ನು ತರಿಸಿ ಟ್ಯಾಂಕರ್ನ್ನು ಮೇಲಕ್ಕೆತ್ತಲು ಹರಸಾಹಸಪಟ್ಟರು ಟ್ಯಾಂಕ ಎತ್ತುವ ಪ್ರಕ್ರಿಯೆ ರಾತ್ರಿವರೆಗೂ ಮುಂದುವರಿದಿತ್ತು ನಂತರ ಮೇಲಕ್ಕೆತ್ತಲಾಯಿತು.ಆರು ತಾಸುಗಳ ಕಾಲ ರಾಷ್ಟ್ರೀಯ … [Read more...] about ಆರ್ತಿ ಬೈಲ್ ನಲ್ಲಿ ಪಲ್ಟಿಯಾಗಿದ್ದಟ್ಯಾಂಕರ ನ್ನು ಕ್ರೇನ್ ಮೂಲಕ ತೆರವು ಗೊಳಿಸಿ ಸಂಚಾರ ಸುಗಮ
ಪತಿಯಿಂದಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ
ಹೊನ್ನಾವರ ತನ್ನ ಪತ್ನಿಯ ಮೇಲೆ ಸಂಶಯಗೊAಡು ಅವಾಚ್ಯ ಶಬ್ಧದಿಂದ ನಿಂದಿಸಿ, ಮಾರಾಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕಡತೋಕಾದಲ್ಲಿ ಸಂಭವಿಸಿದೆ.ಕಡತೋಕಾದ ಮಂಜುನಾಥ ಶೆಟ್ಟಿ ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಆಶಾ ಶೆಟ್ಟಿ (50) ಪತಿಯಿಂದ ಹಲ್ಲೆಗೊಳಗಾದ ಮಹಿಳೆಯಾಗಿದ್ದಾಳೆ.ಈ ಹಿಂದಿನಿAದಲೂ ಪತ್ನಿಯ ಮೇಲೆ ಸಂಶಯದಿAದ ವಿನಾಕಾರಣ ಕಿರುಕುಳ ನೀಡುತ್ತಿದ್ದ ಈತನಿಗೆ ಈ ಹಿಂದೆ ಯೇ ಅಣ್ಣತಮ್ಮಂದಿರು … [Read more...] about ಪತಿಯಿಂದಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ
ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊನ್ನಾವರ: ತಾಲೂಕು ಕೃಷಿ ಇಲಾಖೆ 2022- 23ನೇ ಸಾಲಿನ ಕೃಷಿ ಇಲಾಖೆಯ ಕೃಷಿ ಪ್ರಶಸ್ತಿಗೆ ಅರ್ಹ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ.ತಾಲೂಕಿನಲ್ಲಿ 15 ಕೃಷಿ ಪ್ರಶಸ್ತಿ ಅರ್ಜಿಗೆ ಅವಕಾಶ ಇದ್ದು ಕನಿಷ್ಠ 1 ಎಕರೆ ವಿಸ್ತೀರ್ಣ ಇರಬೇಕು. ಆಸಕ್ತ ರೈತರು ಆ.31ರೊಳಗೆ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರವಾದ ಹೊನ್ನಾವರ, ಹಡಿನಬಾಳ, ಮಂಕಿ, ಕೃಷಿ ಅಧಿಕಾರಿಗಳು … [Read more...] about ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ


