ಹಳಿಯಾಳ:- ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆಗೊಂಡಿದ್ದ ದಾಂಡೇಲಿಯ ಕಾಳಿನದಿಯಿಂದ ಹಳಿಯಾಳದ ಕೆರೆಗಳಿಗೆ ನೀರು ತುಂಬಿಸುವ 220ಕೋಟಿ ರೂ. ಬೃಹತ್ ಮೊತ್ತದ ಕಾಳಿ ಏತನೀರಾವರಿ ಯೋಜನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಸೋಮವಾರ ಐತಿಹಾಸಿಕ ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ತಾಲೂಕಿನ ಯಡೋಗಾ ಗ್ರಾಮದ ಕೆರೆಯ ಪಕ್ಕದ ಕೃಷಿ ಜಮೀನಿನಲ್ಲಿ ವಿಶೇಷ ಪೂಜೆ ಸಲ್ಲಿಸಿ … [Read more...] about ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 12-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14560 17829 16059Arecanut Hale Chali Average 2 Quintal 18600 24170 21380Arecanut Hosa Chali Average 4 Quintal 19160 21640 20320 2] MARKET: … [Read more...] about Apmc market report 12-2-2018
TSS Sirsi Market Report 12-2-2018
Rate in rs/ per QuintalTSS Sirsi … [Read more...] about TSS Sirsi Market Report 12-2-2018
ಬಿಜೆಪಿ ಪಕ್ಷದ ರಾಜ್ಯ ಹಿಂದೂಳಿದ ವರ್ಗಗಳ ಮೋರ್ಚಾ ಕಾರ್ಯಾಕಾರಿಣಿ ಸಮಿತಿ ಸದಸ್ಯರಾಗಿ ಜಿ.ಆರ್.ಪಾಟೀಲ್ ನೇಮಕ
ಹಳಿಯಾಳ:- ಬಿಜೆಪಿ ಪಕ್ಷದ ರಾಜ್ಯ ಹಿಂದೂಳಿದ ವರ್ಗಗಳ ಮೋರ್ಚಾ ಕಾರ್ಯಾಕಾರಿಣಿ ಸಮಿತಿ ಸದಸ್ಯರಾಗಿ ಹಳಿಯಾಳದ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಗಣಪತಿ ರಾಮರಾಯ (ಜಿಆರ್) ಪಾಟೀಲ್ ನೇಮಕಗೊಂಡಿದ್ದಾರೆ. ಜಿ.ಆರ್.ಪಾಟೀಲ್ ಅವರನ್ನು ಆಯ್ಕೆ ಮಾಡಿರುವ ರಾ.ಹಿಂ.ವ.ಮೋ.ಕಾಸಮೀತಿ ರಾಜ್ಯಾಧ್ಯಕ್ಷ ಹಾಗೂ ಎಮ್.ಎಲ್.ಸಿ ಆಗಿರುವ ಬಿಜೆ ಪುಟ್ಟಸ್ವಾಮಿ ಆಯಾ ಜಿಲ್ಲೆ, ತಾಲೂಕುಗಳಲ್ಲಿ ಸಂಘಟನೆ, ಸಮಾವೇಶ ನಡೆಸಿ ಹಿಂದೂಳಿದ ವರ್ಗಗಳ ಸಂಘಟನೆಯಲ್ಲಿ ಸಕ್ರಿಯ ಪಾತ್ರ ವಹಿಸುವಂತೆ ಹಾಗೂ … [Read more...] about ಬಿಜೆಪಿ ಪಕ್ಷದ ರಾಜ್ಯ ಹಿಂದೂಳಿದ ವರ್ಗಗಳ ಮೋರ್ಚಾ ಕಾರ್ಯಾಕಾರಿಣಿ ಸಮಿತಿ ಸದಸ್ಯರಾಗಿ ಜಿ.ಆರ್.ಪಾಟೀಲ್ ನೇಮಕ
ಕನ್ನಿಕಾ ಹೆಗಡೆ ಪ್ರೀತಿಯ ಪರಿಕಲ್ಪನೆಯನ್ನು ವಿಶಿಷ್ಟವಾಗಿಸಿದ ಕವಯತ್ರಿ : ಕರ್ಕಿಕೋಡಿ
ಹೊನ್ನಾವರ:ನಾಡಿನ ಹಿರಿಯ ಕವಯತ್ರಿ ಕನ್ನಿಕಾ ಹೆಗಡೆ ಅವರ ನಿಧನದಿಂದಾಗಿ ಜಿಲ್ಲೆ ಓರ್ವ ಪ್ರತಿನಿಧಿಕ ಬರಹಗಾರ್ತಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರೀತಿಯ ಪರಿಕಲ್ಪನೆಯನ್ನು ಬದುಕಿನ ನಾನಾ ಸ್ತರಗಳಿಗೆ ವಿಶಿಷ್ಟವಾಗಿ ಪರಿಚಯಿಸಿದ ಅಪರೂಪದ ಕವಯತ್ರಿ ಕನ್ನಿಕಾ ಹೆಗಡೆಯವರ ಕಾವ್ಯ ಸಮುದಾಯವನ್ನು ಓದಿಗೆ ಹಚ್ಚಿತ್ತು. ಕೆ.ಎಸ್.ನರಸಿಂಹಸ್ವಾವಿಯವರ … [Read more...] about ಕನ್ನಿಕಾ ಹೆಗಡೆ ಪ್ರೀತಿಯ ಪರಿಕಲ್ಪನೆಯನ್ನು ವಿಶಿಷ್ಟವಾಗಿಸಿದ ಕವಯತ್ರಿ : ಕರ್ಕಿಕೋಡಿ


