ಹೊನ್ನಾವರ ಅರಣ್ಯ ವಿಭಾಗದಲ್ಲಿ ಕೊಂಕಣದಿಂದ ಸಹ್ಯಾದ್ರಿಯೆಡೆಗೆ “ಭೂ ದೃಶ್ಯ ಯಾತ್ರೆ – 2018” ಎಂಬ ಒಂದು ವಿಶಿಷ್ಠ ಕಾರ್ಯಕ್ರಮವನ್ನು ಪರಿಸರಾಸಕ್ತ ಸಾರ್ವಜನಿಕರು, ವಿದ್ಯಾರ್ಥಿಗಳು, ಹಾಗೂ ಸಂಘ ಸಂಸ್ಥೆಗಳ ಸದಸ್ಯರುಗಳಿಗೆ ಆಯೋಜಿಸಲಾಗಿದ್ದು , ಅದರ ಉದ್ಘಾಟನೆಯನ್ನು ಕಾಸರಕೋಡ ಇಕೋ ಪಾರ್ಕನಲ್ಲಿ ಮಂಕಾಳು ಎಸ್. ವೈದ್ಯ, ಶಾಸಕರು, ಭಟ್ಕಳ ಮತ್ತು ಹೊನ್ನಾವರ ಕ್ಷೇತ್ರ ಇವರು ಯಾತ್ರೆಗೆ ಹಸಿರು ನಿಶಾನೆ ತೋರಿಸುವುದರ ಮೂಲಕ ಉದ್ಘಾಟಿಸಿ, ಭಾಗವಹಿಸಿದ ಎಲ್ಲಾ ಪ್ರಕೃತಿ … [Read more...] about ಹೊನ್ನಾವರ ಅರಣ್ಯ ವಿಭಾಗದಲ್ಲಿ ಕೊಂಕಣದಿಂದ ಸಹ್ಯಾದ್ರಿಯವರೆಗೆ ಭೂದೃಶ್ಯ ಯಾತ್ರೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕುಮಾರಸ್ವಾಮಿಯವರ ಮೇಲಿನ ಜನತೆಯ ಅಭಿಮಾನವೇ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯ ಗೆಲುವಾಗಿ ಪರಿವರ್ತನೆಯಾಗಲಿದೆ; ಮಧು ಬಂಗಾರಪ್ಪ ಅಭಿಪ್ರಾಯ
ಹಳಿಯಾಳ:ಹಳಿಯಾಳ ಕ್ಷೇತ್ರದ ರಾಜಕೀಯ ಕುಸ್ತಿಯಲ್ಲಿ ಗೆಲುವು ಸಾಧಿಸುವ ಅವಶ್ಯಕತೆ ಇದ್ದು ಈ ಕ್ಷೇತ್ರದಲ್ಲಿ ಕುಮಾರಸ್ವಾಮಿಯವರ ಮೇಲಿನ ಜನತೆಯ ಅಭಿಮಾನವೇ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯ ಗೆಲುವಾಗಿ ಪರಿವರ್ತನೆಯಾಗಲಿದೆ ಎಂದು ಸೋರಬ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು. ರವಿವಾರ ಇಲ್ಲಿಯ ಬಾಬು ಜಗಜ್ಜೀವನರಾಮ ಭವನದಲ್ಲಿ ಆಯೋಜಿಸಲಾದ ಜೆಡಿಎಸ್ ಪಕ್ಷದ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು ಹಳಿಯಾಳ … [Read more...] about ಕುಮಾರಸ್ವಾಮಿಯವರ ಮೇಲಿನ ಜನತೆಯ ಅಭಿಮಾನವೇ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯ ಗೆಲುವಾಗಿ ಪರಿವರ್ತನೆಯಾಗಲಿದೆ; ಮಧು ಬಂಗಾರಪ್ಪ ಅಭಿಪ್ರಾಯ
ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ; ಸಾಂಸ್ಕøತೀಕ ಮೆರಗು ನೀಡುವ ಮೂಲಕ ಪಂದ್ಯಾವಳಿಗೆ ಚಾಲನೆ
ಹಳಿಯಾಳ: ಪಟ್ಟಣದ ಮೋತಿ ಕೆರೆಯ ಕುಸ್ತಿ ಅಖಾಡಾದಲ್ಲಿ ಮೂರು ದಿನಗಳ ನಡೆಯಲಿರುವ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ, ಸಾಂಸ್ಕøತೀಕ ಮೆರಗು ನೀಡುವ ಮೂಲಕ ಹಾಗೂ ತಾಲೂಕಿನ ಕೆಕೆ ಹಳ್ಳಿ ಮಠದ ಸುಬ್ರಮಣ್ಯ ಸ್ವಾಮಿ ಅವರು ಪ್ರಥಮ ಸುತ್ತಿನ ಕುಸ್ತಿ ಉಧ್ಘಾಟಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಪಟ್ಟಣದ ತುಳಜಾಭವಾನಿ ದೇವಸ್ಥಾನದಿಂದ ಮುಖ್ಯ ಬೀದಿಗಳ ಮುಖಾಂತರ ನಗಾರೆ ವಾದ್ಯವೃಂದದೊಂದಿಗೆ ಕುಸ್ತಿ ಕ್ರೀಡಾ ಜ್ಯೋತಿಯ ಭವ್ಯ ಮೆರವಣಗೆ ಮೂಲಕ ಅಖಾಡಕ್ಕೆ … [Read more...] about ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ; ಸಾಂಸ್ಕøತೀಕ ಮೆರಗು ನೀಡುವ ಮೂಲಕ ಪಂದ್ಯಾವಳಿಗೆ ಚಾಲನೆ
17 ವರ್ಷಗಳ ನಂತರ ನಡೆಯುತ್ತಿರುವ ಜಾತ್ರಾ ಮಹೋತ್ಸವ
ಹಳಿಯಾಳ:17ವರ್ಷಗಳ ನಂತರ ನಡೆಯುತ್ತಿರುವ ತಾಲೂಕಿನ ತಿಪ್ಪನಗೇರಿಯ ಗ್ರಾಮದೇವಿ ಲಕ್ಷ್ಮೀದೇವಿಯ ಜಾತ್ರಾ ಮಹೋತ್ಸವದ ನಿಮಿತ್ತ ಗ್ರಾಮದಲ್ಲಿ ವಿವಿಧ ಧಾರ್ಮಿಕ ಪೂಜಾ, ಕೈಂಕರ್ಯಗಳು ಹಾಗೂ ಗ್ರಾಮದೇವಿಯ ಹೊನ್ನಾಟ ಉತ್ಸವ ಸಂಪನ್ನಗೊಂಡಿದ್ದು ದಿ.12 ರಂದು ಜಾತ್ರೆಗೆ ತೆರೆ ಬಿಳಲಿದೆ. ಜಾತ್ರಾ ಮಹೋತ್ಸವ ಅಂಗವಾಗಿ ದೇವಿಯ ನೂತನ ಮಂದಿರದ ಉದ್ಘಾಟನೆ, ಗಣೇಶ ಪೂಜೆ, ದೇವಿಯ ಮಾಂಗಲ್ಯಧಾರಣೆ, ಗ್ರಾಮಸ್ಥರಿಂದ ಊಡಿ ತುಂಬುವ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದವು. ಪ್ರತಿದಿನ … [Read more...] about 17 ವರ್ಷಗಳ ನಂತರ ನಡೆಯುತ್ತಿರುವ ಜಾತ್ರಾ ಮಹೋತ್ಸವ
ಉತ್ತಮ ಕೌಶಲ್ಯ ಹೊಂದಿ ನಿರುದ್ಯೋಗಿಗಳಾಗದೇ ಸ್ವ ಉದ್ಯೋಗಿಗಳಾಗಿ
ಹೊನ್ನಾವರ ,ನೆಹರು ಯುವ ಕೇಂದ್ರ ಕಾರವಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಪ್ರಕಾಶ ಯುವಕ ಸಂಘ ಮುಗ್ವಾ (ರಿ.) ಇವರ ಸಹಭಾಗಿತ್ವದಲ್ಲಿ ಪ್ರತಿಬೋಧಯದಲ್ಲಿ ಕೌಶಲ್ಯ ಅಭಿವೃದ್ಧಿ ತರಭೇತಿ 2017-18 ರ ತರಭೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಫಾದರ್ ಗೇಬ್ರಿಯಲ್ ಲೋಪಿಸ್ ನಿರ್ದೇಶಕರು ಪ್ರತಿಭೋದಯರವರು ಮಾತನಾಡಿ ಈ ಯೋಜನೆಯಲ್ಲಿ ತರಬೇತಿ ಪಡೆದ ಫಲಾನುಭವಿಗಳು ಉತ್ತಮ ಕೌಶಲ್ಯ ಹೊಂದಿ ನಿರುದ್ಯೋಗಿಗಳಾಗದೇ … [Read more...] about ಉತ್ತಮ ಕೌಶಲ್ಯ ಹೊಂದಿ ನಿರುದ್ಯೋಗಿಗಳಾಗದೇ ಸ್ವ ಉದ್ಯೋಗಿಗಳಾಗಿ



