ಹೊನ್ನಾವರ -ತಾಲೂಕಿನಲ್ಲೆಯೇ ಪ್ರಪ್ರಥಮಬಾರಿಗೆ ಮಂಕಿ ಆಸ್ಪತ್ರೆಯ ಮಹಾಲೆ ಕಾಂಪ್ಲೇಕ್ಸನಲ್ಲಿ ಡಾ ಮಂಜುನಾಥ ಮಾಲೀಕತ್ವದ ಚಿರಾಯು ಹೆಲ್ತಕೇರ್ ಹೋಮಿಯೋಪತಿ ಚಿಕಿತ್ಸಾಲಯ ಉದ್ಗಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಕ್ರಾಂತಿರಂಗದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕರವರು ಡಾ. ಮಂಜುನಾಥ ಹೊರರಾಜ್ಯದಲ್ಲಿ ಹೋಮಿಯೋಪತಿ ಶಿಕ್ಷಣ ಪಡೆದು ತಮ್ಮ ಹುಟ್ಟೂರಲ್ಲಿಯೇ ಜನರ ಸೇವೆಗೆ ಸಿದ್ದರಾಗಿದ್ದಾರೆ. ತಾಲೂಕಿನಲ್ಲಿಯೇ ಪ್ರಪಥಮವಾಗಿ ಮಂಕಿಯಂತಹ ಗ್ರಾಮೀಣ … [Read more...] about ಮಂಕಿಯಲ್ಲಿ ಚಿರಾಯು ಹೆಲ್ತಕೆರ ಉದ್ಘಾಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 10-2-2018
Rate in rs / per QuintalTSS Sirsi … [Read more...] about TSS Market Report 10-2-2018
ಅಂಧರ ಬಾಳಿಗೆ ಬೆಳಕಾಗುವ ಸದುದ್ದೇಶ;ನೇತ್ರದಾನ ಮಾಡಿದ ಯುವಬಳಗ
ಹಳಿಯಾಳ:ನೇತ್ರದಾನದಿಂದ ಸ್ಪೂರ್ತಿಗೊಂಡ ಹಳಿಯಾಳ ತಾಲೂಕಿನ ಮದ್ನಳ್ಳಿ ಗ್ರಾಮದ ‘ಯುವಬಳಗ’ ತಂಡದ 15 ಯುವಕರು ನೇತ್ರದಾನ ಮಾಡುವ ಒಡಂಬಡಿಕೆಗೆ ಸಹಿ ಹಾಕುವ ಮೂಲಕ ಇತರ ಯುವಕರಿಗೆ ಪ್ರೇರಣೆ ನೀಡಿರುವ ವಿಶಿಷ್ಠ ಕಾರ್ಯಕ್ರಮ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು. ಜೀವಿತಾವಧಿಯ ನಂತರ ಅಂಧರ ಬಾಳಿಗೆ ಬೆಳಕಾಗುವ ಸದುದ್ದೇಶಕ್ಕಾಗಿ ಎಲ್ಲಾ ‘ಯುವಬಳಗ’ ತಂಡದ ಸದಸ್ಯರು ಸ್ವಇಚ್ಚೆಯಿಂದ ನೇತ್ರದಾನ ಮಾಡಲು ತಾವಾಗೆ ಮುಂದೆ ಬಂದು ಸರ್ಕಾರಿ ಆಸ್ಪತ್ರೆಯ … [Read more...] about ಅಂಧರ ಬಾಳಿಗೆ ಬೆಳಕಾಗುವ ಸದುದ್ದೇಶ;ನೇತ್ರದಾನ ಮಾಡಿದ ಯುವಬಳಗ
ಗೌಪ್ಯವಾಗಿ ಬಂಧನ; ಪೊಲೀಸ್ ಠಾಣೆಯ ಎದುರು ಪ್ರತಿಭಟನೆ
ಹಳಿಯಾಳ:ಜೆ.ಡಿ.ಎಸ್ನ ತಾಲೂಕಾ ಪ್ರದಾನ ಕಾರ್ಯದರ್ಶಿ ಹಾಗೂ ಸಿದ್ದಿ ಸಮುದಾಯದ ಮುಖಂಡ ಬಡೇಸಾಬ ಕಕ್ಕೇರಿಯವರನ್ನು ಅವರ ನಿವಾಸದಿಂದ ಗುರುವಾರ ಬೆಳಿಗಿನ ಜಾವ ಪೊಲೀಸ್ ಅಧಿಕಾರಿಗಳು ದಸ್ತಿಗಿರಿ ಮಾಡಿ ಅವರನ್ನು ಸಂಜೆಯವರೆಗೂ ಪೊಲೀಸ್ ಠಾಣೆಗಾಗಲಿ, ನ್ಯಾಯಾಲಯಕ್ಕಾಗಲಿ ಹಾಜರು ಪಡಿಸದೆ ಗೌಪ್ಯವಾಗಿ ಅವರನ್ನು ಬಂಧಿಸಿರುವ ಪೋಲಿಸರ ಕ್ರಮವನ್ನು ಖಂಡಿಸಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಳಿಯಾಳ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.ಜೆ.ಡಿ.ಎಸ್. ತಾಲೂಕಾ … [Read more...] about ಗೌಪ್ಯವಾಗಿ ಬಂಧನ; ಪೊಲೀಸ್ ಠಾಣೆಯ ಎದುರು ಪ್ರತಿಭಟನೆ
ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ
ಹಳಿಯಾಳ : ವ್ಹಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್, ಉತ್ಕರ್ಷ ಉ.ಕ ಸಮಗ್ರ ಗ್ರಾಮೀಣ ಅಬೀವೃದ್ದಿ ಯೋಜನೆ ಹಾಗೂ ರಾಜ್ಯ ಕುಸ್ತಿ ಅಸೋಸಿಯೆಶನ್ ರವರ ಆಶ್ರಯದಲ್ಲಿ ದಿ.ವಿಶ್ವನಾಥರಾವ ರಘುನಾಥರಾವ ದೇಶಪಾಂಡೆ ಸ್ಮರಣಾರ್ಥ ಫೆಬ್ರುವರಿ 10 ರಿಂದ 12 ರವರೆಗೆ ಮೋತಿಕೆರೆಯ ಹತ್ತಿರದ ಜಿಲ್ಲಾ ಕುಸ್ತಿ ಆಖಾಡದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ ಆಡಳಿತಾಧಿಕಾರಿ ಪ್ರಕಾಶ ಪ್ರಭು ಪತ್ರಿಕಾಗೊಷ್ಠಿಯಲ್ಲಿ … [Read more...] about ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ




