Rate in rs / per QuintalTSS Sirsi … [Read more...] about TSS Sirsi Market Report 8-2-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 8-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13450 17910 15670Arecanut Hale Chali Average 3 Quintal 21509 23759 22629Arecanut Hosa Chali Average 2 Quintal 19600 21810 20700 2] MARKET: … [Read more...] about Apmc market report 8-2-2018
ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ
ಹೊನ್ನಾವರ .ತಾಲೂಕಿನ ಹೊಸಾಕುಳಿ ಜಾತ್ರೆಯ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವಸ್ಥಾನದ ಹತ್ತಿರ ಯಕ್ಷಗಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪ್ರಶಸ್ತಿ ಪುರಸ್ಕøತರಾದ ವೇದಮೂರ್ತಿ ಶಿವರಾಮ ಶಂಭು ಭಟ್ಟ, ಯಕ್ಷಗಾನ ಕಲೆಯಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತರಾದ ಕೃಷ್ಣ ಯಾಜಿ ಬಳ್ಕೂರು ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮಕ್ಕೆ ವಿಶೇಷ ಆಮಂತ್ರಿತರಾಗಿ ಆಗಮಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ … [Read more...] about ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ
ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು
ಹೊನ್ನಾವರ .ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು. ಜನಪದ ಕಲೆಗಳನ್ನು ಪೊತ್ಸಾಹಿಸುವ ಜೊತೆ ಕೃಷಿಗೆ ಹೆಚ್ಚು ಒತ್ತನ್ನು ನೀಡುತ್ತಾ ಬಂದಿದ್ದಾರೆ ಎಂದು ಕಾಂಗ್ರೇಸ್ ಯುವ ಮುಂಖಡ ರವಿಕುಮಾರ ಶೆಟ್ಟಿ ಅಭಿಪ್ರಾಯ ಪಟ್ಟರು. ಹೊನ್ನಾವರ ತಾಲೂಕಿನ ತೊಳಸಾಣಿಯ ಆದಿಶಕ್ತಿ ಯುವಕ ಸಂಘ ಹಾಗೂ ಕನ್ನಡ ಸಂಸ್ಕ್ರತಿ ಇಲಾಖೆ ಕಾರವಾರ ಇವರ ಆಶ್ರಯದಲ್ಲಿ ನಡೆದ 15ನೇ ವರ್ಷದ ವಾರ್ಷಿಕೊತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 14 ವರ್ಷದಿಂದ ಅದ್ದೂರಿಯಾಗಿ … [Read more...] about ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು
ಮಾರಕಾಸ್ತ್ರಗಳಿಂದ ಹಲ್ಲೆ ;ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ
ಹಳಿಯಾಳ:- ಧಾರವಾಡದ ವಕೀಲ ಬಿಐ ದೊಡಮನಿ ಮೇಲೆ ಅಪರಿಚಿತರು ಸೋಮವಾರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದನ್ನು ಖಂಡಿಸಿ ಹಳಿಯಾಳ ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಸಂಘದ ಅಧ್ಯಕ್ಷ ಅಶೋಕ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲ್ಲೆ ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಲಾಯಿತು. ಎಂದಿನಂತೆ ನ್ಯಾಯಾಲಯದ ಕಾರ್ಯಕಲಾಪಗಳಿಗೆ ಹಾಜರಾಗಲು ಬಂದಿದ್ದ ಧಾರವಾಡ, ಯಲ್ಲಾಪೂರ, ದಾಂಡೇಲಿ … [Read more...] about ಮಾರಕಾಸ್ತ್ರಗಳಿಂದ ಹಲ್ಲೆ ;ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ



