ಹೊನ್ನಾವರ:- ತಾಲೂಕಿನ ಕಡತೋಕ ಗುಡ್ನಕಟ್ಟ ದಿಂದ ಉರಕೇರಿವರೆಗೆ ರಸ್ತೆ ಮರು ಡಾಂಬರೀಕರಣ ಹಾಗು ಸೇತುವೆ ನಿರ್ಮಾಣ ಕಾಮಗಾರಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ನಮ್ಮ ಗ್ರಾಮ ನಮ್ಮ ರಸ್ತೆ ನಿರ್ಮಿಸಲು 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿಗೆ ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಮಾತನಾಡಿ ಈ ಹಿಂದೆ ಸ್ಥಳೀಯರು ರಸ್ತೆ ದುರಸ್ಥಿಗಾಗಿ ಮನವಿ ಸಲ್ಲಿಸಿದ್ದರು. ಜನ … [Read more...] about 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿ;ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಮಾನ್ಯ ಅನಂತಕುಮಾರ ಹೆಗಡೆ
ಹೊನ್ನಾವರ .ಕೇಂದ್ರ ಸರಕಾರದ ಕೌಶಲ್ಯಾಭಿವೃದ್ಧಿ ಸಚಿವಾಲಯದ ಸ್ಕಿಲ್ಲಿಧಾನ್ ಕಾರ್ಯಕ್ರಮದಲ್ಲಿ ಹೊನ್ನಾವರ ತಾಲೂಕಿನ ಎಸ್.ಡಿ.ಎಮ್ ಕಾಲೇಜಿನ ಆವರಣದಲ್ಲಿ ನಡೆದ ಉದ್ಯೋಗ ಮೇಳವನ್ನು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಮಾನ್ಯ ಅನಂತಕುಮಾರ ಹೆಗಡೆಯವರು ಉದ್ಘಾಟಿಸಿ ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದರು. ಈ ಉದ್ಯೋಗ ಮೇಳದಲ್ಲಿ 40ಕ್ಕೂ ಹೆಚ್ಚು ವಿವಿಧ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು ಸುಮಾರ 3000 ಸಾವಿ ರ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಹೆಸರು ನೊಂದಣಿ … [Read more...] about ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಮಾನ್ಯ ಅನಂತಕುಮಾರ ಹೆಗಡೆ
ಲಾಯನ್ಸ್ ಕ್ಲಬ್ನಿಂದ ಓಟದಿಂದಲೇ ದೇಶ ಪರ್ಯಟಣೆ ಮಾಡುವ ಸಮೀರ ಸಿಂಗ್ಗೆ ಅಭಿನಂದನೆ
ಹೊನ್ನಾವರ .ಬಾಲಿವುಡ್ ನಟ ‘ಅಕ್ಷಯಕುಮಾರ’ ಅವರು ಆರಂಭಿಸಿದ ಕೇಂದ್ರ ಸರಕಾರ ಮತ್ತು ಬಿ.ಎಸ್.ಎಪ್ ಸಹಭಾಗಿತ್ವದ ಇಂಡಿಯಾಸ್ ಬ್ರೇವ್ ಹಾರ್ಟ್, ಸಂಘಟನೆಯ ಮುಂಬೈನ ಸಮೀರ ಸಿಂಗ್ ಎಂಬುವವರು ನಮ್ಮ ದೇಶದ ಸೈನಿಕರಿಗೆ ಗೌರವ ಸಲ್ಲಿಸುವ ಮತ್ತು ಅವರಿಗೆ ಸಹಾಯ ಮಾಡುವ ಉದ್ದೇಶದಿಂದ ಇಡೀ ದೇಶವನ್ನು ಓಟದ ಮೂಲಕ ಕ್ರಮಿಸಲು ಮುಂದಾಗಿದ್ದಾರೆ. ಹೊನ್ನಾವರ .ಬಾಲಿವುಡ್ ನಟ ‘ಅಕ್ಷಯಕುಮಾರ’ ಅವರು ಆರಂಭಿಸಿದ ಕೇಂದ್ರ ಸರಕಾರ ಮತ್ತು ಬಿ.ಎಸ್.ಎಪ್ ಸಹಭಾಗಿತ್ವದ ಇಂಡಿಯಾಸ್ ಬ್ರೇವ್ ಹಾರ್ಟ್, … [Read more...] about ಲಾಯನ್ಸ್ ಕ್ಲಬ್ನಿಂದ ಓಟದಿಂದಲೇ ದೇಶ ಪರ್ಯಟಣೆ ಮಾಡುವ ಸಮೀರ ಸಿಂಗ್ಗೆ ಅಭಿನಂದನೆ
ವಾರ್ಷಿಕ ಸ್ನೇಹ ಸಮ್ಮೇಳನಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವ ವೇದಿಕೆ
ಜಿಲ್ಲಾ ಪಂಚಾಯತ ಉ.ಕ., ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕುಮಟಾ ಮತ್ತು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಇವರ ಆಶ್ರಯದಲ್ಲಿ ಗೋಕರ್ಣದ ಸಾಣೆಕಟ್ಟೆಯ ಸರಕಾರಿ ಹಿರಿಯ ಪಾಥಮಿಕ ಶಾಲೆಯ ವಾರ್ಷಿಕೋತ್ಸವವನ್ನು 02/02/18 ರಂದು ಹೆರವಟ್ಟಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಶ್ರೀಮತಿ ಶಾರದಾ ಶೆಟ್ಟಿ ಅವರು ಉದ್ಘಾಟಿಸಿದರು. ನಂತರ … [Read more...] about ವಾರ್ಷಿಕ ಸ್ನೇಹ ಸಮ್ಮೇಳನಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವ ವೇದಿಕೆ
ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ
ಕರ್ನಾಟಕ ಕರಾಟೆ ಶಿಕ್ಷಕರ ಸಂಘ, ಉತ್ತರ ಕನ್ನಡ ಜಿಲ್ಲಾ ಸ್ಪೋಟ್ರ್ಸ & ಕರಾಟೆ ತರಬೇತುದಾರರ ಸಂಘ,ಕರಾಟೆ ಡೋ ಕೆನ್ರ್ಯೂಕಾನ್ ಶೋಟೋಕಾನ್ ಇಂಡಿಯಾ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘ ಉತ್ತರ ಕನ್ನಡ ಜಿಲ್ಲಾ ಸ್ಪೋಟ್ರ್ಸ ಮತ್ತು ಕರಾಟೆ ತರಬೇತುದಾರರ ಸಂಘದ ಆಶ್ರಯದಲ್ಲಿ ಮೂರನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯು ಕುಮಟಾದ ಪುರಭವನದಲ್ಲಿ 03-02-2018 ರಂದು ಜರುಗಿತು. ಕರ್ನಾಟಕ ಕರಾಟೆ ಶಿಕ್ಷಕರ ಸಂಘ, ಉತ್ತರ ಕನ್ನಡ ಜಿಲ್ಲಾ ಸ್ಪೋಟ್ರ್ಸ … [Read more...] about ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ




