• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿ

February 5, 2018 by Gaju Gokarna Leave a Comment

ಕುಮಟಾದ ಶಂಭುಲಿಂಗೇಶ್ವರ ಮಹಾಸತಿ ಗೆಳೆಯರ ಬಳಗ, ಮೇಲಿನ ಹೊಸಳ್ಳಿ ಹಾಗೂ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ 27/01/2018 ರಂದು ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿಯನ್ನು ಮೇಲಿನ ಹೊಸಳ್ಳಿಯ ಮಹಾಸತಿ ಕ್ರೀಡಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಮಾನವನು ಪರಿಪೂರ್ಣನಾಗಲು ಶಿಕ್ಷಣದೊಂದಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ … [Read more...] about ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿ

TSS Market Report 3-2-2018

February 3, 2018 by Sachin Hegde Leave a Comment

Rate in rs / per QuintalTSS Sirsi                   min         max         avg *Rashi      32669   35209    33797*↔ *Bette       22699   33109   28566* *Kole        12389   20601   16042* *Chali       22568    25068 24266*↔ *N Chali   20219    21633   21266* *Ch kem  16301    20619   18648* *B Got     14299    18639   16778* *Pepper   42799    42799  42799* … [Read more...] about TSS Market Report 3-2-2018

ವಾರ್ಷಿಕ ಸ್ನೇಹಸಮ್ಮೇಲನ ಮತ್ತು ಪಾಲಕರ ಸಭೆ

February 3, 2018 by Gaju Gokarna Leave a Comment

ಹೊನ್ನಾವರ ,ನ್ಯೂಇಂಗ್ಲೀಷ್‍ಆಂಗ್ಲ ಮಾಧ್ಯಮಪ್ರೌಢಶಾಲೆ, ಪ್ರಭಾತನಗರ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಲನವು Àಕನ್ನಡ ಮಾಧ್ಯಮ ಬಯಲುರಂಗ ಮಂದಿರದಲ್ಲಿ ನಡೆಸಲಾಯಿತು. ಸಂಜನಾಕರ್ಕೀಕರ್ ಸಂಗಡಿಗರಿಂದ ಪ್ರಾರ್ಥನೆ ನಡೆಯಿತು. ಸಿಂಧು ಮತ್ತು ಸಂಗಡಿಗರಿಂದ ಸ್ವಾಗತಗೀತೆ ನಡೆಯಿತು.ಮುಖ್ಯಅಧ್ಯಾಪಕಿ ಕಮಲಾ ನಾಯ್ಕಇವರು ಮುಖ್ಯಅತಿಥಿ ಆನಂದ ಮೂರ್ತಿ. ಸಿ.ಆರಕ್ಷಕ ಉಪನಿರೀಕ್ಷಕರು ಹೊನ್ನಾವರ ಮತ್ತುಅಧ್ಯಕ್ಷರಾದ ಉದ್ಯಮಿಗಳು ಮತ್ತು ಸಮಾಜ ಸೇವಕರೂಆದ ಜಗದೀಶ. ಟಿ. ಪೈರವರನ್ನು … [Read more...] about ವಾರ್ಷಿಕ ಸ್ನೇಹಸಮ್ಮೇಲನ ಮತ್ತು ಪಾಲಕರ ಸಭೆ

ನ್ಯೂಇಂಗ್ಲೀಷ್ ಸ್ಕೂಲ್ನಲ್ಲಿ ಶಾಲಾ ವಾರ್ಷಿಕೋತ್ಸವ

February 3, 2018 by Gaju Gokarna Leave a Comment

ಹೊನ್ನಾವರ: ಸ್ಥಳೀಯ ನ್ಯೂಇಂಗ್ಲೀಷ್ ಸ್ಕೂಲ್ನಲ್ಲಿ ಶಾಲಾ ವಾರ್ಷಿಕೋತ್ಸವದ ನಿಮಿತ್ತ ಪ್ರಶಸ್ತಿ ಪತ್ರ ವಿತರಣಾಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶೈಕ್ಷಣಿಕಕ್ಷೇತ್ರದಲ್ಲಿಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರಶಸ್ತಿ ನೀಡಿಗೌರವಿಸಲಾಯಿತು.ಸಾಂಸ್ಕøತಿಕ ಮತ್ತುಕ್ರೀಡಾ ಚಟುವಟಿಕೆಗಳಲ್ಲಿ ಅಸಾಧಾರಣ ಸಾಧನೆಗೈದ ವಿದ್ಯಾರ್ಥಿಗಳನ್ನು ಪ್ರಶಸ್ತಿ ನೀಡಿಗೌರವಿಸಲಾಯಿತು .ಕಾರ್ಯಕ್ರಮದಅಧ್ಯಕ್ಷತೆಯನ್ನು ನ್ಯೂಎಜ್ಯುಕೇಶನ್ ಸೊಸೈಟಿಯ ಸದಸ್ಯರಾದ … [Read more...] about ನ್ಯೂಇಂಗ್ಲೀಷ್ ಸ್ಕೂಲ್ನಲ್ಲಿ ಶಾಲಾ ವಾರ್ಷಿಕೋತ್ಸವ

ಮೃತ ಪರೇಶ ಮೇಸ್ತ ಮನೆಗೆ ಸಚೀವ ಅನಂತಕುಮಾರ ಹೆಗಡೆ ಭೇಟಿ

February 3, 2018 by Gaju Gokarna Leave a Comment

ಹೊನ್ನಾವರ .ಮೃತ ಪರೇಶ ಮೇಸ್ತ ಮನೆಗೆ ಸಚೀವ ಅನಂತಕುಮಾರ ಹೆಗಡೆ ಭೇಟಿ ಕಳೆದ ಡಿಸೆಂಬರ್‍ನಲ್ಲಿ ಮೃತನಾದ ಬಡ ಮೀನುಗರ ಕುಟುಂಬದ ಯುವಕ ಪರೇಶ ಮೇಸ್ತ ಮನೆಗೆ ಸಚಿವ ಅನಂತಕುಮಾರ ಹೆಗಡೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಮಯದಲ್ಲಿ ಪರೇಶ ತಂದೆ ತಾಯಿ ಸೇರಿದಂತೆ ಕುಟುಂಬದ ಸದಸ್ಯರು ನಮ್ಮ ಮಗನ ಸಾವಿನ ಸೂಕ್ತ ತನಿಖೆ ಮಾಡಿ ನ್ಯಾಯ ಒದಗಿಸಿ ಹಾಗೂ ತಪ್ಪಿತಸ್ದರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಭೇಡಿಕೊಂಡರು. ಮಗನ ಸಾವಿನ ವಿಷಯ ಹಾಗೂ ಸಂದರ್ಭಗಳನ್ನು ನಾವು … [Read more...] about ಮೃತ ಪರೇಶ ಮೇಸ್ತ ಮನೆಗೆ ಸಚೀವ ಅನಂತಕುಮಾರ ಹೆಗಡೆ ಭೇಟಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,831 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar