ಕುಮಟಾದ ಶಂಭುಲಿಂಗೇಶ್ವರ ಮಹಾಸತಿ ಗೆಳೆಯರ ಬಳಗ, ಮೇಲಿನ ಹೊಸಳ್ಳಿ ಹಾಗೂ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ 27/01/2018 ರಂದು ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿಯನ್ನು ಮೇಲಿನ ಹೊಸಳ್ಳಿಯ ಮಹಾಸತಿ ಕ್ರೀಡಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಮಾನವನು ಪರಿಪೂರ್ಣನಾಗಲು ಶಿಕ್ಷಣದೊಂದಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ … [Read more...] about ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Market Report 3-2-2018
Rate in rs / per QuintalTSS Sirsi min max avg *Rashi 32669 35209 33797*↔ *Bette 22699 33109 28566* *Kole 12389 20601 16042* *Chali 22568 25068 24266*↔ *N Chali 20219 21633 21266* *Ch kem 16301 20619 18648* *B Got 14299 18639 16778* *Pepper 42799 42799 42799* … [Read more...] about TSS Market Report 3-2-2018
ವಾರ್ಷಿಕ ಸ್ನೇಹಸಮ್ಮೇಲನ ಮತ್ತು ಪಾಲಕರ ಸಭೆ
ಹೊನ್ನಾವರ ,ನ್ಯೂಇಂಗ್ಲೀಷ್ಆಂಗ್ಲ ಮಾಧ್ಯಮಪ್ರೌಢಶಾಲೆ, ಪ್ರಭಾತನಗರ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಲನವು Àಕನ್ನಡ ಮಾಧ್ಯಮ ಬಯಲುರಂಗ ಮಂದಿರದಲ್ಲಿ ನಡೆಸಲಾಯಿತು. ಸಂಜನಾಕರ್ಕೀಕರ್ ಸಂಗಡಿಗರಿಂದ ಪ್ರಾರ್ಥನೆ ನಡೆಯಿತು. ಸಿಂಧು ಮತ್ತು ಸಂಗಡಿಗರಿಂದ ಸ್ವಾಗತಗೀತೆ ನಡೆಯಿತು.ಮುಖ್ಯಅಧ್ಯಾಪಕಿ ಕಮಲಾ ನಾಯ್ಕಇವರು ಮುಖ್ಯಅತಿಥಿ ಆನಂದ ಮೂರ್ತಿ. ಸಿ.ಆರಕ್ಷಕ ಉಪನಿರೀಕ್ಷಕರು ಹೊನ್ನಾವರ ಮತ್ತುಅಧ್ಯಕ್ಷರಾದ ಉದ್ಯಮಿಗಳು ಮತ್ತು ಸಮಾಜ ಸೇವಕರೂಆದ ಜಗದೀಶ. ಟಿ. ಪೈರವರನ್ನು … [Read more...] about ವಾರ್ಷಿಕ ಸ್ನೇಹಸಮ್ಮೇಲನ ಮತ್ತು ಪಾಲಕರ ಸಭೆ
ನ್ಯೂಇಂಗ್ಲೀಷ್ ಸ್ಕೂಲ್ನಲ್ಲಿ ಶಾಲಾ ವಾರ್ಷಿಕೋತ್ಸವ
ಹೊನ್ನಾವರ: ಸ್ಥಳೀಯ ನ್ಯೂಇಂಗ್ಲೀಷ್ ಸ್ಕೂಲ್ನಲ್ಲಿ ಶಾಲಾ ವಾರ್ಷಿಕೋತ್ಸವದ ನಿಮಿತ್ತ ಪ್ರಶಸ್ತಿ ಪತ್ರ ವಿತರಣಾಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶೈಕ್ಷಣಿಕಕ್ಷೇತ್ರದಲ್ಲಿಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರಶಸ್ತಿ ನೀಡಿಗೌರವಿಸಲಾಯಿತು.ಸಾಂಸ್ಕøತಿಕ ಮತ್ತುಕ್ರೀಡಾ ಚಟುವಟಿಕೆಗಳಲ್ಲಿ ಅಸಾಧಾರಣ ಸಾಧನೆಗೈದ ವಿದ್ಯಾರ್ಥಿಗಳನ್ನು ಪ್ರಶಸ್ತಿ ನೀಡಿಗೌರವಿಸಲಾಯಿತು .ಕಾರ್ಯಕ್ರಮದಅಧ್ಯಕ್ಷತೆಯನ್ನು ನ್ಯೂಎಜ್ಯುಕೇಶನ್ ಸೊಸೈಟಿಯ ಸದಸ್ಯರಾದ … [Read more...] about ನ್ಯೂಇಂಗ್ಲೀಷ್ ಸ್ಕೂಲ್ನಲ್ಲಿ ಶಾಲಾ ವಾರ್ಷಿಕೋತ್ಸವ
ಮೃತ ಪರೇಶ ಮೇಸ್ತ ಮನೆಗೆ ಸಚೀವ ಅನಂತಕುಮಾರ ಹೆಗಡೆ ಭೇಟಿ
ಹೊನ್ನಾವರ .ಮೃತ ಪರೇಶ ಮೇಸ್ತ ಮನೆಗೆ ಸಚೀವ ಅನಂತಕುಮಾರ ಹೆಗಡೆ ಭೇಟಿ ಕಳೆದ ಡಿಸೆಂಬರ್ನಲ್ಲಿ ಮೃತನಾದ ಬಡ ಮೀನುಗರ ಕುಟುಂಬದ ಯುವಕ ಪರೇಶ ಮೇಸ್ತ ಮನೆಗೆ ಸಚಿವ ಅನಂತಕುಮಾರ ಹೆಗಡೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಮಯದಲ್ಲಿ ಪರೇಶ ತಂದೆ ತಾಯಿ ಸೇರಿದಂತೆ ಕುಟುಂಬದ ಸದಸ್ಯರು ನಮ್ಮ ಮಗನ ಸಾವಿನ ಸೂಕ್ತ ತನಿಖೆ ಮಾಡಿ ನ್ಯಾಯ ಒದಗಿಸಿ ಹಾಗೂ ತಪ್ಪಿತಸ್ದರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಭೇಡಿಕೊಂಡರು. ಮಗನ ಸಾವಿನ ವಿಷಯ ಹಾಗೂ ಸಂದರ್ಭಗಳನ್ನು ನಾವು … [Read more...] about ಮೃತ ಪರೇಶ ಮೇಸ್ತ ಮನೆಗೆ ಸಚೀವ ಅನಂತಕುಮಾರ ಹೆಗಡೆ ಭೇಟಿ




