ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ತೊಗರಿಬೇಳೆ..(ಶಿವಲಿಂಗ) 81* *ಉದ್ದಿನ ಬೇಳೆ.................75* *ಕಡ್ಳೆ ಬೇಳೆ......................60* *ಹೆಸರುಬೇಳೆ..(ಬೋಲ್ಡ)...76* *ತೂಗರಿಕಾಳು .................53* *ಉದ್ದಿನಕಾಳು................72* *ಹೆಸರುಕಾಳು..................74* *ಶೇಂಗಾ ಬೀಜ...............79* *ಅಲಸಂದಿ.....................59* *ಜೋಳ.........................40* *ರಾಗಿ … [Read more...] about ಬೇಳೆಕಾಳುಗಳ ದರ 3-2-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸ್ಕಿಲ್ ಇಂಡಿಯಾದ ಬೃಹತ್ ಉದ್ಯೋಗ ಮೇಳ
ಹೊನ್ನಾವರ: ಕೇಂದ್ರ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶಿಲತಾ ಸಚಿವ ಅನಂತಕುಮಾರ ಹೆಗಡೆ ಶನಿವಾರ ತಾಲೂಕಿನ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಿಗ್ಗೆ 9-30ಕ್ಕೆ ಪಟ್ಟಣದ ಎಸ್ಡಿಎಮ್ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಸ್ಕಿಲ್ ಇಂಡಿಯಾದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10-30 ರಿಂದ 12 ರವರೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.12 ಘಂಟೆಗೆ ಎಸ್ಡಿಎಮ್ ಕಾಲೇಜಿನಲ್ಲಿ 30 ಲಕ್ಷ ರೂ … [Read more...] about ಸ್ಕಿಲ್ ಇಂಡಿಯಾದ ಬೃಹತ್ ಉದ್ಯೋಗ ಮೇಳ
ರಾಜಕೀಯ ಕ್ಷೇತ್ರವೆಂಬುದು ಹೂಡಿಕೆಯ(ಇನ್ವೆಸ್ಟಮೆಂಟ್) ಕ್ಷೇತ್ರವಾಗಿ ಮಾರ್ಪಟ್ಟಿದೆ ;ಬಿ.ಆರ್.ನಾಯ್ಕ
ಹಳಿಯಾಳ:- ಸದ್ಯದ ಪರಿಸ್ಥಿತಿಯಲ್ಲಿ ತತ್ವ ಸಿದ್ದಾಂತಗಳ ಮೇಲೆ ರಾಜಕಾರಣ ನಡೆಯುತ್ತಿಲ್ಲ ಬದಲಾಗಿ ರಾಜಕೀಯ ಕ್ಷೇತ್ರವೆಂಬುದು ಹೂಡಿಕೆಯ(ಇನ್ವೆಸ್ಟಮೆಂಟ್) ಕ್ಷೇತ್ರವಾಗಿ ಮಾರ್ಪಟ್ಟಿದೆ ಎಂದು ಜೆಡಿಎಸ್ ಪಕ್ಷ ಜಿಲ್ಲಾಧ್ಯಕ್ಷ ಬಿ.ಆರ್.ನಾಯ್ಕ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ಶುಕ್ರವಾರ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಮಾತನಾಡಿ ಈವರೆಗೆ ಈ ಮತಕ್ಷೇತ್ರದಿಂದ ಯಾವುದೇ ಅಭ್ಯರ್ಥಿ ಘೊಷಣೆ … [Read more...] about ರಾಜಕೀಯ ಕ್ಷೇತ್ರವೆಂಬುದು ಹೂಡಿಕೆಯ(ಇನ್ವೆಸ್ಟಮೆಂಟ್) ಕ್ಷೇತ್ರವಾಗಿ ಮಾರ್ಪಟ್ಟಿದೆ ;ಬಿ.ಆರ್.ನಾಯ್ಕ
ಫೆಬ್ರವರಿ 7 ಮತ್ತು 8 ರಂದು ಮಹಾಸತಿ ದೇವಾಲಯದ 6ನೇ ವರ್ಷದ ವರ್ಧಂತಿ ಉತ್ಸವ
Éೂನ್ನಾವರ:ಬೇರಂಕಿಯ ಶ್ರೀ ಮಹಾಸತಿ ದೇವಾಲಯದ 6ನೇ ವರ್ಷದ ವರ್ಧಂತಿ ಉತ್ಸವ ಫೆಬ್ರವರಿ 7 ಮತ್ತು 8 ರಂದು ನಡೆಯಲಿದೆ. ಫೆ. 7 ರಂದು ಬೆಳಿಗ್ಗೆ ಪ್ರಾರ್ಥನೆ, ಪಂಚಗವ್ಯ ಹೋಮ, ಪುಣ್ಯಾಹ, ಪ್ರಧಾನ ಸಂಕಲ್ಪ, ಪಾರಾಯಣ, ರಾತ್ರಿ ರಂಗಪೂಜೆ, ದಂಡಬಲಿ, ಬ್ರಹ್ಮಕಲಶ ಸ್ಥಾಪನೆ, ಅಷ್ಟಾವಧಾನ ಸೇವೆ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಫೆ. 8 ರಂದು ಅಧಿವಾಸ, ತತ್ವಹೋಮಗಳು, ಬ್ರಹ್ಮ ಕಲಶಾಭಿಶೇಕ, ಮಹಾ ಪೂರ್ಣಾಹುತಿ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ. … [Read more...] about ಫೆಬ್ರವರಿ 7 ಮತ್ತು 8 ರಂದು ಮಹಾಸತಿ ದೇವಾಲಯದ 6ನೇ ವರ್ಷದ ವರ್ಧಂತಿ ಉತ್ಸವ
TSS Market Report 2-2-2018
Rate in rs / per QuintalTSS Sirsi … [Read more...] about TSS Market Report 2-2-2018


