• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಾರ್ನಬಿಲ್ ಫೆಸ್ಟಿವಲ್

February 1, 2018 by Yogaraj SK Leave a Comment

HORNBILL FESTIVAL

ಹಳಿಯಾಳ: ಫೆಬ್ರವರಿ ದಿ. 2 ರಿಂದ 4 ರವರೆಗೆ ಅರಣ್ಯ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಮಟ್ಟದ “ಹಾರ್ನಬಿಲ್ ಫೆಸ್ಟಿವಲ್” (ಹಾರ್ನಬಿಲ್ ಹಕ್ಕಿಹಬ್ಬ) ಅನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿಯ ಅರಣ್ಯ ಅತಿಥಿ ಗೃಹದ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಹಳಿಯಾಳ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಎಸ್.ರಮೇಶ್ ಹೇಳಿದರು.  ಪಟ್ಟಣದ ಅರಣ್ಯ ಇಲಾಖಾ ಕಚೇರಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾಹಿತಿ … [Read more...] about ಹಾರ್ನಬಿಲ್ ಫೆಸ್ಟಿವಲ್

ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯ

February 1, 2018 by Yogaraj SK Leave a Comment

ಹಳಿಯಾಳ:  ಜಾತಿ, ಧರ್ಮಗಳು ಕೇವಲ ದಾಖಲೆಗಾಗಿ ಮಾತ್ರ ಎನ್ನುವುದನ್ನು ಅರಿತು, ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯವೆಂದು ಹಳಿಯಾಳ ಮಿಲಾಗ್ರಿಸ್ ಚರ್ಚನ ಫಾ.ಜ್ಞಾನಪ್ರಕಾಶರಾವ್ ಅಭಿಪ್ರಾಯಟ್ಟರು.  ಸೌಹಾರ್ದತೆಗಾಗಿ  ಕರ್ನಾಟಕ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ  ಹಳಿಯಾಳ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದ ಮಾನವ ಸಪರಳಿಯಲ್ಲಿ ಪಾಲ್ಗೊಂಡು ಅವರು ಶಾಂತಿಯ ಸಂದೇಶ ಸಾರಿದರು.  ಶಾಂತಿ, ಸಹಬಾಳ್ವೆ, ದ್ವೇಷ … [Read more...] about ಎಲ್ಲರೂ ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ನೆಲೆಸಲು ಸಾಧ್ಯ

ರೈತರಿಗೆ ಎಲ್ಲ ಸೌಲಭ್ಯಗಳು ಸಹಕಾರಿ ಬ್ಯಾಂಕ ಮುಖಾಂತರ ಸಿಗಬೇಕು;ಜಯಶ್ರೀ ಮೊಗೇರ

February 1, 2018 by Gaju Gokarna Leave a Comment

ಹೊನ್ನಾವರ:ಹೊನ್ನಾವರ ಪಿಎಲ್ಡಿ  ಬ್ಯಾಂಕು ಅನೇಕ ಶಾಖೆಗಳು ತೆರೆಯಲು ಹಲವಾರು ನಿರ್ದೇಶಕರ ಶ್ರಮದಿಂದಾಗಿ ಇಂದು ಹೆಮ್ಮರವಾಗಿ ಬೆಳೆದಿದೆ ಎಂದು ಸುವರ್ಣ ಮಹೋತ್ಸವ ಉದ್ಘಾಟಿಸಿದ ರಾಜ್ಯ ಕಾಸ್ಕಾರ್ಡ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ನಾಯ್ಕ ಹೇಳಿದರು.ಹೊನ್ನಾವರ: ಹೊನ್ನಾವರ ಪಿಎಲ್ಡಿ  ಬ್ಯಾಂಕು ಅನೇಕ ಶಾಖೆಗಳು ತೆರೆಯಲು ಹಲವಾರು ನಿರ್ದೇಶಕರ ಶ್ರಮದಿಂದಾಗಿ ಇಂದು ಹೆಮ್ಮರವಾಗಿ ಬೆಳೆದಿದೆ ಎಂದು ಸುವರ್ಣ ಮಹೋತ್ಸವ ಉದ್ಘಾಟಿಸಿದ ರಾಜ್ಯ ಕಾಸ್ಕಾರ್ಡ ಬ್ಯಾಂಕಿನ ಉಪಾಧ್ಯಕ್ಷ … [Read more...] about ರೈತರಿಗೆ ಎಲ್ಲ ಸೌಲಭ್ಯಗಳು ಸಹಕಾರಿ ಬ್ಯಾಂಕ ಮುಖಾಂತರ ಸಿಗಬೇಕು;ಜಯಶ್ರೀ ಮೊಗೇರ

ಗೋ ಹತ್ಯೆ ನಿಲ್ಲಬೇಕು, ದಾನ-ಧರ್ಮ ಮಾರ್ಗದಲ್ಲಿ ಎಲ್ಲರೂ ನಡೆಯುವಂತಾಗಬೇಕು; ರವಿನಾಥಜೀ ಸ್ವಾಮೀಜಿ

February 1, 2018 by Yogaraj SK Leave a Comment

ಹಳಿಯಾಳ:  ಜನರಲ್ಲಿ ಭಕ್ತಿ ಭಾವನೆ ಇರಬೇಕು, ಸ್ತ್ರೀ ಪುರುಷರು ಸಮಾನವಾಗಿ ಸುಶಿಕ್ಷಿತಗೊಳ್ಳಬೇಕು, ಸ್ತ್ರೀ ಭ್ರೂಣ ಹತ್ಯೆ ಎಂದೆಂದೂ ಮಾಡಬಾರದು ಹಾಗೂ ಅಮೂಲ್ಯವಾದ ನೀರಿನ ಬಳಕೆ ಮಿತವಾಗಿ ಮಾಡುವಂತೆ ಶ್ರೀ 108 ಖಡೇಶ್ವರಿ ಯೋಗಿ ರವಿನಾಥಜೀ ಸ್ವಾಮೀಜಿ ಕರೆ ನೀಡಿದರು.  ಭಾರತ ದೇಶದ ಹತ್ತನೇ ಮತ್ತು  ಕರ್ನಾಟಕ ರಾಜ್ಯದ ಏಕೈಕ ಹಳಿಯಾಳದ ತಾಲೂಕಿನ ಕರ್ಲಕಟ್ಟಾದಲ್ಲಿರುವ ಶನಿಧಾಮ, ಬಾಬಾ ಖೇಥಾನಾಥಜಿ ಆಶ್ರಮದ 3ನೇ ವಾರ್ಷಿಕೋತ್ಸವ ಹಾಗೂ ಗುರುನಾಥ ಮಹಾರಾಜರ ನಾಲ್ಕನೇ ಪುಣ್ಯಸ್ಮರಣೆ … [Read more...] about ಗೋ ಹತ್ಯೆ ನಿಲ್ಲಬೇಕು, ದಾನ-ಧರ್ಮ ಮಾರ್ಗದಲ್ಲಿ ಎಲ್ಲರೂ ನಡೆಯುವಂತಾಗಬೇಕು; ರವಿನಾಥಜೀ ಸ್ವಾಮೀಜಿ

ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ

January 31, 2018 by Gaju Gokarna Leave a Comment

paresh mesta

ಹೊನ್ನಾವರ:ತಾಲೂಕಿನ ಹಿಂದು ಯುವಕ ಪರೇಶ ಮೇಸ್ತರವರ ಸಾವಿಗೆ ಸಂಭದಿಸಿದಂತೆ ಸರಕಾರವು ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿದ್ದು ಹಾಗೂ ಪರೇಶ ಮೇಸ್ತನ ಹತ್ಯೆ ಪ್ರಕರಣಕ್ಕೆ ಸಂಭಂದಿಸಿ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸದೇ ಇರುವ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪೋಲಿಸ ಇಲಾಖೆಯ ವಿರುದ್ದ ತಾಲೂಕಿನ ಸಾವಿರಾರು ಮಹಿಳೆಯರು ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪರೇಶ ಮೇಸ್ತರವರ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಸರಕಾರಿ … [Read more...] about ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,831 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar