ಹಳಿಯಾಳ :- ಅಸಂವಿಧಾನಿಕ, ಅವಾಸ್ತವಿಕ, ಸುಳ್ಳು ಅಂಕಿ ಅಂಶಗಳಿಂದ ಕೂಡಿರುವ, ಪ್ರಜಾಸತ್ತಾತ್ಮಕವಾಗಿ ಚರ್ಚೆಯೇ ಆಗದೆ ಇರುವ ಹಾಗೂ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತಿರುವ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಜಿಲ್ಲಾ ಸಮೀತಿಯ ನೇತೃತ್ವದಲ್ಲಿ ವಿವಿಧ ದಲಿತ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ … [Read more...] about ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ;ಮನವಿ
ಹಳಿಯಾಳ :- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಮಂಗಳವಾರ ತಹಶೀಲ್ದಾರ್ ವಿಧ್ಯಾಧರ ಗುಳಗುಳಿ ಅವರ ಮೂಲಕ ಪ್ರಧಾನ ಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಶಿವಾಜಿ ವೃತ್ತದಲ್ಲಿ ಕೆಲ ಸಮಯ ಪ್ರತಿಭಟನೆ ನಡೆಸಿ ಬಳಿಕ ಮಿನಿ ವಿಧಾನಸೌಧಕ್ಕೆ ಆಗಮಿಸಿ ಪ್ರಧಾನ ಮಂತ್ರಿಯವರ ಹೆಸರಿನಲ್ಲಿದ್ದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಹಿಂದೂಗಳ ಉತ್ಸವದ … [Read more...] about ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ;ಮನವಿ
ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ; ಎಸ್.ಎಲ್.ಘೋಟ್ನೇಕರ
ಹಳಿಯಾಳ: ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ, ರಾಜಕೀಯದ ಹೆಸರಿನಲ್ಲಿ ಮರಾಠ ಸಮಾಜದ ದುರ್ಬಳಕೆಯನ್ನು ನಾವು ಸದಾ ಖಂಡಿಸುತ್ತೆವೆ. ಮರಾಠಾ ಸಮುದಾಯದವರು ಪಕ್ಷಾತೀತವಾಗಿ ಒಂದೇ ವೇದಿಕೆಯಲ್ಲಿ ಬಂದು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ ವಿನಃ ರಾಜಕಾರಣ ಮಾಡಲು ಅಲ್ಲ ಎಂದು ಹಳಿಯಾಳ ತಾಲೂಕ ಕ್ಷತ್ರೀಯ ಮರಾಠ ಪರಿಷತ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. … [Read more...] about ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ; ಎಸ್.ಎಲ್.ಘೋಟ್ನೇಕರ
“ನನಗೆ ಇದು ವರ್ಲ್ಡ್ ಕಪ್ ಸಂತೋಷ ನೀಡಿದೆ”
ಹೊನ್ನಾವರ ಸಂತೆಗುಳಿ ಮಹಾಸತಿ ಕ್ರೀಡಾಂಗಣದಲ್ಲಿ ಹವ್ಯಕ ವಿಕಾಸವೇದಿಕೆ (ರಿ) ಏರ್ಪಡಿಸಿದ್ದ ಹವ್ಯಕ ಕ್ರಿಕೆಟ್ ಪಂದ್ಯಾವಳಿಯ ಸಮಾರೂಪ ಸಮಾರಂಭ ಸಂಪನ್ನಗೊಂಡಿತು.ಹೊನ್ನಾವರ ಸಂತೆಗುಳಿ ಮಹಾಸತಿ ಕ್ರೀಡಾಂಗಣದಲ್ಲಿ ಹವ್ಯಕ ವಿಕಾಸವೇದಿಕೆ (ರಿ) ಏರ್ಪಡಿಸಿದ್ದ ಹವ್ಯಕ ಕ್ರಿಕೆಟ್ ಪಂದ್ಯಾವಳಿಯ ಸಮಾರೂಪ ಸಮಾರಂಭ ಸಂಪನ್ನಗೊಂಡಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ|| ಜಿ. ಎಲ್. ಹೆಗಡೆ ಮಾತನಾಡಿ ಒಂದು ಕಾಲಕ್ಕೆ ಹವ್ಯಕರಾದ ನಮಗೆ ಬಡತನ ಇತ್ಯಾದಿ ಕಾರಣಗಳಿಂದ, … [Read more...] about “ನನಗೆ ಇದು ವರ್ಲ್ಡ್ ಕಪ್ ಸಂತೋಷ ನೀಡಿದೆ”
ತನ್ನ ಕ್ಷೇತ್ರದ ಯಾವುದೇ ಶಾಲೆಗಳಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸಲು ತಾನು ಬದ್ಧನಿರುತ್ತೇನೆ;ಶಾಸಕ ಮಂಕಾಳು ವೈದ್ಯ
ಹೊನ್ನಾವರ:ತನ್ನ ಕ್ಷೇತ್ರದ ಯಾವುದೇ ಶಾಲೆಗಳಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸಲು ತಾನು ಬದ್ಧನಿರುತ್ತೇನೆ ಎಂದು ಶಾಸಕ ಮಂಕಾಳು ವೈದ್ಯ ನುಡಿದರು. ಅವರು ಚಿತ್ತಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು ಹಳ್ಳಿಗಳಲ್ಲಿ ಶಿಕ್ಷಣಕ್ಕೆ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಸರ್ಕಾರ ಶೈಕ್ಷಣಿಕ ಉದ್ದೇಶಕ್ಕೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಯೋಜನೆಯ ಸಂಪೂರ್ಣ ಫಲ ಗ್ರಾಮದ … [Read more...] about ತನ್ನ ಕ್ಷೇತ್ರದ ಯಾವುದೇ ಶಾಲೆಗಳಿಗೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸಲು ತಾನು ಬದ್ಧನಿರುತ್ತೇನೆ;ಶಾಸಕ ಮಂಕಾಳು ವೈದ್ಯ



