• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

Apmc market report 30-1-2018

January 30, 2018 by Sachin Hegde Leave a Comment

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 5 Quintal 9009 17699 13399Arecanut Factory Average 2 Quintal 7009 11119 9109Arecanut Hale Chali Average 43 Quintal 19769 23969 21869Arecanut Hosa … [Read more...] about Apmc market report 30-1-2018

TSS Sirsi Market Report 30-1-2018

January 30, 2018 by Sachin Hegde Leave a Comment

 Rate in rs/ per QuintalTSS Sirsi                   min        max        avg *Rashi      32088   35318    33976*⬇ *Bette       23109   34699   28628* *Kole        10810   22610   16918* *Chali       21589    24708   23917*↔ *N Chali   19601    22509   20969* *Ch kem  17329    20899   18925* *B Got     12601    19326   16250* *Pepper   34699    43199  … [Read more...] about TSS Sirsi Market Report 30-1-2018

ಯುವಕ ಮತ್ತು ಯುವತಿಯರಲ್ಲಿ ನಾಡಿನ ಬಗ್ಗೆ ಗೌರವ ಮತ್ತು ಅಭಿಮಾನ ಇದ್ದಾಗ ಮಾತ್ರ ನಮ್ಮ ನಾಡು ಭವ್ಯವಾಗಿ ಸಾಗಲು ಸಾಧ್ಯ; ಜಯಶ್ರೀ ಮೋಗೆರ

January 30, 2018 by Gaju Gokarna Leave a Comment

ಹೊನ್ನಾವರ .ನಮ್ಮ ನಾಡಿನ ಸಂಸ್ಕøತಿ ಕಲೆ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ಓಂದು ಅಪರೂಪವಾದ ವೇದಿಕೆ ಯುವಜನ ಮೇಳ ಯುವಕ ಮತ್ತು ಯುವತಿಯರಲ್ಲಿ ನಾಡಿನ ಬಗ್ಗೆ ಗೌರವ ಮತ್ತು ಅಭಿಮಾನ ಇದ್ದಾಗ ಮಾತ್ರ ನಮ್ಮ ನಾಡು ಭವ್ಯವಾಗಿ ಸಾಗಲು ಸಾಧ್ಯ ಇಂತಹ ಯುವಜನ ಮೇಳಗಳು ಈ ಎಲ್ಲಾ ಮೌಲ್ಯಗಳನ್ನು ಹೊರತರಲು ಸಹಕಾರಿಯಾಗಿರುತ್ತದೆ ಎಂದು ಜಿ.ಪಂ ಅದ್ಯಕ್ಷರಾದ ಜಯಶ್ರೀ ಮೋಗೆರ ನುಡಿದರು. ಅವರು ಬಳಕೂರಿನಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳದ ಉದ್ಘಾಟನೆ ನೆರವೇರಿಸಿ … [Read more...] about ಯುವಕ ಮತ್ತು ಯುವತಿಯರಲ್ಲಿ ನಾಡಿನ ಬಗ್ಗೆ ಗೌರವ ಮತ್ತು ಅಭಿಮಾನ ಇದ್ದಾಗ ಮಾತ್ರ ನಮ್ಮ ನಾಡು ಭವ್ಯವಾಗಿ ಸಾಗಲು ಸಾಧ್ಯ; ಜಯಶ್ರೀ ಮೋಗೆರ

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018

January 29, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018 ಹಾಗೂ ಮಂಕಿ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜ. 30ರಂದು ಮಂಗಳವಾರ ಆಚರಿಸಲು ಆಡಳಿತ ಮಂಡಳಿ ಸನ್ನದ್ದವಾಗಿದೆ.       ಪ್ರಾರಂಭದಲ್ಲಿ ಬ್ಯಾಂಕಿನ ಕಾರ್ಯಕ್ಷೇತ್ರವು ಮೂಲತಃ ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಿಗೆ ವಿಸ್ತøತವಾಗಿತ್ತು. ಸನ್ 1935ನೇ ಸಾಲಿನಲ್ಲಿ ಸ್ಥಾಪನೆಯಾದ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಜಮೀನು ಅಭಿವೃದ್ಧಿ … [Read more...] about ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018

ಜಾತಿ, ಧರ್ಮ, ಜನಾಂಗದ ಆಧಾರದ ಮೇಲೆ ದೇಶ ಕಟ್ಟಲು ಆಗದು; ಶ್ರೀ ರಾಮಕ್ಷೇತ್ರ ಧರ್ಮಸ್ಥಳದ ಬ್ರ್ರಹ್ಮಾನಂದ ಸರಸ್ವತಿ ಸ್ವಾಮಿಜಿ

January 29, 2018 by Gaju Gokarna Leave a Comment

ಹೊನ್ನಾವರ : ಜಾತಿ, ಧರ್ಮ, ಜನಾಂಗದ ಆಧಾರದ ಮೇಲೆ ದೇಶ ಕಟ್ಟಲು ಆಗದು. ನಮ್ಮ ಭಾರತೀಯ ಪರಂಪರೆ ಹೇಳುವುದು ಅದನ್ನೆ. ವಸುದೈವ ಕುಟುಂಬಕಂ ಎಂಬುದರ ಸಾರವನ್ನು ನಾವು ಅರಿಯಬೇಕು. ಅಂದಾಗ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ಶ್ರೀ ರಾಮಕ್ಷೇತ್ರ ಧರ್ಮಸ್ಥಳದ ಬ್ರ್ರಹ್ಮಾನಂದ ಸರಸ್ವತಿ ಸ್ವಾಮಿಜಿ ನುಡಿದರು. ಅವರು À ಮುಗ್ವಾದ ನಾಮಧಾರಿ ಅಭಿವೃದ್ದಿ ಸಂಘದ ಸಭಾಭವನದ ಶಿಲನ್ಯಾಸ ನೆರವೇರಿಸಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶಿರ್ವಚನ ನೀಡುತ್ತಿದ್ದರು. ಧರ್ಮದ ಆಧಾರದ ಮೇಲೆ, … [Read more...] about ಜಾತಿ, ಧರ್ಮ, ಜನಾಂಗದ ಆಧಾರದ ಮೇಲೆ ದೇಶ ಕಟ್ಟಲು ಆಗದು; ಶ್ರೀ ರಾಮಕ್ಷೇತ್ರ ಧರ್ಮಸ್ಥಳದ ಬ್ರ್ರಹ್ಮಾನಂದ ಸರಸ್ವತಿ ಸ್ವಾಮಿಜಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,831 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar