1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 5 Quintal 9009 17699 13399Arecanut Factory Average 2 Quintal 7009 11119 9109Arecanut Hale Chali Average 43 Quintal 19769 23969 21869Arecanut Hosa … [Read more...] about Apmc market report 30-1-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS Sirsi Market Report 30-1-2018
Rate in rs/ per QuintalTSS Sirsi min max avg *Rashi 32088 35318 33976*⬇ *Bette 23109 34699 28628* *Kole 10810 22610 16918* *Chali 21589 24708 23917*↔ *N Chali 19601 22509 20969* *Ch kem 17329 20899 18925* *B Got 12601 19326 16250* *Pepper 34699 43199 … [Read more...] about TSS Sirsi Market Report 30-1-2018
ಯುವಕ ಮತ್ತು ಯುವತಿಯರಲ್ಲಿ ನಾಡಿನ ಬಗ್ಗೆ ಗೌರವ ಮತ್ತು ಅಭಿಮಾನ ಇದ್ದಾಗ ಮಾತ್ರ ನಮ್ಮ ನಾಡು ಭವ್ಯವಾಗಿ ಸಾಗಲು ಸಾಧ್ಯ; ಜಯಶ್ರೀ ಮೋಗೆರ
ಹೊನ್ನಾವರ .ನಮ್ಮ ನಾಡಿನ ಸಂಸ್ಕøತಿ ಕಲೆ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ಓಂದು ಅಪರೂಪವಾದ ವೇದಿಕೆ ಯುವಜನ ಮೇಳ ಯುವಕ ಮತ್ತು ಯುವತಿಯರಲ್ಲಿ ನಾಡಿನ ಬಗ್ಗೆ ಗೌರವ ಮತ್ತು ಅಭಿಮಾನ ಇದ್ದಾಗ ಮಾತ್ರ ನಮ್ಮ ನಾಡು ಭವ್ಯವಾಗಿ ಸಾಗಲು ಸಾಧ್ಯ ಇಂತಹ ಯುವಜನ ಮೇಳಗಳು ಈ ಎಲ್ಲಾ ಮೌಲ್ಯಗಳನ್ನು ಹೊರತರಲು ಸಹಕಾರಿಯಾಗಿರುತ್ತದೆ ಎಂದು ಜಿ.ಪಂ ಅದ್ಯಕ್ಷರಾದ ಜಯಶ್ರೀ ಮೋಗೆರ ನುಡಿದರು. ಅವರು ಬಳಕೂರಿನಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳದ ಉದ್ಘಾಟನೆ ನೆರವೇರಿಸಿ … [Read more...] about ಯುವಕ ಮತ್ತು ಯುವತಿಯರಲ್ಲಿ ನಾಡಿನ ಬಗ್ಗೆ ಗೌರವ ಮತ್ತು ಅಭಿಮಾನ ಇದ್ದಾಗ ಮಾತ್ರ ನಮ್ಮ ನಾಡು ಭವ್ಯವಾಗಿ ಸಾಗಲು ಸಾಧ್ಯ; ಜಯಶ್ರೀ ಮೋಗೆರ
ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018
ಹೊನ್ನಾವರ: ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018 ಹಾಗೂ ಮಂಕಿ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜ. 30ರಂದು ಮಂಗಳವಾರ ಆಚರಿಸಲು ಆಡಳಿತ ಮಂಡಳಿ ಸನ್ನದ್ದವಾಗಿದೆ. ಪ್ರಾರಂಭದಲ್ಲಿ ಬ್ಯಾಂಕಿನ ಕಾರ್ಯಕ್ಷೇತ್ರವು ಮೂಲತಃ ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಿಗೆ ವಿಸ್ತøತವಾಗಿತ್ತು. ಸನ್ 1935ನೇ ಸಾಲಿನಲ್ಲಿ ಸ್ಥಾಪನೆಯಾದ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಜಮೀನು ಅಭಿವೃದ್ಧಿ … [Read more...] about ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018
ಜಾತಿ, ಧರ್ಮ, ಜನಾಂಗದ ಆಧಾರದ ಮೇಲೆ ದೇಶ ಕಟ್ಟಲು ಆಗದು; ಶ್ರೀ ರಾಮಕ್ಷೇತ್ರ ಧರ್ಮಸ್ಥಳದ ಬ್ರ್ರಹ್ಮಾನಂದ ಸರಸ್ವತಿ ಸ್ವಾಮಿಜಿ
ಹೊನ್ನಾವರ : ಜಾತಿ, ಧರ್ಮ, ಜನಾಂಗದ ಆಧಾರದ ಮೇಲೆ ದೇಶ ಕಟ್ಟಲು ಆಗದು. ನಮ್ಮ ಭಾರತೀಯ ಪರಂಪರೆ ಹೇಳುವುದು ಅದನ್ನೆ. ವಸುದೈವ ಕುಟುಂಬಕಂ ಎಂಬುದರ ಸಾರವನ್ನು ನಾವು ಅರಿಯಬೇಕು. ಅಂದಾಗ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ಶ್ರೀ ರಾಮಕ್ಷೇತ್ರ ಧರ್ಮಸ್ಥಳದ ಬ್ರ್ರಹ್ಮಾನಂದ ಸರಸ್ವತಿ ಸ್ವಾಮಿಜಿ ನುಡಿದರು. ಅವರು À ಮುಗ್ವಾದ ನಾಮಧಾರಿ ಅಭಿವೃದ್ದಿ ಸಂಘದ ಸಭಾಭವನದ ಶಿಲನ್ಯಾಸ ನೆರವೇರಿಸಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶಿರ್ವಚನ ನೀಡುತ್ತಿದ್ದರು. ಧರ್ಮದ ಆಧಾರದ ಮೇಲೆ, … [Read more...] about ಜಾತಿ, ಧರ್ಮ, ಜನಾಂಗದ ಆಧಾರದ ಮೇಲೆ ದೇಶ ಕಟ್ಟಲು ಆಗದು; ಶ್ರೀ ರಾಮಕ್ಷೇತ್ರ ಧರ್ಮಸ್ಥಳದ ಬ್ರ್ರಹ್ಮಾನಂದ ಸರಸ್ವತಿ ಸ್ವಾಮಿಜಿ



