• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

Apmc market report 29-1-2018

January 29, 2018 by Sachin Hegde Leave a Comment

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12019 17269 14639Arecanut Factory Average 1 Quintal 10329 11679 10999Arecanut Hale Chali Average 2 Quintal 20119 23000 21610Arecanut Hosa … [Read more...] about Apmc market report 29-1-2018

ಪೋಲಿಸ್ ಕರ್ತವ್ಯಕ್ಕೆ ಅಡ್ಡಿ ;ಇಬ್ಬರ ಬಂಧನ

January 29, 2018 by Yogaraj SK Leave a Comment

ಹಳಿಯಾಳ : ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರಕ್ಕೆ ಯತ್ನದ ವಿಷಯ ತಿಳಿಯುತ್ತಿದ್ದಂತೆ ಠಾಣೆಯ ಎದುರು ಜಮಾಯಿಸಿ ಪ್ರತಿಭಟಿಸುತ್ತಿದ್ದ ನೂರಾರು ಜನರಲ್ಲಿ ಇರ್ವರು ಪೋಲಿಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ಆರೋಪಿಸಿ ಅವರನ್ನು ಬಂಧಿಸಿ ಅವರ ಮೇಲೆ ಪ್ರಕರಣ ದಾಖಲಿಸಿರುವ ಘಟನೆ ನಡೆಡಿದೆ.   ಶನಿವಾರ ರಾತ್ರಿ ಸುಮಾರು 11.30 ಗಂಟೆ ಆಸುಪಾಸಿನಲ್ಲಿ ನಡೆದ ಘಟನೆಯಲ್ಲಿ ಯಡೋಗಾದ ಸೈಮನ್ ಇಶಾಂತ ಡಿಸೋಜಾ(26) ಹಾಗೂ ಮಂಗಳವಾಡ (ಕಳಸಾಪುರ) ಗ್ರಾಮದ ಅರ್ಜುನ ಎಲ್ … [Read more...] about ಪೋಲಿಸ್ ಕರ್ತವ್ಯಕ್ಕೆ ಅಡ್ಡಿ ;ಇಬ್ಬರ ಬಂಧನ

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ;ಆರೋಪಿ ಬಂಧನ

January 28, 2018 by Yogaraj SK Leave a Comment

ಹಳಿಯಾಳ : ವಿಳಾಸ ಕೆಳುವ ನೆಪದಲ್ಲಿ 10 ವರ್ಷದ ಬಾಲಕಿಯನ್ನು ತನ್ನ ಆಟೋರಿಕ್ಷಾದಲ್ಲಿ ಅಪಹರಿಸಿಕೊಂಡು ಹೊಗಿ ಕಾಡಿನ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಳಿಯಾಳ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿನಿಮಿಯ ಘಟನೆ ಹಳಿಯಾಳದಲ್ಲಿ ಶನಿವಾರ ನಡೆದಿದೆ.  ಆರೋಪಿ ಧಾರವಾಡದ ರಾಜೀವಗಾಂಧಿ ನಗರದ ನಿವಾಸಿ ಅಬ್ದುಲ್‍ಕರಿಮ ಅಬ್ದುಲ್‍ಗಫಾರ ಮೇಸ್ತ್ರಿ(45) ಬಂಧಿತ ಕಾಮುಕನಾಗಿದ್ದು ತನ್ನ ಆಟೋದಲ್ಲಿ ಹಳಿಯಾಳಕ್ಕೆ ಬಾಡಿಗೆ ಬಂದಿದ್ದ ಇತ ಹಳಿಯಾಳದಲ್ಲಿ … [Read more...] about ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ;ಆರೋಪಿ ಬಂಧನ

ಹಿರಿಯ ಪತ್ರಕರ್ತ ಬಾಲಕೃಷ್ಣ ರಾಮಚಂದ್ರ ವಿಭೂತೆ ರವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ

January 28, 2018 by Yogaraj SK Leave a Comment

ಹಳಿಯಾಳ : ಹಳಿಯಾಳದ ಹಿರಿಯ ಪತ್ರಕರ್ತ ಬಾಲಕೃಷ್ಣ ರಾಮಚಂದ್ರ ವಿಭೂತೆ ರವರಿಗೆ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಕ್ಕಾಗಿ ಬೆಂಗಳೂರಿನ ನಡೆದ ಕಾರ್ಯಕ್ರಮದಲ್ಲಿ 2017 ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.  ಇವರೊಂದಿಗೆ 44 ಇತರ ಪತ್ರಕರ್ತರಿಗೆ ಕೂಡ ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಸಾಹಿತಿ ಹಾಗೂ ಅಂಕಣಕಾರರಾದ ಡಾ. ಬರಗೂರು ರಾಮಚಂದ್ರಪ್ಪ ರವರಗೆ  ತಳ ಸಮುದಾಯದ ಬಗೆಗಿನ ‘ … [Read more...] about ಹಿರಿಯ ಪತ್ರಕರ್ತ ಬಾಲಕೃಷ್ಣ ರಾಮಚಂದ್ರ ವಿಭೂತೆ ರವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ

ಫೆ. 03 ರಂದು ಬೃಹತ್ ಉದ್ಯೋಗ ಮೇಳ

January 27, 2018 by Gaju Gokarna Leave a Comment

ಹೊನ್ನಾವರ: ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ಉದ್ದೇಶದಿಂದ ದೇಶದ ಪ್ರಧಾನ ಮಂತ್ರಿಗಳ ಹೊಸ ಕಲ್ಪನೆಯ 'ಸ್ಕಿಲ್ ಇಂಡಿಯಾ' ಧ್ಯೇಯ ವಾಕ್ಯದೊಂದಿಗೆ ಯುವ ಜನತೆಗೆ ಉದ್ಯೋಗಾವಕಾಶವನ್ನು ಕಲ್ಪಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಭಾರತದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತಾ ಸಚಿವಾಲಯವನ್ನು ತೆರೆದು ಆ ಮೂಲಕ ಹೊಸ ಉದ್ಯೋಗವನ್ನು ಸೃಷ್ಟಿಸುವ ಕಾರ್ಯಕ್ಕೆ ಫೆ.3 ರಂದು ಪಟ್ಟಣದ ಎಸ್‍ಡಿಎಮ್ ಕಾಲೇಜ್‍ನಲ್ಲಿ … [Read more...] about ಫೆ. 03 ರಂದು ಬೃಹತ್ ಉದ್ಯೋಗ ಮೇಳ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,831 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar