ಹೊನ್ನಾವರ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿರುವ ಕುಮಟಾ ತಾಲೂಕಿನ ಸಾವಿತ್ರಿ ಜಿ ನಾಯ್ಕ ಇವರಿಗೆ ಪಿಎಸ್ಐ ಆಗಿ ಇಲಾಖೆ ಭಡ್ತಿ ನೀಡಿದೆ. ಹೊನ್ನಾವರ ಕರಾವಳಿ ಕಾವಲು ಪಡೆಯ ಠಾಣೆಗೆ ಪಿಎಸ್ಐ ಆಗಿ ನೇಮಿಸಲಾಗಿದೆ. ಇವರು ಕುಮಟಾ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಆರಂಭಿಸಿದ ಇವರು 5 ವರ್ಷ ಸೇವೆ ಸಲ್ಲಿಸಿ ನಂತರ ಹೊನ್ನಾವರ ಪೊಲೀಸ್ ಠಾಣೆಯಲ್ಲಿ 6 ವರ್ಷ ಹೆಡ್ ಕಾನ್ಸ್ಟೇಬಲ್ ಆಗಿ, ಕಾರವಾರ ಠಾಣೆಯಲ್ಲಿ 3 ವರ್ಷ ಸೇವೆ ಸಲ್ಲಿಸಿ … [Read more...] about ಕುಮಟಾ ತಾಲೂಕಿನ ಸಾವಿತ್ರಿ ಜಿ ನಾಯ್ಕ ಇವರಿಗೆ ಪಿಎಸ್ಐ ಆಗಿ ಇಲಾಖೆ ಭಡ್ತಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
20ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ
ಹೊನ್ನಾವರ : ಕಲಾಮಂಡಳ ಹೊನ್ನಾವರ, ಎಸ್.ಕೆ.ಪಿ. ಮ್ಯೂಸಿಕ್ ಟ್ರಸ್ಟ್ ಅರೇಅಂಗಡಿ ಮತ್ತು ಎಸ್.ಕೆ.ಪಿ. ದೇವಸ್ಥಾನ ಟ್ರಸ್ಟ್ ನೀಲ್ಕೋಡು ಇವರ ಸಹಯೋಗದೊಂದಿಗೆ ವಿಂಶತಿ ಸಮಾರಂಭ 20ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದೂಸ್ಥಾನಿ ಸಂಗೀತದ ಬೆಳವಣಿಗೆಗೆ ಸೇವೆ ಸಲ್ಲಿಸಿದ 40ಕ್ಕೂ ಹೆಚ್ಚು ಹಿರಿಯ ಸಂಗೀತ ಸಾಧಕರಿಗೆ ಸನ್ಮಾನ, "ನಾದಮಾಧವ ರಾಷ್ಟ್ರೀಯ ಪ್ರಶಸ್ತಿ" ಮತ್ತು "ಅವಿನಾಶ ಹೆಬ್ಬಾರ್ ಸಂಸ್ಮರಣ ಯುವ ಪುರಸ್ಕಾರ" ಪ್ರಧಾನ ಕಾರ್ಯಕ್ರಮ … [Read more...] about 20ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ
28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭ
ಹೊನ್ನಾವರ: ನಾಮಧಾರಿ ಅಭಿವೃದ್ಧಿ ಸಂಘ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭವು ದಿನಾಂಕ 28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದಲ್ಲಿ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎನ್.ಎಮ್ ನಾಯ್ಕ ತಿಳಿಸಿದ್ದಾರೆ. ಅವರು ತಾವು ಕರೆದ ಪತ್ರಿಕಾಗೋಷ್ಟಿಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಕಾರ್ಯಕ್ರಮಕ್ಕೆ ಶಾಸಕರಾದ ಶಾರದಾ ಮೋಹನ ಶೇಟ್ಟಿ, ಮಂಕಾಳು … [Read more...] about 28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭ
ಸಾವಿನ ಪೂರ್ವ ರಾಜಕೀಯ” “ಸಾವಿನ ನಂತರದ ರಾಜಕೀಯ
ಹೊನ್ನಾವರ: ಜಿಲ್ಲೆಯನ್ನು ಕೋಮುದಳ್ಳುರಿಯಲ್ಲಿ ಬೇಯುವಂತೆ ಮಾಡಿದ್ದ ಪರೇಶ ಮೇಸ್ತ ಹತ್ಯೆ ಪ್ರಕರಣದ ತನಿಖೆ ಅದೇಕೋ ಹಳ್ಳ ಹಿಡಿಯುವಂತೆ ಕಾಣುತ್ತಿದೆ. "ಸಾವಿನ ಪೂರ್ವ ರಾಜಕೀಯ" "ಸಾವಿನ ನಂತರದ ರಾಜಕೀಯ" ಎಂಬ ದ್ವಿಪಥದ ವ್ಯೂಹದೊಳಗೆ ಸಿಲುಕಿ ನರಳಾಡುತ್ತಿರುವ ನ್ಯಾಯ ಕೊನೆಯುಸಿರು ಬಿಡುವ ಹಂತಕ್ಕೆ ತಲುಪಿರುವ ಕುರಿತು ಸಂದೇಹ ಮೂಡುವಂತಾಗಿದೆ. ರಾಜಕೀಯೇತರವಾಗಿ ನಡೆಯುವ ಪ್ರಕರಣಗಳಲ್ಲಿ ಆರೋಪಿಗಳನ್ನು ಒಂದೆರಡು ದಿನದಲ್ಲೋ ವಾರದೊಳಗೆಯೋ ಕಾಕಿಗಳು ಸೇರೆ ಹಿಡಿಯುತ್ತಾರೆ. ಆದರೆ … [Read more...] about ಸಾವಿನ ಪೂರ್ವ ರಾಜಕೀಯ” “ಸಾವಿನ ನಂತರದ ರಾಜಕೀಯ
Bhatkal Movies as on 26-1-2018
Lakshmi Theatre Padmavat (UA)hindi 2.30pm6 pm9 pm … [Read more...] about Bhatkal Movies as on 26-1-2018



