ಹೊನ್ನಾವರ . ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ನೇತಜಿ ಸುಭಾಷ್ಚಂದ್ರ ಭೋಸರ ಜನ್ಮ ದಿನದ ಪ್ರಯುಕ್ತ ಶಾರೀರಿಕ ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಯಿತು. ಪುರ್ವಾಹ್ನ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಪರಾಹ್ನ ಅವಧಿಯಲ್ಲಿ ಯೋಗಾಸನ ತರಬೇತಿ ನೀಡಲಾಯಿತು. ಯೋಗ ಶಿಕ್ಷಕ ಕೆ.ಡಿ ನಾಯ್ಕ ಪ್ರಾಣಾಯಾಮ, ಸೂರ್ಯ ನಮಸ್ಕಾರಗಳಂತಹ ವಿವಿಧ ಆಸನಗಳ ಪ್ರಾತ್ಯಕ್ಷಿಕೆ ಸಹಿತ ಯೋಗ ಮತ್ತು ಆಯುರ್ವೇದದ ಮಹತ್ವವನ್ನು ವಿವರಿಸಿದರು. … [Read more...] about ಶಾರೀರಿಕ ಶಿಕ್ಷಣ ದಿನಾಚರಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜ. 30 ರಂದು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018
ಹೊನ್ನಾವರ :ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018 ಹಾಗೂ ಮಂಕಿ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜ. 30 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಪ್ರಭಾತನಗರದಲ್ಲಿರುವ ಶ್ರೀ ಮೂಡಗಣಪತಿ ಸಭಾಭವನದಲ್ಲಿ ನಡೆಯಲಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಯೋಗೇಶ ರಾಯ್ಕರ ತಿಳಿಸಿದರು. ಅವರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕನ ಸಭಾಭವನದಲ್ಲಿ ಕರೆದ … [Read more...] about ಜ. 30 ರಂದು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018
ಹಿಂದೂಗಳ ಉತ್ಸವದ ಸಮಯದಲ್ಲಿ ರೈಲಿನ ಮತ್ತು ಬಸ್ಸಿನ ಬಾಡಿಗೆಯನ್ನು ಏರಿಸುವುದನ್ನು ರದ್ದುಪಡಿಸಬೇಕು !
ದೇಶದ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಜನಸಂಖ್ಯೆ ನಿಯಂತ್ರಣದ ಕಾನೂನನ್ನು ತರಬೇಕು ! ಅನಿಯಂತ್ರಿತ ಹಾಗೂ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ದೇಶದಲ್ಲಿ ಲಭ್ಯವಿರುವ ಸಕಲ ಸೌಲಭ್ಯ, ಅಭಿವೃದ್ಧಿ ಮೌಲ್ಯ ಹಾಗೂ ಆರ್ಥಿಕ ಸ್ಥಿತಿಯ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ. ಮುಂಬರುವ ಕಾಲದಲ್ಲಿ ಈ ಹೆಚ್ಚುತ್ತಿರುವ ಜನಸಂಖ್ಯೆಯನ್ನು ತಡೆಗಟ್ಟದೇ ಇದ್ದಲ್ಲಿ ಭವಿಷ್ಯದಲ್ಲಿ ಗಂಭೀರ ಸಮಸ್ಯೆಯನ್ನು ಎದುರಿಸಬೇಕಾಗಬಹುದು ಹಾಗೂ ಭಾರತದ ಸಮಗ್ರತೆ ಹಾಗೂ ಐಕ್ಯತೆಗೆ ಧಕ್ಕೆಯುಂಟಾಗಬಹುದು. … [Read more...] about ಹಿಂದೂಗಳ ಉತ್ಸವದ ಸಮಯದಲ್ಲಿ ರೈಲಿನ ಮತ್ತು ಬಸ್ಸಿನ ಬಾಡಿಗೆಯನ್ನು ಏರಿಸುವುದನ್ನು ರದ್ದುಪಡಿಸಬೇಕು !
TSS Sirsi Market Report 23-01-2018
Rate in rs/ per QuintalTSS Sirsi … [Read more...] about TSS Sirsi Market Report 23-01-2018
ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ;ಕೈತಾನ ಬಾರಬೋಜಾ
ಹಳಿಯಾಳ:ಸಚಿವ ಆರ್.ವಿ.ದೇಶಪಾಂಡೆ ಅವರು ಕೊಟ್ಯಂತರ ರೂ. ಅನುದಾನ ತರುತ್ತಿರುವುದಾಗಿ ಹೇಳುತ್ತಿದ್ದಾರೆ ಆದರೇ ಆ ಹಣ ಎಲ್ಲಿ ಹೋಗುತ್ತಿದೆ ? ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆಯಾಗುತ್ತಿದೆ ಅಲ್ಲದೇ ಭ್ರಷ್ಟಾಚಾರ ಹೆಚ್ಚಿದ್ದು ಫೆಬ್ರವರಿ ತಿಂಗಳಿನಲ್ಲಿ ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಪಕ್ಷ ತಾಲೂಕಾಧ್ಯಕ್ಷ ಕೈತಾನ ಬಾರಬೋಜಾ ಹೇಳಿದರು. ಪಟ್ಟಣದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ದಶಕಗಳ ಕಾಲದಿಂದ … [Read more...] about ಜೆಡಿಎಸ್ ಪಕ್ಷದಿಂದ ಬೃಹತ್ ಹೋರಾಟ ನಡೆಸಲಾಗುವುದು ;ಕೈತಾನ ಬಾರಬೋಜಾ




