Rate in rs / per Quintal TSS Sirsi … [Read more...] about TSS Sirsi Market Report 22-1-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬೇಳೆಕಾಳುಗಳ ದರ 22-1-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ ತೊಗರಿಬೇಳೆ..(ಶಿವಲಿಂಗ) 83* *ಉದ್ದಿನ ಬೇಳೆ.................75* *ಕಡ್ಳೆ ಬೇಳೆ......................62* *ಹೆಸರುಬೇಳೆ..(ಬೋಲ್ಡ)...76* *ತೂಗರಿಕಾಳು .................53* *ಉದ್ದಿನಕಾಳು................74* *ಹೆಸರುಕಾಳು..................74* *ಶೇಂಗಾ ಬೀಜ...............78* *ಅಲಸಂದಿ.....................58* *ಜೋಳ.........................40* *ರಾಗಿ … [Read more...] about ಬೇಳೆಕಾಳುಗಳ ದರ 22-1-2018
ವಿದ್ಯಾಸಂಪತ್ತನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ;ಬಿಜೆಪಿಯ ಯುವ ಮುಖಂಡ ಸುನೀಲ ನಾಯ್ಕ
ಹೊನ್ನಾವರ : "ನಮ್ಮ ಬಳಿ ಇರುವ ಹಣ, ಸಂಪತ್ತನ್ನು ಯಾರು ಬೇಕಾದರೂ ಕಿತ್ತು ಕೊಳ್ಳಬಹುದು. ಆದರೆ ನಾವು ಗಳಿಸಿದ ವಿದ್ಯಾಸಂಪತ್ತನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ" ಎಂದು ಬಿ.ಜೆ.ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿಯ ಯುವ ಮುಖಂಡ ಸುನೀಲ ನಾಯ್ಕ ಇವರು ಹೇಳೀದರು. ತಾಲೂಕಿನ ಕಾಸರಕೋಡ, ಟೊಂಕಾ ಉತ್ಸವದ ದಶಮಾನೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೈನ ಜಟಕೇಶ್ವರ ಯುವಕ ಸಮಿತಿಯವರು ಊರಿನ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸುತ್ತಾ … [Read more...] about ವಿದ್ಯಾಸಂಪತ್ತನ್ನು ಯಾರಿಂದಲೂ ಕಿತ್ತುಕೊಳ್ಳಲು ಸಾಧ್ಯವಿಲ್ಲ;ಬಿಜೆಪಿಯ ಯುವ ಮುಖಂಡ ಸುನೀಲ ನಾಯ್ಕ
ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಶಾರದಾ ಮೋಹನ ಶೆಟ್ಟಿ
ಹೊನ್ನಾವರ: ತಾಲೂಕಿನ ಸಾಲಕೋಡ ಪಂಚಾಯತದ ಐಗೇರಮಕ್ಕಿ ಜನಸಾಲೆಯಿಂದ ಹೊಯ್ನೀರವರೆಗೆ ರಸ್ತೆ ಹಾಗು ಸೇತುವೆ ನಿರ್ಮಾಣ ಮತ್ತು ಮರು ಡಾಂಬರೀಕರಣ ಕಾಮಗಾರಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಗಾಂಧಿ ಪಥ ಗಾಂಧಿ ಗ್ರಾಮ ನಮ್ಮ ಗ್ರಾಮ ನಮ್ಮ ರಸ್ತೆ 4ನೇ ಹಂತ ಅಂದಾಜು 3 ಕೋಟಿ 21 ಲಕ್ಷ ಅನುದಾನದ ಕಾಮಗಾರಿಗೆ ಕುಮಟಾ ಮತ್ತು ಹೊನ್ನಾವರ ಶಾಸಕರು ಹಾಗೂ ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಶಾರದಾ ಮೋಹನ … [Read more...] about ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಶಾರದಾ ಮೋಹನ ಶೆಟ್ಟಿ
ಸುಭಾಷಚಂದ್ರ ಬೋಸ್ರವರ 121ನೇ ಜನ್ಮ ದಿನಾಚರಣೆ ಪ್ರಯುಕ್ತ ಜ. 23 ಮಂಗಳವಾರ ಸ್ವಚ್ಛತಾ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ಜಲವಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಕರಿಕುರ್ವಾ ನೇತಾಜಿ ಯುವಕ ಸಂಘ ನೇತೃತ್ವದಲ್ಲಿ ಸುಭಾಷಚಂದ್ರ ಬೋಸ್ರವರ 121ನೇ ಜನ್ಮ ದಿನಾಚರಣೆ ಪ್ರಯುಕ್ತ ಜ. 23 ಮಂಗಳವಾರ ಶ್ರಮದಾನದ ಮೂಲಕ ಕರಿಕುರ್ವಾ ಭಾಗದ ಸುತ್ತಮುತ್ತಲಿನ ಶರಾವತಿ ನದಿಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ರಾಮನಾಥ ಅರ್. ಭಟ್ಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಸುಭಾಷಚಂದ್ರ ಬೋಸ್ರವರ 121ನೇ ಜನ್ಮ ದಿನಾಚರಣೆ ಪ್ರಯುಕ್ತ ಜ. 23 ಮಂಗಳವಾರ ಸ್ವಚ್ಛತಾ ಕಾರ್ಯಕ್ರಮ



