ಹಳಿಯಾಳ: ಪೆಟ್ರೋಲ್, ಇಂಧನ, ಅಡುಗೆ ಅನಿಲ ದರಗಳಲ್ಲಿ ಆಗುತ್ತಿರುವ ಬೆಲೆ ಏರಿಕೆ ವಿರೋಧಿಸಿ ಶನಿವಾರ ಹಳಿಯಾಳ ಪಟ್ಟಣದಲ್ಲಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ವಾಹನ ಮಾಲೀಕರು ಹಾಗೂ ಕಾಂಗ್ರೇಸ್ ಕಾರ್ಯಕರ್ತರು ಜಂಟಿಯಾಗಿ ನಡೆಸಿದ ಪ್ರತಿಭಟನಾ ಮೇರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು. ಮನವಿಯಲ್ಲಿ ಕೇಂದ್ರದಲ್ಲಿ … [Read more...] about ಅನಿಲ ದರಗಳಲ್ಲಿ ಆಗುತ್ತಿರುವ ಬೆಲೆ ಏರಿಕೆ;ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಮನವಿ
ಹಳಿಯಾಳ: ಉಪ ಜೀವನಕ್ಕಾಗಿ ಕಳೆದ ಅನೇಕ ವರ್ಷಗಳಿಂದ ಅರಣ್ಯ ಜಮೀನನ್ನು ಅತೀಕ್ರಮಣ ಮಾಡಿ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಹಳಿಯಾಳದಲ್ಲಿ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣದ ಅರ್ಬನ್ ಬ್ಯಾಂಕ್ ವೃತ್ತದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೇರವಣಿಗೆ … [Read more...] about ರೈತರಿಗೆ ಜಿಪಿಎಸ್ ಮಾಡಿದ ಜಮೀನುಗಳನ್ನು ಖಾಯಂ ತರೀಖ್ ಮಂಜೂರು ಮಾಡಿ ಪಟ್ಟಾ ವಿತರಿಸುವಂತೆ ಆಗ್ರಹಿಸಿ ಮನವಿ
ಸಚಿವ ಆರ್.ವಿ.ದೇಶಪಾಂಡೆ ತಾಲೂಕಿನ ಮುರ್ಕವಾಡ ಕೆರೆಗೆ ಭೆಟಿ ನೀಡಿ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ
ಹಳಿಯಾಳ : ಕಾಳಿನದಿ ನೀರಾವರಿ ಯೋಜನೆ ಜಾರಿಯಾಗಿ ಕೆರೆಗಳಿಗೆ ನೀರು ತುಂಬಿ ಕುಡಿಯಲು ಹಾಗೂ ನೀರಾವರಿಗಾಗಿ ಸಾಕಷ್ಟು ನೀರು ಸಂಗ್ರಹಗೊಳ್ಳಬೇಕೆಂಬ ಸದುದ್ದೇಶದಿಂದ ಮುಂದಾಲೋಚನೆ ಹೊಂದಿ ಈಗಾಗಲೇ ತಾಲೂಕಿನ 110 ಕೆರೆಗಳ ಹೂಳೆತ್ತಲಾಗಿದ್ದು ಉಳಿದ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಕೂಡ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶನಿವಾರ ನಸುಕಿನ ಜಾವ ತಾಲೂಕಿನ ಮುರ್ಕವಾಡ ಗ್ರಾಮದ ಕೆರೆ ಹೂಳೆತ್ತುವ ಪ್ರದೇಶಕ್ಕೆ ಜನಪ್ರತಿನಿಧಿಗಳು … [Read more...] about ಸಚಿವ ಆರ್.ವಿ.ದೇಶಪಾಂಡೆ ತಾಲೂಕಿನ ಮುರ್ಕವಾಡ ಕೆರೆಗೆ ಭೆಟಿ ನೀಡಿ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ
TSS Sirsi Market Report 20-1-2018
Rate in rs / per Quintal*TSS Sirsi* min max avg *Rashi 33099 37708 35607*↔ *Bette 23319 33099 30444* *Kole 12809 22499 18402* *Chali 23069 24938 24197*↔ *Ch kem 17000 21199 19251* *B Got 14899 20299 17978* *Pepper 40008 42058 40968*↔ ➖➖➖➖➖➖➖➖➖➖➖➖TSS … [Read more...] about TSS Sirsi Market Report 20-1-2018
ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 20-1-2018
TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ rs, ಪ್ರತಿ 50 KG ಚೀಲಕ್ಕೆ ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....624* *Mangala 14:6:21....660* *RCF 20:20:0:13 ...903* *ಇಫ್ಕೊ 10:26:26....1055* *ಸುಫಲಾ15:15:15.......887* *ಡಿ ಎ ಪಿ(Cribco)..1091.50*ಸಾವಯವ ಗೊಬ್ಬರಗಳ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 20-1-2018




