ಹಳಿಯಾಳ: ಜನ ಸಂದನಿಯಿಂದ ಕೂಡಿರುವ ಸ್ಥಳ, ಸಂತೆ, ಮಾರುಕಟ್ಟೆಗಳಲ್ಲಿ ತಮ್ಮ ಕೈಚಳಕದಿಂದ ಮೊಬೈಲ್ಗಳನ್ನು ಕಳ್ಳತನ ಮಾಡುತ್ತಿದ್ದ ಓರ್ವ ಕಳ್ಳನನ್ನು ಬಂಧಿಸಿ ಆತನಿಂದ ಕಳ್ಳತನ ಮಾಡಿದ ಮೊಬೈಲ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ. ಹಾನಗಲ್ ತಾಲೂಕಿನ ನವನಗರದ ನಿವಾಸಿ ಶ್ರೀನಿವಾಸ ಆನಂದ ಭದ್ರಾವತಿ ಯಾನೆ ವಡ್ಡರ ಎಂಬಾತನೇ ಮೊಬೈಲ್ ಕಳ್ಳನಾಗಿದ್ದು ದಿ.7 ರವಿವಾರದಂದು ಹಳಿಯಾಳದಲ್ಲಿ ವಾರದ ಸಂತೆ ಇರುವುದರಿಂದ ಅಲ್ಲಿ ಬಂದ ಕಳ್ಳ ತನ್ನ … [Read more...] about ಸಂತೆ, ಮಾರುಕಟ್ಟೆಗಳಲ್ಲಿ ಮೊಬೈಲ್ಗಳ ಕಳ್ಳತನ; ಓರ್ವನ ಬಂಧನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನೂತನ ಪಿಂಚಣಿ ಯೋಜನೆ ವಿರೋಧಿಸಿ ದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ
ಹಳಿಯಾಳ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಜಾರಿ ಮಾಡಿರುವ ಅವೈಜ್ಞಾನಿಕ ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್.ಪಿ.ಎಸ್), ನೂತನ ಪಿಂಚಣಿ ಯೋಜನೆ ವಿರೋಧಿಸಿದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ ಹೋರಾಟದಲ್ಲಿ ಪಾಲ್ಗೊಳ್ಳಲು ಹಳಿಯಾಳದಿಂದ ಸಾವಿರಾರು ಎನ್.ಪಿಎಸ್ ನೌಕರರು ತೆರಳುತ್ತಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಹಳಿಯಾಳ ಅಧ್ಯಕ್ಷ ರಮೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು … [Read more...] about ನೂತನ ಪಿಂಚಣಿ ಯೋಜನೆ ವಿರೋಧಿಸಿ ದಿ. 20 ಶನಿವಾರದಂದು “ಫ್ರೀಡಂಪಾರ್ಕ್ ಚಲೋ” ಒಂದು ದಿನದ ಉಪವಾಸ ಸತ್ಯಾಗ್ರಹ
ಪಶು ಆಹಾರದ ದರಗಳು 19-1-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ *ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,....1035* *ಗೋಧಿ ಬೂಸಾ (ವಾಸವಿ).........785* *ಬೆಲ್ ಹಿಂಡಿ (ಸಾದಾ)............870* *ಬಹುತರಿ(ಸಹ್ಯಾದ್ರಿ)50kg........700* *ಶೇಂಗಾ ಹಿಂಡಿ/kg ಗೆ...............34* *ಕಲ್ಲು ಹಿಂಡಿ/kg ......................27* *ಜೋಡನಂದಿ ಸಾದಾ.......... 1080* *ಜೋಡನಂದಿ … [Read more...] about ಪಶು ಆಹಾರದ ದರಗಳು 19-1-2018
ಅಕ್ರಮವಾಗಿ ಸಾಗವಾಣಿ ಕಟ್ಟಿಗೆ ಸಾಗಟ;ಆರೋಪಿ ಬಂಧನ
ಹಳಿಯಾಳ : ಖಚಿತ ಮಾಹಿತಿ ಆಧರಿಸಿ ಅಕ್ರಮವಾಗಿ ಸಾಗವಾಣಿ ಕಟ್ಟಿಗೆ ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುರುವಾರ ಮಧ್ಯಾಹ್ನ ಈ ಕಾರ್ಯಾಚರಣೆ ನಡೆಸಲಾಗಿದ್ದು ತಾಲೂಕಿನ ಮುಗದಕೊಪ್ಪ ಕ್ರಾಸ್ದಿಂದ ಕಾಳಗಿನಕೊಪ್ಪ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಅನಧೀಕೃತವಾಗಿ ಅಶೋಕ ಲೆಯಲ್ಯಾಂಡ್ ವಾಹನದಲ್ಲಿ ಅಂದಾಜು 1 ಲಕ್ಷ ರೂ. ಬೆಲೆ ಬಾಳುವ ಸಾಗವಾಣಿ ಜಾತಿಯ … [Read more...] about ಅಕ್ರಮವಾಗಿ ಸಾಗವಾಣಿ ಕಟ್ಟಿಗೆ ಸಾಗಟ;ಆರೋಪಿ ಬಂಧನ
ಅರಣ್ಯಕ್ಕೆ ಬೆಂಕಿ ಇಟ್ಟ ಆರೋಪಿ ಬಂಧನ
ಹಳಿಯಾಳ: ದಿ. 10 ರಂದು ತಾಲೂಕಿನ ಮಾಗವಾಡ ಅರಣ್ಯ ಸರ್ವೆ ನಂಬರ 78 ರಲ್ಲಿ ಅರಣ್ಯಕ್ಕೆ ಬೆಂಕಿ ಹಾಕಿ ಲಕ್ಷಾಂತರ ರೂ. ಹಾನಿಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹಳಿಯಾಳ ವಲಯದ ತೇರಗಾಂವ ಗ್ರಾಮದ ನಿವಾಸಿಯಾದ ಅಬ್ದುಲ ಖಾದರ ಖಾನಸಾಬ ಡೊನಸಾಲಿ ಬಂಧಿತ ಆರೋಪಿಯಾಗಿದ್ದು ಹಳಿಯಾಳ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಹಳಿಯಾಳ ವಲಯ ಅರಣ್ಯಾಧಿಕಾರಿ ಪ್ರಸನ್ನ ಸುಭೇದಾರ ತಿಳಿಸಿದ್ದಾರೆ. … [Read more...] about ಅರಣ್ಯಕ್ಕೆ ಬೆಂಕಿ ಇಟ್ಟ ಆರೋಪಿ ಬಂಧನ


