• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯ,ಬಾಣಂತಿ ಸಾವು; ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ

January 16, 2018 by Sachin Hegde Leave a Comment

ಹಳಿಯಾಳ: ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯದ ಕಾರಣ ಬಾಣಂತಿ(ಹೆರಿಗೆಯಾದ) ಮಹಿಳೆ ಸಾವನ್ನಪ್ಪಿದ್ದು  ಕೂಡಲೇ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ತರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ನೊಂದ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದವರು, ವಿವಿಧ ಸಂಘಟನೆಯವರ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೇರವಣಿಗೆ ನಡೆಸಿದ ಮೃತಳ ತಂದೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸುವ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ವೆಳೆ ವೈದ್ಯರು ತೋರಿದ ನೀರ್ಲಕ್ಷ್ಯ,ಬಾಣಂತಿ ಸಾವು; ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ;ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ

January 16, 2018 by Yogaraj SK Leave a Comment

ಹಳಿಯಾಳ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ,  ಆಸ್ಪತ್ರೆಯ ಎದುರು ಶನಿವಾರ ಶವ ಇಟ್ಟು ಪ್ರತಿಭಟನೆ ಹಾಗೂ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನಾ ಮೇರವಣೀಗೆ, ಪ್ರತಿಭಟನಾಕಾರರ ಆಕ್ರೊಶ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಹಾಗೂ ತಾಲೂಕಾ ದಂಡಾಧಿಕಾರಿ ವಿದ್ಯಾಧರ ಗುಳಗುಳಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ನೊಂದ ಕುಟುಂಬ, ಪ್ರತಿಭಟನಾಕಾರರು ಹಾಗೂ ತಾಲೂಕಾ ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ ನಡೆಸಿದರು.    … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ, ಸಿಬ್ಬಂದಿಗಳ ನೀರ್ಲಕ್ಷ್ಯತನದಿಂದ ಬಾಣಂತಿ ಸಾವು ಆರೋಪ;ವೈದ್ಯಾಧಿಕಾರಿಗಳೊಂದಿಗೆ ಮಹತ್ವಪೂರ್ಣ ಸಭೆ

ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 16-1-2018

January 16, 2018 by Sachin Hegde Leave a Comment

ಟಿ.ಎಸ್.ಎಸ್  ಸೂಪರ್ ಮಾರ್ಕೇಟ್  ಶಿರಸಿ rs ಪ್ರತಿ  ಕೇ.ಜಿ ಗೆ *ಗೋಡಂಬಿ...............875* *ಒಣ ದ್ರಾಕ್ಷಿ................205* *ಬಾದಾಮಿ................720* *ಪಿಸ್ತಾ.....................1480* *ಅಂಜೂರ ..............1000* *ಜರದಾಳ..................920* *ವಾಲ್ ನಟ್...........1040* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 16-1-2018

ಕಾಡು ಪ್ರಾಣಿಗಳು ಸೇರಿದಂತೆ ಪ್ರಮುಖವಾಗಿ ಕಾಡು ಹಂದಿಗಳ ಬೇಟೆ;ನಾಡ ಬಾಂಬ್ ಬಳಸುತ್ತಿದ್ದ ಇಬ್ಬರ ಆರೋಪಿಗಳ ಬಂಧನ

January 16, 2018 by Yogaraj SK Leave a Comment

Nada bomb

 ಹಳಿಯಾಳ : ಕಾಡು ಪ್ರಾಣಿಗಳು ಸೇರಿದಂತೆ ಪ್ರಮುಖವಾಗಿ ಕಾಡು ಹಂದಿಗಳ ಬೇಟೆಗಾಗಿ ನಾಡ ಬಾಂಬ್ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು  ಹಳಿಯಾಳ ತಾಲೂಕಿನ ಮುರ್ಕವಾಡ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ.   ತಾಲೂಕಿನ ಗಡಿಯಾಳ ಗ್ರಾಮದ ವಾಗು ದೊಳು ಕೊಕರೆ ಹಾಗೂ ಸಿದ್ದು ಬಾಬು ಲಾಂಬೊರೆ ಬಂಧಿತ ಆರೋಪಿಗಳು. ಇವರುಗಳು ಶಿವಪುರ ಬಿಟ್ ಬಳಿ ಹಂದಿಗಳ ಬೇಟೆಗೆ ನಾಡ ಬಾಂಬ ಹಚ್ಚುತ್ತಿರುವ ಸಂದರ್ಭದಲ್ಲಿ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು … [Read more...] about ಕಾಡು ಪ್ರಾಣಿಗಳು ಸೇರಿದಂತೆ ಪ್ರಮುಖವಾಗಿ ಕಾಡು ಹಂದಿಗಳ ಬೇಟೆ;ನಾಡ ಬಾಂಬ್ ಬಳಸುತ್ತಿದ್ದ ಇಬ್ಬರ ಆರೋಪಿಗಳ ಬಂಧನ

ಮನೆಗೆ ಬಂದ ಕೃಷ್ಣಮೃಗ

January 16, 2018 by Yogaraj SK Leave a Comment

ಹಳಿಯಾಳ : ಕಾಡಿನಲ್ಲಿರಬೇಕಾದ  ಕೃಷ್ಣಮೃಗ(ಜಿಂಕೆ)ಯೊಂದು ಸೋಮವಾರ ಸಾಯಂಕಾಲ ಹಳಿಯಾಳ ಪಟ್ಟಣದ ಗುಡ್ನಾಪೂರ ಆಶ್ರಯ ಬಡಾವಣೆಯಲ್ಲಿಯ ಮನೆಗೆ ಬಂದು ಜನರ ಪ್ರೇಕ್ಷಣೆಯ ಕೇಂದ್ರಬಿಂದುವಾಗಿತ್ತು.  ಗುಡ್ನಾಪುರ, ದೇಶಪಾಂಡೆ ಆಶ್ರಯ ಬಡಾವಣೆಯಲ್ಲಿ ವಾಸಿಸುವ ಸದ್ಯ ಅಯ್ಯಪ್ಪಸ್ವಾಮಿ ಮಾಲೆ ಧರಿಸಿ ವೃತಾಚರಣೆಯಲ್ಲಿರುವ ಗಣೇಶ ಗೋಸಪ್ಪನವರ ಎನ್ನುವವರ ಮನೆಗೆ ಬಂದಿರುವ ಈ ಅಪರೂಪದ ಅತಿಥಿ ಅವರ ಹಿತ್ತಲು ಬಾಗಿಲಿಂದ ಒಳಗೆ ಪ್ರವೇಶಿಸಿ ಒಂದು ಮೂಲೆಯಲ್ಲಿ ಕುಳಿತುಕೊಂಡಿತ್ತು.  ಮನೆಯಲ್ಲಿಯ … [Read more...] about ಮನೆಗೆ ಬಂದ ಕೃಷ್ಣಮೃಗ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar