ಹಳಿಯಾಳ: ಆಕಸ್ಮಿಕ ನಡೆದ ವಿದ್ಯುತ್ ಅವಘಡದಿಂದ ಹಗವಿ ಗ್ರಾಮದಲ್ಲಿ 3 ಮನೆಗಳಿಗೆ ಹಾನಿ ಅನುಭವಿಸಿದ್ದ ರೈತ ಕುಟುಂಬಗಳಿಗೆ ಜಿಲ್ಲಾ ಮಧ್ಯವರ್ತಿ(ಕೆಡಿಸಿಸಿ) ಬ್ಯಾಂಕನಿಂದ ವಿಧಾನ ಪರಿಷತ್ ಸದಸ್ಯರು ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷರಾದ ಎಸ್.ಎಲ್ ಘೊಟ್ನೆಕರ ಅವರು ಆರ್ಥಿಕ ನೆರವು ಮಂಜೂರಿ ಮಾಡಿಸಿದ್ದು ಶನಿವಾರ ಚೆಕ್ ಅನ್ನು ವಿತರಿಸಿದರು. ತಾಲೂಕಿನ ಹವಗಿ ಗ್ರಾಮದಲ್ಲಿ 20-12-2017ರ ಸಂಜೆ ನಡೆದ ಬೆಂಕಿ ಅನಾಹುತದಲ್ಲಿ ಬೆಳಗಾಂವಕರ ಕುಟುಂಬದವರ ಮೂರು ಮನೆಗಳಿಗೆ … [Read more...] about ವಿದ್ಯುತ್ ಅವಘಡ;ಆರ್ಥಿಕ ನೆರವು ಮಂಜೂರಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಎಲ್ಲಕ್ಕಿಂತ ಮೊದಲಾಗಿ ನಮಗೆ ಶಕ್ತಿಕೊಟ್ಟ ತಂದೆ
ಹೊನ್ನಾವರ: ಎಲ್ಲಕ್ಕಿಂತ ಮೊದಲಾಗಿ ನಮಗೆ ಶಕ್ತಿಕೊಟ್ಟ ತಂದೆ- ತಾಯಂದಿರೇ ಆದರ್ಶರಾಗಬೇಕು. ಅವರನ್ನು ನಿರ್ಲಕ್ಷಿಸಿ ಯಾವ ಕೆಲಸ ಮಾಡಿದರೂ ಸಾರ್ಥಕತೆ ಬರಲಾರದು ಎಂದು ಹೆಸರಾಂತ ಕಲಾವಿದ ಓಂ ಗಣೇಶ ಹೇಳಿದರು. ಅವರು ರಘುಚಂದ್ರ ಸಭಾಗೃಹದಲ್ಲಿ ಜಿಎಸ್ಬಿ ಸಮಾಜದ ಯುವವಾಹಿನಿ ವಾರ್ಷಿಕ ಸಮಾವೇಶದಲ್ಲಿ ಅತಿಥಿಗಳಾಗಿ ಮಾತನಾಡಿದರು. ಹಿರಿಯರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು, ಮಕ್ಕಲಿಗೆ ಸೂತ್ರವಾಗಿ ಅವರ ಸುಸೂತ್ರ ಬೆಳವಣಿಗೆಗೆ ತಮ್ಮ ಕರ್ತವ್ಯ ಎಂದು ಸಹಕರಿಸಬೇಕು. ಅವರಿಂದ … [Read more...] about ಎಲ್ಲಕ್ಕಿಂತ ಮೊದಲಾಗಿ ನಮಗೆ ಶಕ್ತಿಕೊಟ್ಟ ತಂದೆ
ನಿರ್ಲಕ್ಷವನ್ನು ತೊರೆದರೆ ಅವಘಡ ತಪ್ಪಿಸಬಹುದು: ಅನಂತ ಜೆ. ಅಂಬಿಗ
ಗೇರಸೊಪ್ಪಾ : “ಬೆಂಕಿ ಅವಘಡ” ತಪ್ಪಿಸಲು ನಿರ್ಲಕ್ಷವನ್ನು ತೊರೆದು ಜಾಗೃತರಾಗಿರಬೇಕು. ಅವಘಡ ಸಂಭವಿಸಿದಾಗ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವುದರಿಂದ ನಷ್ಟಗಳನ್ನು ತಪ್ಪಿಸಬಹುದು” ಎಂದು ಹೊನ್ನಾವರ ಅಗ್ನಿಶಾಮಕ ಠಾಣಾದ ಮುಖ್ಯಸ್ಥ ಅನಂತ ಜೆ. ಅಂಬಿಗ ನುಡಿದರು. ಅವರು ಸ್ಥಳೀಯ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ದಿನಾಚರಣೆಯ ಸಂದರ್ಭದಲ್ಲಿ ಅಗ್ನಿ ಅವಘಡದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ತಮ್ಮ ಸಹೋದ್ಯೋಗಿ ರಮೇಶ ಚಿಕ್ಕಲಗಿರೊಂದಿಗೆ ಸೇರಿ ಅಗ್ನಿಶಾಮಕ … [Read more...] about ನಿರ್ಲಕ್ಷವನ್ನು ತೊರೆದರೆ ಅವಘಡ ತಪ್ಪಿಸಬಹುದು: ಅನಂತ ಜೆ. ಅಂಬಿಗ
ಮನ-ಮನೆಗೆ ಚಿಟ್ಟಾಣಿ – 28ರಂದು ಕೃತಿ ಬಿಡುಗಡೆ
ಹೊನ್ನಾವರ : ದಿವಂಗತ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆಯವರನ್ನು ಮನ-ಮನೆಗಳಲ್ಲಿ ಸ್ಥಿರಗೊಳಿಸುವ ಕಾರ್ಯಕ್ರಮ ದಿ. 28ರಂದು ರವಿವಾರ 10ಗಂಟೆಗೆ ಕವಲಕ್ಕಿ ಸುಬ್ರಹ್ಮಣ್ಯ ಪ.ಪೂ. ಕಾಲೇಜಿನಲ್ಲಿ ನಡೆಯಲಿದೆ. ಚಿಟ್ಟಾಣಿಯವರ ಒಡನಾಡಿ ಜಲವಳ್ಳಿ ªವೆಂಕಟೇಶ ರಾವ್ ಪುಸ್ತಕ, ಡಿವಿಡಿಗಳನ್ನು ಬಿಡುಗಡೆಮಾಡಿ ಪ್ರಥಮ ಕೃತಿಗಳನ್ನು ಶ್ರೀಮತಿ ಸುಶೀಲಾ ರಾಮಚಂದ್ರ ಹೆಗಡೆ ಚಿಟ್ಟಾಣಿ ಇವರಿಗೆ ಸಮರ್ಪಿಸುವರು. ಯಕ್ಷಗಾನದ ಕೀರ್ತಿ ಶಿಖರ ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಶೈಲಿಯನ್ನು … [Read more...] about ಮನ-ಮನೆಗೆ ಚಿಟ್ಟಾಣಿ – 28ರಂದು ಕೃತಿ ಬಿಡುಗಡೆ
ಬೇಳೆಕಾಳುಗಳ ದರ 13-01-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ ತೊಗರಿಬೇಳೆ..(ಶಿವಲಿಂಗ) 83* *ಉದ್ದಿನ ಬೇಳೆ.................75* *ಕಡ್ಳೆ ಬೇಳೆ......................64* *ಹೆಸರುಬೇಳೆ..(ಬೋಲ್ಡ)...76* *ತೂಗರಿಕಾಳು .................50* *ಉದ್ದಿನಕಾಳು................72* *ಹೆಸರುಕಾಳು..................74* *ಶೇಂಗಾ ಬೀಜ...............78* *ಅಲಸಂದಿ.....................58* *ಜೋಳ.........................40* *ರಾಗಿ … [Read more...] about ಬೇಳೆಕಾಳುಗಳ ದರ 13-01-2018




