ಹಳಿಯಾಳ : ಹಳಿಯಾಳ ಪುರಸಭೆಯ ಅಧ್ಯಕ್ಷ ಸ್ಥಾನದ 2 ನೇ ಅವಧಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಪಟ್ಟಣದ ವಾರ್ಡ ನಂ1 ರ ಹಿರಿಯ ಸದಸ್ಯ ಶಂಕರ. ಎನ್ ಬೆಳಗಾಂವಕರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದಲ್ಲಿನ ಒಪ್ಪಂದದಂತೆ ಕಳೆದ ಡಿಸೆಂಬರ್ ತಿಂಗಳಿನಲ್ಲಿ ನಿಕಟಪೂರ್ವ ಅಧ್ಯಕ್ಷ ಉಮೇಶ ಬೋಳಶೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ನೀರಿಕ್ಷೆಯಂತೆ ಶಂಕರ ಅವರು ಅಧ್ಯಕ್ಷರಾಗಿ … [Read more...] about ಶಂಕರ. ಎನ್ ಬೆಳಗಾಂವಕರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಣ್ಣು ಮತ್ತು ತರಕಾರಿ ದರಗಳು 12-01-2018
TSS ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ *ಗಜರಿ .............. ...54* *ಹಸಿ ಮೆಣಸು...........34* *ಬಜೆ ಮೆಣಸು...........34* *ಡೊಳ್ಳು ಮೆಣಸು......38* *ಬೀನ್ಸ......................30* *ಬೆಂಡೆಕಾಯಿ............47* *ಹಾಗಲಕಾಯಿ..........40* *ಟೊಮಾಟೊ ..........11* *ಕ್ಯಾಬೀಜ................20* *ಹೂ ಕೋಸು(ಒಂದಕ್ಕೆ).20* *ಮುಳ್ಳ … [Read more...] about ಹಣ್ಣು ಮತ್ತು ತರಕಾರಿ ದರಗಳು 12-01-2018
ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ
ಹಳಿಯಾಳ:- ಕೇಂದ್ರ ಸರ್ಕಾರ ಐಸಿಡಿಎಸ್ ಬಲವರ್ಧನೆ ಮಾಡಲು, ಬಜೆಟ್ಟಿನಲ್ಲಿ ಸಾಕಷ್ಟು ಹಣ ಮೀಸಲಿಡಲು, ನೇರನಗದು ವರ್ಗಾವಣೆ ಮತ್ತು ಪ್ಯಾಕೆಟ್ ಆಹಾರ ವಿರೋಧಿಸಿ ಕೇಂದ್ರ ಸಮಿತಿಯ ಕರೆಯಂತೆ ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು ಸಂಯೋಜಿತ) ತಾಲೂಕು ಸಮೀತಿ ಅಧ್ಯಕ್ಷೆ ಜಯಶ್ರೀ ಹಿರೇಕರ ತಿಳಿಸಿದ್ದಾರೆ. ಗುರುವಾರ ಪಟ್ಟಣದಲ್ಲಿ ಸಭೆ ನಡೆಸಿದ ಅವರು ಈ ವಿಷಯವನ್ನು … [Read more...] about ದಿ.17-01-2018ರಿಂದ ಅಂಗನವಾಡಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ
ಬಸವಪುರಾಣ ಗ್ರಂಥಕ್ಕೆ ಪೂಜೆಸಲ್ಲಿಸಿ ಮೆರವಣಿಗೆಗೆ ಚಾಲನೆ
ಹಳಿಯಾಳ : 12ನೇ ಶತಮಾನದಲ್ಲಿಯ ಬಸವ ವಚನಗಳು ಮತ್ತು ಪುರಾಣವು ಇಂದಿನ 21ನೇ ಶತಮಾನಕ್ಕೂ ದಾರಿದೀಪದಂತೆ ಬೆಳಕನ್ನು ಚೆಲ್ಲುತ್ತಿದ್ದು ಅದರ ಮಹತ್ವ ಮತ್ತು ಅಧ್ಯಯನ ಮಾಡುವುದು ಅವಶ್ಯವಾಗಿದೆ, ವಿಶ್ವದ ಕೆಲವು ದೇಶಗಳು ಬಸವ ವಚನಗಳನ್ನು ತಿಳಿಯುವುದರ ಜೊತೆಗೆ ಅವುಗಳ ಕುರಿತು ವೈಜ್ಞಾನಿಕ ಅಧ್ಯಯನಕ್ಕೆ ಆಸಕ್ತಿ ವಹಿಸಿರುವುದು ಮಹಾಮಾನವತಾವಾದಿ ವಿಶ್ವಗುರು ಬಸವಣ್ಣನವರಿಗೆ ನೀಡಿದ ಗೌರವವಾಗಿದೆ ಎಂದು ಉಪ್ಪಿನಬೇಟಗೇರಿ-ಹಳಿಯಾಳ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ … [Read more...] about ಬಸವಪುರಾಣ ಗ್ರಂಥಕ್ಕೆ ಪೂಜೆಸಲ್ಲಿಸಿ ಮೆರವಣಿಗೆಗೆ ಚಾಲನೆ
ಉತ್ತರ ಕನ್ನಡ ಸಮಗ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಹಳಿಯಾಳ: ಶಿಕ್ಷಣ, ಕ್ರೀಡೆಗಳಲ್ಲಿ ಅಪ್ಪಟ ಗ್ರಾಮೀಣ ಪ್ರತಿಭೆಗಳು ಗಣನೀಯ ಸಾಧನೆ ಮಾಡುತ್ತಿದ್ದು ಸ್ಥಳೀಯ ಪ್ರತಿಭೆಗಳಿಗೆ ವಿ.ಆರ್.ಡಿ.ಎಮ್.ಟ್ರಸ್ಟ್ನಿಂದ ವಿಶೇಷವಾಗಿ ಪ್ರೋತ್ಸಾಹ ನೀಡುತ್ತ ಬರಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಪ್ರತಿಭೆಗಳಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹನ ಟ್ರಸ್ಟ್ನಿಂದ ದೊರೆಯಲಿದೆ ಎಂದು ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ನ ಧರ್ಮದರ್ಶಿ ಪ್ರಸಾದ ಆರ್ ದೇಶಪಾಂಡೆ ಹೇಳಿದರು.ಹಳಿಯಾಳ: ಶಿಕ್ಷಣ, ಕ್ರೀಡೆಗಳಲ್ಲಿ ಅಪ್ಪಟ ಗ್ರಾಮೀಣ ಪ್ರತಿಭೆಗಳು … [Read more...] about ಉತ್ತರ ಕನ್ನಡ ಸಮಗ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ



