• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ

January 13, 2018 by Yogaraj SK Leave a Comment

ಹಳಿಯಾಳ: ಸುಮಾರು 70 ವರ್ಷದ ಕಾಲದಿಂದ ಜಿಲ್ಲೆಯಲ್ಲಿ ಅನೇಕ ಬಡ ರೈತರು ಅರಣ್ಯ ಜಮೀನುಗಳನ್ನು ಅತಿಕ್ರಮಣ ಮಾಡಿ ತಮ್ಮ ಉಪ ಜೀವನಕ್ಕಾಗಿ ಸದರ ಜಮೀನುಗಳಲ್ಲಿ ಬೆಳೆಗಳನ್ನು ಬೆಳೆದು ತಮ್ಮ ಕುಟುಂಬಗಳ ಜೀವನ ನಿರ್ವಹಣೆಯನ್ನು ಮಾಡುತ್ತಿದ್ದು ಅಂತಹವರಿಗೆ ಈವರೆಗೆ ಪಟ್ಟಾ ನೀಡದೆ ಅನ್ಯಾಯ ವೆಸಗಲಾಗುತ್ತಿದ್ದು 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡು “ಚಲೋ ವಿಧಾನಸೌಧ” ಚಳುವಳಿ ನಡೆಸಲಾಗುವುದು ಎಂದು ದಲಿತ … [Read more...] about 2 ತಿಂಗಳ ಒಳಗೆ ಪಟ್ಟಾ ನೀಡದೆ ಇದ್ದರೇ ಹಳಿಯಾಳದಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ

ಕುಟುಂಬಗಳಲ್ಲಿ ಒಂದೇ ಮೊಬೈಲ್ ಇರುವಂತೆ ನೋಡಿಕೊಳ್ಳಿ;ಕುಮಾರ ವಿರೂಪಾಕ್ಷ ಸ್ವಾಮೀಜಿ

January 13, 2018 by Yogaraj SK Leave a Comment

ಹಳಿಯಾಳ : ಜಗತ್ತನ್ನು ಮೊಬೈಲ್ ಆಳುತ್ತಿದೆ ಆದ್ದರಿಂದ ನಾವು ಮೊಬೈಲ್ ನಿಯಂತ್ರಣದಲ್ಲಿದ್ದೇವೆ. ಮೊಬೈಲ್ ಇಂದಿನ ಯುವ ಜನಾಂಗವನ್ನು ಹಾಳು ಮಾಡುವತ್ತ ಸಾಗಿದೆ. ಅದನ್ನು ಆದಷ್ಟು  ಕಡಿಮೇ ಪ್ರಮಾಣದಲ್ಲಿ ಬಳಸಿ, ಪಾಲಕರು ತಮ್ಮ ಮಕ್ಕಳಿಗೆ ಅನವಶ್ಯಕವಾಗಿ ಮೊಬೈಲ್ ಬಳಸುವುದರ ಬಗ್ಗೆ ಎಚ್ಚರಿಕೆ ನೀಡುವುದರ ಮೂಲಕ ಕುಟುಂಬಗಳಲ್ಲಿ ಒಂದೇ ಮೊಬೈಲ್ ಇರುವಂತೆ ನೋಡಿಕೊಳ್ಳಿ ಎಂದು ಉಪ್ಪಿನಬೇಟಗೇರಿ ವಿರಕ್ತಮಠದ ಕುಮಾರ  ವಿರೂಪಾಕ್ಷ ಸ್ವಾಮೀಜಿ ಕರೆ ನೀಡಿದರು.  ಲಿಂಗಾಯತ ಮತ್ತು ವೀರಶೈವ … [Read more...] about ಕುಟುಂಬಗಳಲ್ಲಿ ಒಂದೇ ಮೊಬೈಲ್ ಇರುವಂತೆ ನೋಡಿಕೊಳ್ಳಿ;ಕುಮಾರ ವಿರೂಪಾಕ್ಷ ಸ್ವಾಮೀಜಿ

ರಾಜ್ಯ ಮಟ್ಟದ ಹಯಮಥಸ್ಕೀಲ್ ಅಬಾಕಸ್ ಸ್ಪರ್ದೆ;ಪ್ರಥಮ ಸ್ಥಾನ

January 13, 2018 by Yogaraj SK Leave a Comment

ಹಳಿಯಾಳ: ಹಯವದನ ಎಜುಕೇಷನ್ ಮತ್ತು ಕಲ್ಚರಲ್ ಸೋಸೈಟಿ ಧಾರವಾಡ ಇವರ ಆಶ್ರಯದಲ್ಲಿ ಮಂಗಳೂರಿನ ಅಮರೀತಾ ವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಹಯಮಥಸ್ಕೀಲ್ ಅಬಾಕಸ್ ಸ್ಪರ್ದೆಯಲ್ಲಿ ಹಳಿಯಾಳದ ಮಿಲಾಗ್ರಿಸ್ ಶಾಲೆಯ ವಿದ್ಯಾರ್ಥಿ ಪ್ರಥ್ವಿ ಸಂಜಯ ಪಾಟೀಲ್ 4ನೇ ಹಂತದಲ್ಲಿ ಪ್ರಥಮ ಸ್ಥಾನ ಪಡೆದು ಹಳಿಯಾಳದ ಕೀರ್ತಿ ತಂದಿದ್ದು ವಿದ್ಯಾರ್ಥಿ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು ಅಭಿನಂದಿಸಿದ್ದಾರೆ. … [Read more...] about ರಾಜ್ಯ ಮಟ್ಟದ ಹಯಮಥಸ್ಕೀಲ್ ಅಬಾಕಸ್ ಸ್ಪರ್ದೆ;ಪ್ರಥಮ ಸ್ಥಾನ

ಶಿಕ್ಷಕರು ವ್ಯಕ್ತಿತ್ವ ವಿಕಸನ ಆಧಾರಿತ ಶಿಕ್ಷಣ ನೀಡುವÀತ್ತ ಹೆಚ್ಚು ಗಮನ ಹರಿಸಬೇಕು;ಡಾ. ತ್ರಿವೇಣಿ ಅನಂತರಾಮ

January 13, 2018 by Gaju Gokarna Leave a Comment

ಹಳಿಯಾಳ :   ಶಿಕ್ಷಕರು ವ್ಯಕ್ತಿತ್ವ ವಿಕಸನ ಆಧಾರಿತ  ಶಿಕ್ಷಣ  ನೀಡುವÀತ್ತ ಹೆಚ್ಚು ಗಮನ ಹರಿಸಬೇಕೆಂದು ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ತ್ರಿವೇಣಿ ಅನಂತರಾಮ ಕರೆ ನೀಡಿದರು.  ಹಳಿಯಾಳದ  ವಿ.ಆರ್ ಡಿ ಎಮ್ ಟ್ರಸ್ಟ  ಆಶ್ರಯದ ವಿವಿಡಿ ಸ್ಕೂಲ್ ಆಫ್ ಎಕ್ಷಲೆನ್ಸ್‍ನ  13ನೇ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡುತ್ತಿದ್ದರು.   ಕಾರ್ಯಕ್ರಮದ ಮುಖ್ಯ ಅತಿಥಿ ಮಳಗಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲ ವಿಬಿ ಲಮಾಣಿ ಮಾತನಾಡಿ  … [Read more...] about ಶಿಕ್ಷಕರು ವ್ಯಕ್ತಿತ್ವ ವಿಕಸನ ಆಧಾರಿತ ಶಿಕ್ಷಣ ನೀಡುವÀತ್ತ ಹೆಚ್ಚು ಗಮನ ಹರಿಸಬೇಕು;ಡಾ. ತ್ರಿವೇಣಿ ಅನಂತರಾಮ

41 ದಿನಗಳ ಕಾಲ ಕಠಿಣ ವೃತ,ದಿ.14ರಂದು ಮಕರ ಜ್ಯೋತಿಯನ್ನು ನೋಡಲು ಇರುಮುಡಿ ಕಟ್ಟಿಕೊಂಡು ಹಳಿಯಾಳದಿಂದ ಪ್ರಯಾಣ

January 13, 2018 by Yogaraj SK Leave a Comment

ಹಳಿಯಾಳ:  ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ 41 ದಿನಗಳ ಕಾಲ ಕಠಿಣ ವೃತವನ್ನು ಆಚರಿಸಿದ ಪಟ್ಟಣ ಹಾಗೂ ಗ್ರಾಮಾಂತರ ಭಾಗದ 200ಕ್ಕೂ ಹೆಚ್ಚು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಶಬರಿಮಲೆಯಲ್ಲಿ ಜನೆವರಿ ದಿ.14ರಂದು ಮಕರ ಜ್ಯೋತಿಯನ್ನು ನೋಡಲು ಇರುಮುಡಿ ಕಟ್ಟಿಕೊಂಡು ಹಳಿಯಾಳದಿಂದ ಪ್ರಯಾಣ ಬೆಳೆಸಿದರು.  ಪಟ್ಟಣದ ನಿಸರ್ಗಧಾಮದ ಎದುರಿನ ಶಬರಿನಗರದಲ್ಲಿರುವ ಶ್ರೀ ಅಯ್ಯಪ್ಪಸ್ವಾಮೀಯ ದೇವಸ್ಥಾನದಲ್ಲಿ 41 ದಿನಗಳ ಕಾಲ ಅಯ್ಯಪ್ಪ ಸ್ವಾಮಿಯ ವೃತವನ್ನು ಆಚರಿಸಿ ಮಂಗಳವಾರ ಸ್ವಾಮಿಯ … [Read more...] about 41 ದಿನಗಳ ಕಾಲ ಕಠಿಣ ವೃತ,ದಿ.14ರಂದು ಮಕರ ಜ್ಯೋತಿಯನ್ನು ನೋಡಲು ಇರುಮುಡಿ ಕಟ್ಟಿಕೊಂಡು ಹಳಿಯಾಳದಿಂದ ಪ್ರಯಾಣ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar