ಕಾರವಾರ : ಭಾರತೀಯ ವಾಯುಪಡೆಯು ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ ವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜು. 24 ರಂದು ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುತ್ತದೆ.ವಯೋಮಿತಿ :ಅರ್ಹ 29 ಡಿಸೆಂಬರ 1999 ರಿಂದ 29 ಜೂನ್ 2005 ರ ನಡುವೆ ಜನಿಸಿರುವ ಪುರುಷ ಅಭ್ಯರ್ಥಿಗಳು ಪಿಯುಸಿ/ 10+2 ತತ್ಸಮಾನ … [Read more...] about ಅಗ್ನಿವೀರ ವಾಯು ನೇಮಕಾತಿಗೆ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
2000 ಅಗ್ನಿಶಾಮಕ ಹುದ್ದೆ ಭರ್ತಿ
ಬೆಂಗಳೂರು:ರಾಜ್ಯದಲ್ಲಿ ಈ ವರ್ಷ 2,000 ಅಗ್ನಿ ಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಿಶಾಮಕ ಠಾಣೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ತುರ್ತು ಸಂದರ್ಭದಲ್ಲಿ ಜನರ ರಕ್ಷಣೆ ಮಾಡಲು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ಆದ್ಯತೆಯ … [Read more...] about 2000 ಅಗ್ನಿಶಾಮಕ ಹುದ್ದೆ ಭರ್ತಿ
ಮುಂಗಾರು ಶೇ.24ರಷ್ಟು ಕೊರತೆ
ಬೆಂಗಳೂರು: ಮುಂಗಾರು ರಾಜ್ಯಕ್ಕೆ ಆಗಮಿಸಿ ಒಂದು ತಿಂಗಳುಕಳೆಯುತ್ತ ಬಂದಿದ್ದು, ರಾಜ್ಯಾದ್ಯಂತವಾಡಿಕೆಯಂತೆ 190 ಮಿಮೀ ಮಳೆಯಾಗಬೇಕಿತ್ತು. ಆದರೆ, 145 ಮಿಮೀ ಮಳೆಯಾಗಿದ್ದು, ಶೇ. 24 ಮಳೆ ಕುಂಠಿತವಾಗಿದೆ.ದಕ್ಷಿಣ ಒಳನಾಡಿನಲ್ಲಿ ವಾಡಿಕೆಯಂತೆ 64 ಮಿಮೀ ಮಳೆ ಬದಲು 118 ಮಿಮೀ ಮಳೆಯಾಗಿದ್ದು, ಶೇ. 84 ಹೆಚ್ಚು ಮಳೆ ಬಿದ್ದಿದೆ. ಉತ್ತರ ಒಳನಾಡಿನಲ್ಲಿ 100 ಮಿಮೀ ಮಳೆ ಬದಲಾಗಿ 86 ಮಿಮೀ ಮಳೆಯಾಗಿದ್ದು, ಶೇ.14 ಕೊರತೆ ಎದುರಾಗಿದೆ.ಮಲೆನಾಡು … [Read more...] about ಮುಂಗಾರು ಶೇ.24ರಷ್ಟು ಕೊರತೆ
ಉದಯಪುರ ಪ್ರಕರಣ ; ರಾಜ್ಯದಲ್ಲೂ ಹೈ ಅಲರ್ಟ್
ಬೆಂಗಳೂರು : ಜಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ಪೋಸ್ಟ್ ಮಾಡಿದ್ದ ಉದಯಪುರ ಟ್ರೆöÊಲರ್ ಬರ್ಬರ ಹತ್ಯೆ ಬೆನ್ನಲೇ ಪ್ರತಿಭಟನೆಗಳು ಭುಗಿಲೇಳುತ್ತಿದ್ದು, ಮೂಂಜಾಗೃತಾ ಕ್ರಮವಾಗಿ ಕರ್ನಾಟಕದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಕಟ್ಚೆಚ್ಚರ ವಹಿಸುವಂತೆ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ … [Read more...] about ಉದಯಪುರ ಪ್ರಕರಣ ; ರಾಜ್ಯದಲ್ಲೂ ಹೈ ಅಲರ್ಟ್
ಮೋದಿ ವಿರುದ್ಧ ಪುಸ್ತಕ
ಬೆಂಗಳೂರು : ಮೋದಿ ಸರಕಾರ ಎಂಟು ವರ್ಷ ಪೂರೈಕೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪುಸ್ತಕ ಬಿಡುಗಡೆ ಮಾಡಲು ಸಿದ್ಧರಾಮಯ್ಯ ನಿರ್ಧಾರ ಮಾಡಿದ್ದಾರೆಜುಲೈ ಒಂದಕ್ಕೆ ಪುಸ್ತಕ ಬಿಡುಗಡೆಯಾಗಲಿದ್ದು, ಮೋದಿ ಎಂಟು ವರ್ಷ ಗಳಲ್ಲಿ ತೆಗೆದುಕೊಂಡ ತಪ್ಪು ನಿರ್ಧಾರಗಳ ಬಗ್ಗೆ ಪ್ರಸ್ತಾಪ ಮಾಡಲಾಗುತ್ತದೆ. ಎಂದು ಹೇಳಿದ್ದಾರೆ.ಎಂಟು ವರ್ಷ ನೂರೆಂಟು ಸಂಕಷ್ಟ ಅನ್ನುವ ಶೀರ್ಷಿಕೆ … [Read more...] about ಮೋದಿ ವಿರುದ್ಧ ಪುಸ್ತಕ

