ಹೊನ್ನಾವರ: `ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇದರ ಆಶ್ರಯದಲ್ಲಿ `9'ನೇ `ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ' ಜ.27 ರಿಂದ 31ರ ವರೆಗೆ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಲಾಗಿದೆ' ಎಂದು ನಾಟ್ಯೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ತಿಳಿಸಿದರು. ಪಟ್ಟಣದಲ್ಲಿ ಖಾಸಗಿ ಹೋಟೆಲ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೇಷ್ಠ ಕೆರೆಮನೆ ಶಿವರಾಮ ಹೆಗಡೆಯವರಿಂದ ಆರಂಭವಾದ ಮಂಡಳಿ ಕೆರೆಮನೆ ಶಂಭು ಹೆಗಡೆ, ಮಹಾಬಲ … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರೂ.20 ಲಕ್ಷ ವರೆಗಿನ ವಿಶೇಷ ಏಕ ಗಂಟು ಸಾಲ ಇತ್ಯಥ್ರ್ಯ(ಓಟಿಎಸ್) ಗೊಳಿಸುವ ಯೋಜನೆ
ಹಳಿಯಾಳ : ವಿವಿಧ ಕಾರಣಗಳಿಂದ ಸಂಕಷ್ಟದಲ್ಲಿರುವ ರೈತರು ಹಾಗೂ ಇತರ ಕಟ್ ಬಾಕಿ ಸಾಲಗಾರರಿಗೆ ರೂ.20 ಲಕ್ಷ ವರೆಗಿನ ವಿಶೇಷ ಏಕ ಗಂಟು ಸಾಲ ಇತ್ಯಥ್ರ್ಯ (ಓಟಿಎಸ್) ಗೊಳಿಸುವ ಯೋಜನೆಯೊಂದು ಸ್ಟೇಟ್ ಬ್ಯಾಂಕ ಸಂಸ್ಥೆ ಪ್ರಸ್ತುತ ಪಡಿಸಿದ್ದು ಈ ರೀತಿ ಇತ್ಯರ್ಥಗೊಳಿಸುವ ಸಾಲದ ಮೊತ್ತ ರೂ. 25 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಎಸ್.ಬಿಐ ಬ್ಯಾಂಕಿನ ಉಪ ಮಹಾಪ್ರಬಂಧಕ ವ್ಯವಸ್ಥಾಪಕ ಇಂದ್ರನೀಲ ಭಾಂಜಾ ಹೇಳಿದರು. ಪಟ್ಟಣದ ಎಸ್ಬಿಐ ಬ್ಯಾಂಕನಲ್ಲಿ ನಡೆದ ಓಟಿಎಸ್ ಯೋಜನೆಯ ಗ್ರಾಹಕರ … [Read more...] about ರೂ.20 ಲಕ್ಷ ವರೆಗಿನ ವಿಶೇಷ ಏಕ ಗಂಟು ಸಾಲ ಇತ್ಯಥ್ರ್ಯ(ಓಟಿಎಸ್) ಗೊಳಿಸುವ ಯೋಜನೆ
ಬಡವರಿಗೆ ಸೂರು ನೀಡುವ ಬಹುದಿನಗಳ ಕನಸು ಶೀಘ್ರದಲ್ಲಿಯೇ ಈಡೇರಲಿದೆ
ಹಳಿಯಾಳ ; ಬಡವರಿಗೆ 504 ಮನೆಗಳನ್ನು ನಿರ್ಮಿಸಿ ನೀಡುವ ಯೋಜನೆಯು ಹಲವು ವರ್ಷಗಳಿಂದ ಕೆಲವು ತಾಂತ್ರಿಕ ಕಾರಣಗಳಿಂದ ನೆನೆಗುದಿಗೆ ಬಿದ್ದಿತ್ತು. ಅವುಗಳನ್ನು ಸರಿಪಡಿಸಿ ಇದೀಗ ಮೊದಲನೆ ಹಂತದಲ್ಲಿ 240 ಮನೆಗಳ ನಿರ್ಮಾಣಕ್ಕಾಗಿ 1.41 ಕೋಟಿ ರೂ ಅನುದಾನವನ್ನು ಮಂಜೂರಾತಿ ನೀಡುವುದರ ಜೊತೆಗೆ ಇನ್ನೂಳಿದ ಮನೆಗಳ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಇನ್ನಷ್ಟು ಅನುದಾನ ಬಿಡುಗಡೆಗೊಳಿಸುವುದಾಗಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಪುರಸಭೆಯ … [Read more...] about ಬಡವರಿಗೆ ಸೂರು ನೀಡುವ ಬಹುದಿನಗಳ ಕನಸು ಶೀಘ್ರದಲ್ಲಿಯೇ ಈಡೇರಲಿದೆ
ಪ್ರತಿಭೆಗಳ ಅನಾವರಣಕ್ಕೆ ವಾರ್ಷಿಕೋತ್ಸವಗಳು ಸೂಕ್ತ ವೇದಿಕೆ
ಅಂಕೋಲಾ, ತಾಲೂಕಿನ ಮಾದನಗೇರಿಯ ಬಳಲೆಯ ಅಪೂರ್ವ ಎಜ್ಯುಕೇಶನ್ ಸೊಸೈಟಿಯ ವಾರ್ಷಿಕ ಸ್ನೇಹ ಸಮ್ಮೇಳನವು ಅಪೂರ್ವ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಅಂಕೋಲಾ ತಾಲೂಕಿನ ತಾಲೂಕ ಪಂಚಾಯತದ ಅಧ್ಯಕ್ಷರಾದ ಸುಜಾತ ಗಾಂವಕರ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ವಾರ್ಷಿಕೋತ್ಸವ ಕಾರ್ಯಕ್ರಮಗಳು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಒಂದು ವೇದಿಕೆಯಾಗಿದ್ದು ಅವರ ಸುಪ್ತ ಪ್ರತಿಭೆಗಳು ಇಲ್ಲಿ ಅನಾವರಣಗೊಳ್ಳುತ್ತವೆ ಎಂದರು. ಮುಖ್ಯ … [Read more...] about ಪ್ರತಿಭೆಗಳ ಅನಾವರಣಕ್ಕೆ ವಾರ್ಷಿಕೋತ್ಸವಗಳು ಸೂಕ್ತ ವೇದಿಕೆ
ಕರ್ಕಿಯಚೆನ್ನಕೇಶವ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ
ಹೊನ್ನಾವರ .ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯ ಬಯಲುರಂಗ ಮಂದಿರದಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂಸನ್ಮಾನಕಾರ್ಯಕ್ರಮ ನಡೆಯಿತು .ಮುಖ್ಯ ಅತಿಥಿಗಳಾಗಿ ಆಗಮಿಸಿ ಭಾರತೀಯರಿಸರ್ವ ಬ್ಯಾಂಕ ನಿವೃತ್ತ ವ್ಯವಸ್ಥಾಪಕರಾದ ಜಿ.ಆರ್ ಹೆಗಡೆರಾಘೋಣ ರವರು ವಿದ್ಯಾರ್ಥಿಗಳು ಬರೆದಕಥೆ, ಕವನ, ಚಿತ್ರಕಲೆಗಳಿಂದ ಕೂಡಿದ‘ಚೆನ್ನದಚಿನ್ನ’ ಹಸ್ತ ಪತ್ರಿಯನ್ನು ಲೋಕಾರ್ಪಣೆಗೊಳಿಸಿ, ವಿದ್ಯಾರ್ಥಿಗಳ ಸರ್ವತೋಮುಖ ವಿಕಾಸಕ್ಕೆ ಮಹತ್ವದ ಬದುಕಿನ ಸೂತ್ರಗಳನ್ನು ತಿಳಿಸಿದರು. ಬ್ಯಾಂಕ್ … [Read more...] about ಕರ್ಕಿಯಚೆನ್ನಕೇಶವ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ




