Rate in rs / per QuintalTSS SIRSI min max avg *Rashi 33811 36429 35356*↔ *Bette 23609 34698 31547* *Kole 10699 21300 16176* *Chali 22599 24588 23746*↔ *Ch kem 19189 21299 20097* *B Got 15061 19599 17233* *Pepper 47058 47058 47058*↔➖➖➖➖➖➖➖➖➖➖➖➖*TSS ಗ್ರೀನ್ ಗೋಲ್ಡ … [Read more...] about *TSS SIRSI* market report 8-1-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಯಕ್ಷ ಕರಾಟೆ ಶಾಲೆಯ ಸಾಧನೆ
ಹೊನ್ನಾವರ: ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಶೇಷಾದ್ರಿಪುರ ಗುಂಡೂರಾವ್ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹೊನ್ನಾವರದ ಯಕ್ಷ ಕರಾಟೆ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ವಿವಿಧ ವಿಭಾಗದಲ್ಲಿ ಪಾಲ್ಗೊಂಡಿರುವ ಯಕ್ಷ ಕರಾಟೆ ವಿದ್ಯಾರ್ಥಿಗಳಾದ ರತ್ವಿಕ್ ಎಸ್ ಮೇಸ್ತ, ಹರ್ಷ ಕೋನೇರಿ, ಚೇತನ್, ವಿಶ್ವ ವಿ ಹೆಗ್ಡೆ, ಆದಿತ್ಯಾ ಪಿ ಶೇಟ್, ಪ್ರಥಮ ಸ್ಥಾನವನ್ನುಪqದಿರುತ್ತಾರೆÉ, ಹೊನ್ನಾವರ: ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಶೇಷಾದ್ರಿಪುರ … [Read more...] about ಯಕ್ಷ ಕರಾಟೆ ಶಾಲೆಯ ಸಾಧನೆ
ರೈತರ ವಿಶ್ವಾಸದ ಗೆಲುವಾಗಿದೆ;ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ: ಸತತ 3 ವರ್ಷ ಕಾಲ ಪ್ರಯತ್ನಪಟ್ಟು ಸಂಪುಟದಲ್ಲಿ ಸಚಿವರು ಹಾಗೂ ಶಾಸಕರ ಅನುಮೋದನೆ ಪಡೆದು ಈ ಭಾಗದ ರೈತರ ಬಹುದಿನಗಳ ಕನಸಾದ ಕಾಳಿ ನದಿ ನೀರಾವರಿ ಯೋಜನೆಗೆ 240 ಕೋಟಿ ಮಂಜೂರಿ ಮಾಡಿಸಿರುವ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಡಿಗಲ್ಲು ಹಾಕಿರುವ ಈ ಯೋಜನೆ ಕಾಮಗಾರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು ಇದಕ್ಕಾಗಿ ನನಗೆ ಯಾರಿಂದಲೂ ಆನೆಯ ಮೇಲೆ ಮೆರೆವಣಿಗೆ ಅವಶ್ಯಕತೆಯಿಲ್ಲಾ ಇದು ರೈತರ ವಿಶ್ವಾಸದ ಗೆಲುವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್ … [Read more...] about ರೈತರ ವಿಶ್ವಾಸದ ಗೆಲುವಾಗಿದೆ;ಸಚಿವ ಆರ್ ವಿ ದೇಶಪಾಂಡೆ
ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತದೆ : ಶಾಸಕ ಮಂಕಾಳ ವೈದ್ಯ
ಹೊನ್ನಾವರ . ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗುಳಿ ಹಾಗೂ ಜೈ ಗಣೇಶ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ.ಹಿ.ಪ್ರಾ ಶಾಲೆ ಮುಗುಳಿಯ 53 ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು. ಜೊತೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಶೇ.80% ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಮಂಕಾಳ ವೈದ್ಯ ನಂತರ ಮಾತನಾಡಿ ಒಂದು ಊರಿನ ಶಾಲೆಯನ್ನು ನೋಡಿದರೆ ಆಶ ಊರು … [Read more...] about ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತದೆ : ಶಾಸಕ ಮಂಕಾಳ ವೈದ್ಯ
ಕಿರಿಯರು ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಆದರ್ಶ ವೃತ್ತಿ ಬದುಕು ರೂಢಿಸಿಕೊಳ್ಳಬೇಕು;ಸರ್ಕಾರಿ ಅಭಿಯೋಜಕ ಪ್ರವೀಣಕುಮಾರ ನಾಯ್ಕ ಕರೆ
ಹೊನ್ನಾವರ: ವಕೀಲಿ ವೃತ್ತಿ ಪವಿತ್ರ ಮತ್ತು ಸೇವಾಪರ ವೃತ್ತಿಯಾದ್ದರಿಂದ ವೃತ್ತಿಗೆ ಬಂದ ಕಿರಿಯರು ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಆದರ್ಶ ವೃತ್ತಿ ಬದುಕು ರೂಢಿಸಿಕೊಳ್ಳಬೇಕು ಎಂದು ಸರ್ಕಾರಿ ಅಭಿಯೋಜಕ ಪ್ರವೀಣಕುಮಾರ ನಾಯ್ಕ ಕರೆ ನೀಡಿದರು. ಅವರು ಹೊನ್ನಾವರ ನ್ಯಾಯಾಲಯದಿಂದ ಕುಂದಾಪುರ ನ್ಯಾಯಾಲಯಕ್ಕೆ ವರ್ಗಾವಣೆಗೊಂಡ ಪ್ರಯುಕ್ತ ಹೊನ್ನಾವರ ವಕೀಲರ ಸಂಘ ಏರ್ಪಡಿಸಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಸೇವೆಯಲ್ಲಿ ಇರುವ … [Read more...] about ಕಿರಿಯರು ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಆದರ್ಶ ವೃತ್ತಿ ಬದುಕು ರೂಢಿಸಿಕೊಳ್ಳಬೇಕು;ಸರ್ಕಾರಿ ಅಭಿಯೋಜಕ ಪ್ರವೀಣಕುಮಾರ ನಾಯ್ಕ ಕರೆ




