• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

*TSS SIRSI* market report 8-1-2018

January 8, 2018 by Sachin Hegde Leave a Comment

Arecanut

Rate in rs / per QuintalTSS SIRSI                    min        max       avg *Rashi      33811   36429  35356*↔ *Bette       23609   34698    31547* *Kole        10699   21300   16176* *Chali       22599    24588   23746*↔ *Ch kem  19189    21299   20097* *B Got      15061    19599   17233* *Pepper     47058  47058   47058*↔➖➖➖➖➖➖➖➖➖➖➖➖*TSS ಗ್ರೀನ್ ಗೋಲ್ಡ … [Read more...] about *TSS SIRSI* market report 8-1-2018

ಯಕ್ಷ ಕರಾಟೆ ಶಾಲೆಯ ಸಾಧನೆ

January 8, 2018 by Gaju Gokarna Leave a Comment

ಹೊನ್ನಾವರ: ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಶೇಷಾದ್ರಿಪುರ ಗುಂಡೂರಾವ್ ಸ್ಟೇಡಿಯಂನಲ್ಲಿ  ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ  ಹೊನ್ನಾವರದ ಯಕ್ಷ ಕರಾಟೆ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ವಿವಿಧ ವಿಭಾಗದಲ್ಲಿ ಪಾಲ್ಗೊಂಡಿರುವ ಯಕ್ಷ ಕರಾಟೆ ವಿದ್ಯಾರ್ಥಿಗಳಾದ ರತ್ವಿಕ್ ಎಸ್ ಮೇಸ್ತ, ಹರ್ಷ ಕೋನೇರಿ, ಚೇತನ್, ವಿಶ್ವ ವಿ ಹೆಗ್ಡೆ, ಆದಿತ್ಯಾ ಪಿ ಶೇಟ್, ಪ್ರಥಮ ಸ್ಥಾನವನ್ನುಪqದಿರುತ್ತಾರೆÉ, ಹೊನ್ನಾವರ: ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಶೇಷಾದ್ರಿಪುರ … [Read more...] about ಯಕ್ಷ ಕರಾಟೆ ಶಾಲೆಯ ಸಾಧನೆ

ರೈತರ ವಿಶ್ವಾಸದ ಗೆಲುವಾಗಿದೆ;ಸಚಿವ ಆರ್ ವಿ ದೇಶಪಾಂಡೆ

January 8, 2018 by Yogaraj SK Leave a Comment

ಹಳಿಯಾಳ: ಸತತ 3 ವರ್ಷ ಕಾಲ ಪ್ರಯತ್ನಪಟ್ಟು  ಸಂಪುಟದಲ್ಲಿ  ಸಚಿವರು ಹಾಗೂ  ಶಾಸಕರ ಅನುಮೋದನೆ ಪಡೆದು ಈ ಭಾಗದ ರೈತರ ಬಹುದಿನಗಳ ಕನಸಾದ ಕಾಳಿ ನದಿ ನೀರಾವರಿ  ಯೋಜನೆಗೆ 240 ಕೋಟಿ ಮಂಜೂರಿ ಮಾಡಿಸಿರುವ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಡಿಗಲ್ಲು ಹಾಕಿರುವ ಈ ಯೋಜನೆ ಕಾಮಗಾರಿ ಕೆಲವೇ ದಿನಗಳಲ್ಲಿ  ಪ್ರಾರಂಭವಾಗಲಿದ್ದು ಇದಕ್ಕಾಗಿ  ನನಗೆ ಯಾರಿಂದಲೂ ಆನೆಯ ಮೇಲೆ  ಮೆರೆವಣಿಗೆ ಅವಶ್ಯಕತೆಯಿಲ್ಲಾ ಇದು  ರೈತರ ವಿಶ್ವಾಸದ ಗೆಲುವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್ … [Read more...] about ರೈತರ ವಿಶ್ವಾಸದ ಗೆಲುವಾಗಿದೆ;ಸಚಿವ ಆರ್ ವಿ ದೇಶಪಾಂಡೆ

ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತದೆ : ಶಾಸಕ ಮಂಕಾಳ ವೈದ್ಯ

January 8, 2018 by Gaju Gokarna Leave a Comment

ಹೊನ್ನಾವರ . ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗುಳಿ ಹಾಗೂ ಜೈ ಗಣೇಶ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ.ಹಿ.ಪ್ರಾ ಶಾಲೆ ಮುಗುಳಿಯ 53 ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ನಡೆಯಿತು. ಜೊತೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಶೇ.80% ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಮಂಕಾಳ ವೈದ್ಯ ನಂತರ ಮಾತನಾಡಿ ಒಂದು ಊರಿನ ಶಾಲೆಯನ್ನು ನೋಡಿದರೆ ಆಶ ಊರು … [Read more...] about ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತದೆ : ಶಾಸಕ ಮಂಕಾಳ ವೈದ್ಯ

ಕಿರಿಯರು ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಆದರ್ಶ ವೃತ್ತಿ ಬದುಕು ರೂಢಿಸಿಕೊಳ್ಳಬೇಕು;ಸರ್ಕಾರಿ ಅಭಿಯೋಜಕ ಪ್ರವೀಣಕುಮಾರ ನಾಯ್ಕ ಕರೆ

January 8, 2018 by Gaju Gokarna Leave a Comment

ಹೊನ್ನಾವರ: ವಕೀಲಿ ವೃತ್ತಿ ಪವಿತ್ರ ಮತ್ತು ಸೇವಾಪರ ವೃತ್ತಿಯಾದ್ದರಿಂದ ವೃತ್ತಿಗೆ ಬಂದ ಕಿರಿಯರು ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಆದರ್ಶ ವೃತ್ತಿ ಬದುಕು ರೂಢಿಸಿಕೊಳ್ಳಬೇಕು ಎಂದು ಸರ್ಕಾರಿ ಅಭಿಯೋಜಕ ಪ್ರವೀಣಕುಮಾರ ನಾಯ್ಕ ಕರೆ ನೀಡಿದರು. ಅವರು ಹೊನ್ನಾವರ ನ್ಯಾಯಾಲಯದಿಂದ ಕುಂದಾಪುರ ನ್ಯಾಯಾಲಯಕ್ಕೆ ವರ್ಗಾವಣೆಗೊಂಡ ಪ್ರಯುಕ್ತ ಹೊನ್ನಾವರ ವಕೀಲರ ಸಂಘ ಏರ್ಪಡಿಸಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಸೇವೆಯಲ್ಲಿ ಇರುವ … [Read more...] about ಕಿರಿಯರು ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಆದರ್ಶ ವೃತ್ತಿ ಬದುಕು ರೂಢಿಸಿಕೊಳ್ಳಬೇಕು;ಸರ್ಕಾರಿ ಅಭಿಯೋಜಕ ಪ್ರವೀಣಕುಮಾರ ನಾಯ್ಕ ಕರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar