ಹಳಿಯಾಳ: ಕಳ್ಳಭಟ್ಟಿ ಸರಾಯಿ ಹಿಡಿಯಲು ಹೋದ ಪೋಲಿಸರಿಗೆ ಸಿಕ್ಕಿದ್ದು ಸುಮಾರು 3 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಸಾಗವಾಣಿ ಮರದ ತುಂಡುಗಳು ಹಾಗೂ ಹಲಗೆಗಳು ಇಂತಹ ವಿದ್ಯಮಾನ ನಡೆದಿದ್ದು ತಾಲೂಕಿನ ಗರಡೊಳ್ಳಿ ಗ್ರಾಮದ ಬಳಿ. ಹೌದು ಇಂತದೊಂದು ವಿಚಿತ್ರ ವಿದ್ಯಮಾನ ನಡೆದಿರುವುದು ಶುಕ್ರವಾರ ರಾತ್ರಿ ತಾಲೂಕಿನ ಗರಡೊಳ್ಳಿ ಗ್ರಾಮದಿಂದ ವಾಡಾಕ್ಕೆ ಹೋಗುವ ರಸ್ತೆಯಲ್ಲಿ ಎಂದು ಪೋಲಿಸರು ತಿಳಿಸಿದ್ದಾರೆ. ಹಳಿಯಾಳ ಠಾಣೆಯ ಸಿಪಿಐ ಸುಂದ್ರೇಶ್ ಹೊಳೆಣ್ಣವರ ಅವರು ಗರಡೊಳ್ಳಿ … [Read more...] about 3 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಸಾಗವಾಣಿ ಮರದ ತುಂಡುಗಳು ಹಾಗೂ ಹಲಗೆಗಳು ಪತೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಕ್ರಮ ಮರಳು ಸಾಗಣೆ;2 ಲಾರಿ ವಶ
ಹಳಿಯಾಳ: ಜೋಯಿಡಾದ ರಾಮನಗರದಿಂದ ಹಳಿಯಾಳ ಪಟ್ಟಣ ಮಾರ್ಗವಾಗಿ ಸಾಗಿಸಲಾಗುತ್ತಿದ್ದ ಅಕ್ರಮ ಮರಳು ತುಂಬಿದ 2 ಲಾರಿಗಳನ್ನು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡು 20 ಸಾವಿರ ರೂ. ದಂಢ ವಿಧಿಸಿ ಬಿಡುಗಡೆ ಮಾಡಿದ ವಿದ್ಯಮಾನ ನಡೆದಿದೆ. ಲೋಂಡಾದ ಎಮ್.ಕೆ.ಧಾರವಾಡಕರ ಎನ್ನುವವರಿಗೆ ಸೇರಿದ ಕೆ.ಎ22-9103 ಮತ್ತು ಕೆಎ22-9100 2 ಲಾರಿಗಳಾಗಿದ್ದು ಅವರಿಗೆ ತಲಾ 10 ಸಾವಿರದಂತೆ 20 ಸಾವಿರ ರಾಜಧನ ದಂಡ ವಿಧಿಸಿ ಸಾಗಾಣಿಕೆಗೆ … [Read more...] about ಅಕ್ರಮ ಮರಳು ಸಾಗಣೆ;2 ಲಾರಿ ವಶ
ದೇಶದ ಪ್ರತಿಯೊಂದು ನಾಗರಿಕನ ಮತ ಕ್ರಾಂತಿಕಾರಿ ಅಸ್ತ್ರವಿದ್ದಂತೆ; ಸಚಿವ ಆರ್.ವಿ ದೇಶಪಾಂಡೆ
ಹಳಿಯಾಳ: ದೇಶದ ಪ್ರತಿಯೊಂದು ನಾಗರಿಕನ ಮತ ಕ್ರಾಂತಿಕಾರಿ ಅಸ್ತ್ರವಿದ್ದಂತೆ ಅದನ್ನು ಅಭಿವೃದ್ಧಿ ಪರ, ಜನಪರ ಇರುವವರಿಗೆ ಚಲಾಯಿಸಿ ಉತ್ತಮ ಅಭಿವೃದ್ಧಿಯುಳ್ಳ ಪಕ್ಷ ಆರಿಸಿ ಅಧಿಕಾರಕ್ಕೆ ತನ್ನಿ ಕೆಲಸ ಮಾಡದೆ ಇರುವವರನ್ನು ಮನೆಗೆ ಕಳಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ನುಡಿದರು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಉತ್ತರ ಕನ್ನಡ ಜಿಲ್ಲೆ, ಹಳಿಯಾಳ ತಾಲೂಕು ಪಂಚಾಯತ್ ರಾಜ್ ಇಂಜನೀಯರಿಂಗ್ ಉಪ ವಿಭಾಗದ ಅಡಿಯಲ್ಲಿ 2017-18 ನೇ ಸಾಲಿನ … [Read more...] about ದೇಶದ ಪ್ರತಿಯೊಂದು ನಾಗರಿಕನ ಮತ ಕ್ರಾಂತಿಕಾರಿ ಅಸ್ತ್ರವಿದ್ದಂತೆ; ಸಚಿವ ಆರ್.ವಿ ದೇಶಪಾಂಡೆ
ದಿ.29 ರಂದು ದಾಂಡೇಲಿ ನಗರದಲ್ಲಿ “ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ ಮೋರ್ಚಾ”
ಹಳಿಯಾಳ: ಮರಾಠಾ ಸಮುದಾಯವನ್ನು ಪ್ರವರ್ಗ 3ಯಿಂದ ಪ್ರತ್ಯೇಕಗೊಳಿಸಿ ಪ್ರವರ್ಗ 2ಎ ದಲ್ಲಿ ಸೇರ್ಪಡೆಗೊಳಿಸಬೇಕು ಹಾಗೂ ಸಮಾಜದ ಇತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈಗಾಗಲೇ ಬೃಹತ್ ಪ್ರತಿಭಟನೆ ಸೇರಿದಂತೆ ನೂರಾರು ಬಾರಿ ಸರ್ಕಾರದ ಗಮನ ಸೆಳೆದರು ತಮ್ಮ ಬೇಡಿಕೆ ಈಡೇರಿಸದ ಕಾರಣ ಜನವರಿ ದಿ.29 ರಂದು ದಾಂಡೇಲಿ ನಗರದಲ್ಲಿ “ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ ಮೋರ್ಚಾ” ಅಡಿ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಹಳಿಯಾಳ ತಾಲೂಕಾ … [Read more...] about ದಿ.29 ರಂದು ದಾಂಡೇಲಿ ನಗರದಲ್ಲಿ “ಏಕ ಮರಾಠಾ ಲಾಖ್ ಮರಾಠಾ ಕ್ರಾಂತಿ ಮೋರ್ಚಾ”
ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ;5ನೇ ಸ್ಥಾನ
ಹೊನ್ನಾವರ: ಧಾರವಾಡ ಜಿಲ್ಲಾ ಕೇಂದ್ರದಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ನ್ಯೂ ಇಂಗ್ಲೀಷ ಆಂಗ್ಲ ಮಾಧ್ಯಮ ಪ್ರಭಾತನಗರ ಶಾಲೆಯ ಕೆ.ಎಲ್. ಗಿರೀಶ ಈತನು 5ನೇ ಸ್ಥಾನ ಪಡೆದು ಜೊತೆಗೆ ರೂ. 3000/- ನಗದು ಬಹುಮಾನ ಪಡೆದಿರುತ್ತಾನೆ. ಕುಮಟಾದಲ್ಲಿ ನಡೆದ ಸೇವಾ ಸಿಸ್ಕೋ ಸಂಭ್ರಮ ಮತ್ತು ಅಗಸ್ತ್ಯ ಸಂಸ್ಥೆ ನಡೆಸಿದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪಾಡುರಂಗ ವಿ. ಭಕ್ತಾ ಮತ್ತು ವಸಂತ ಯು. ಶ್ಯಾನಭಾಗ ಇವರು ಭಾಗವಹಿಸಿ ಪ್ರಥಮ ಸ್ಥಾನದ ಜೊತೆಗೆ ರೂ. 1500/- ನಗದು … [Read more...] about ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ;5ನೇ ಸ್ಥಾನ




