ಕುಮಟಾ . ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ ಗೋಕರ್ಣದ ಮೊಡರ್ನ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನ್ಯಾಷನಲ್ ಡಿಜಿಟಲ್ ಲಿಟ್ರಸಿ ಮಿಷನ್ ಅಡಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆಯವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇದ್ದೇ … [Read more...] about ಕಠಿಣ ಪರಿಶ್ರಮದಿಂದ ಮುನ್ನಡೆದರೆ ಯಶಸ್ಸು ಪಡೆಯಲು ಸಾಧ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS SIRSI market report 6-1-2018
Rate in rs / per QuintalTSS SIRSI min max avg *Rashi 32199 36598 35358*↔ *Bette 28599 33099 31025* *Kole 11699 22219 17076* *Chali 22799 24588 23756*⬆ *Ch kem 20189 21299 20697* *B Got 12069 20526 18290* *Pepper 43988 49229 46401*↔➖➖➖➖➖➖➖➖➖➖➖➖*TSS ಗ್ರೀನ್ ಗೋಲ್ಡ … [Read more...] about TSS SIRSI market report 6-1-2018
ಅಕ್ಕಿ ದರಗಳು 6-1-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ ಅಕ್ಕಿ ಅಭಿಲಾಷ...............27* *ಬಾರ್ಲಿಅಕ್ಕಿ....................38* *ಸ್ಟೀಮ್ (ಸೋನಾ77).......38* *ಅಕ್ಕಿ ರಾ(S M GOLD).....25.50* *ನವಣೆ ಅಕ್ಕಿ....................49* *ಕುಚಿಗೆ ಅಕ್ಕಿ.....................31* *ಅಕ್ಕಿ ಪೂನಮ್ ಗೌರಿ.......30.50* *ಲಕ್ಷ್ಮಿ ಗೋಲ್ಡ ಸೋನಾ......47* *ಜೀರಾ ರೈಸ್....................57* *ಸೋನಾ … [Read more...] about ಅಕ್ಕಿ ದರಗಳು 6-1-2018
ಜಿಲ್ಲಾ ಸಂಘಕ್ಕೆ ಆಯ್ಕೆ
ಹೊನ್ನಾವರ. ಉತ್ತರಕನ್ನಡಜಿಲ್ಲಾ ಪ್ರೌಢಶಾಲೆಗಳ ಮುಖ್ಯಾಧ್ಯಾಪಕರು ಹಾಗೂ ಸಂಯುಕ್ತ ಪದವಿ ಪೂರ್ವ ವಿದ್ಯಾಲಯಗಳ ಪ್ರಾಂಶುಪಾಲರ ಸಂಘ (ರಿ) ದ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತುತಾಲೂಕಾ ಪ್ರತಿನಿಧಿಗಳಿಗಾಗಿ ಪ್ರಜಾಪ್ರಭುತ್ವದ ಮಾದರಿಯಲ್ಲಿಚುನಾವಣಾ ಪ್ರಕ್ರಿಯೆ ನಡೆಯಿತು. ಮತಗಳ ಕ್ರೋಢಿಕರಣಗೊಳಿಸಿ ಹೊನ್ನಾವರದಲ್ಲಿ ನಡೆದ ಸಭೆಯಲ್ಲಿಚುನಾವಣಾ ಅಧಿಕಾರಿ ಸತೀಶ ಪ್ರಭು ಈ ಕೆಳಗಿನಂತೆ ಪ್ರಕಟಿಸಿದ್ದಾರೆ. ಉತ್ತರ-ಕನ್ನಡಜಿಲ್ಲಾ ಪ್ರೌಢಶಾಲೆಗಳ ಮುಖ್ಯಾಧ್ಯಾಪಕರು ಹಾಗೂ ಸಂಯುಕ್ತ … [Read more...] about ಜಿಲ್ಲಾ ಸಂಘಕ್ಕೆ ಆಯ್ಕೆ
ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ;ಸುರೇಶ ನಾಯ್ಕ
ಹೊನ್ನಾವರ: ಕೌಶಲ್ಯಾಭಿವೃದ್ಧಿ ಪ್ರತಿಯೊಂದು ಗ್ರಾಮೀಣ ಭಾಗದಲ್ಲಿ ಕಲೆಯನ್ನು ಗುರುತಿಸುವ ಸಾಧನವಾಗಿದೆ. ನಿರುದ್ಯೋಗ ನಿವಾರಣೆ ಮಾಡಲು ಇದು ಒಂದು ಉತ್ತಮ ಕಾರ್ಯವಾಗಿದ್ದು, ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ ಎಂದು ತಾಲೂಕಾ ಪಂಚಾಯತ ಸಹಾಯಕ ಅಕ್ಷರ ದಾಸೋಹ ನಿರ್ದೇಶಕ ಸುರೇಶ ನಾಯ್ಕ ಹೇಳಿದರು. ಅವರು ಪ್ರಭಾತನಗರದ ವಿಕಾಸ ಸೌಧದಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಿಡಾಕ್ ಧಾರವಾಡ, ದಿ. ದೇವರಾಜ ಅರಸು … [Read more...] about ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ;ಸುರೇಶ ನಾಯ್ಕ




