• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕಠಿಣ ಪರಿಶ್ರಮದಿಂದ ಮುನ್ನಡೆದರೆ ಯಶಸ್ಸು ಪಡೆಯಲು ಸಾಧ್ಯ

January 8, 2018 by Gaju Gokarna Leave a Comment

ಕುಮಟಾ . ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ ಗೋಕರ್ಣದ ಮೊಡರ್ನ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನ್ಯಾಷನಲ್ ಡಿಜಿಟಲ್ ಲಿಟ್ರಸಿ ಮಿಷನ್ ಅಡಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆಯವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇದ್ದೇ … [Read more...] about ಕಠಿಣ ಪರಿಶ್ರಮದಿಂದ ಮುನ್ನಡೆದರೆ ಯಶಸ್ಸು ಪಡೆಯಲು ಸಾಧ್ಯ

TSS SIRSI market report 6-1-2018

January 6, 2018 by Sachin Hegde Leave a Comment

Arecanut

Rate in rs / per QuintalTSS SIRSI                    min        max       avg *Rashi      32199   36598  35358*↔ *Bette       28599   33099    31025* *Kole        11699   22219   17076* *Chali       22799    24588   23756*⬆ *Ch kem  20189    21299   20697* *B Got      12069    20526   18290* *Pepper     43988  49229   46401*↔➖➖➖➖➖➖➖➖➖➖➖➖*TSS ಗ್ರೀನ್ ಗೋಲ್ಡ … [Read more...] about TSS SIRSI market report 6-1-2018

ಅಕ್ಕಿ ದರಗಳು 6-1-2018

January 6, 2018 by Sachin Hegde Leave a Comment

rise

ಟಿ.ಎಸ್.ಎಸ್  ಸೂಪರ್ ಮಾರ್ಕೇಟ್  ಶಿರಸಿ rs ಪ್ರತಿ  ಕೇ.ಜಿ ಗೆ ಅಕ್ಕಿ ಅಭಿಲಾಷ...............27* *ಬಾರ್ಲಿಅಕ್ಕಿ....................38* *ಸ್ಟೀಮ್ (ಸೋನಾ77).......38* *ಅಕ್ಕಿ ರಾ(S M GOLD).....25.50* *ನವಣೆ  ಅಕ್ಕಿ....................49* *ಕುಚಿಗೆ ಅಕ್ಕಿ.....................31* *ಅಕ್ಕಿ ಪೂನಮ್ ಗೌರಿ.......30.50* *ಲಕ್ಷ್ಮಿ ಗೋಲ್ಡ ಸೋನಾ......47* *ಜೀರಾ ರೈಸ್....................57* *ಸೋನಾ … [Read more...] about ಅಕ್ಕಿ ದರಗಳು 6-1-2018

ಜಿಲ್ಲಾ ಸಂಘಕ್ಕೆ ಆಯ್ಕೆ

January 6, 2018 by Gaju Gokarna Leave a Comment

ಹೊನ್ನಾವರ. ಉತ್ತರಕನ್ನಡಜಿಲ್ಲಾ ಪ್ರೌಢಶಾಲೆಗಳ ಮುಖ್ಯಾಧ್ಯಾಪಕರು ಹಾಗೂ ಸಂಯುಕ್ತ ಪದವಿ ಪೂರ್ವ ವಿದ್ಯಾಲಯಗಳ ಪ್ರಾಂಶುಪಾಲರ ಸಂಘ (ರಿ) ದ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತುತಾಲೂಕಾ ಪ್ರತಿನಿಧಿಗಳಿಗಾಗಿ ಪ್ರಜಾಪ್ರಭುತ್ವದ ಮಾದರಿಯಲ್ಲಿಚುನಾವಣಾ ಪ್ರಕ್ರಿಯೆ ನಡೆಯಿತು. ಮತಗಳ ಕ್ರೋಢಿಕರಣಗೊಳಿಸಿ ಹೊನ್ನಾವರದಲ್ಲಿ ನಡೆದ ಸಭೆಯಲ್ಲಿಚುನಾವಣಾ ಅಧಿಕಾರಿ ಸತೀಶ ಪ್ರಭು ಈ ಕೆಳಗಿನಂತೆ ಪ್ರಕಟಿಸಿದ್ದಾರೆ. ಉತ್ತರ-ಕನ್ನಡಜಿಲ್ಲಾ ಪ್ರೌಢಶಾಲೆಗಳ ಮುಖ್ಯಾಧ್ಯಾಪಕರು ಹಾಗೂ ಸಂಯುಕ್ತ … [Read more...] about ಜಿಲ್ಲಾ ಸಂಘಕ್ಕೆ ಆಯ್ಕೆ

ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ;ಸುರೇಶ ನಾಯ್ಕ

January 6, 2018 by Gaju Gokarna Leave a Comment

ಹೊನ್ನಾವರ: ಕೌಶಲ್ಯಾಭಿವೃದ್ಧಿ ಪ್ರತಿಯೊಂದು ಗ್ರಾಮೀಣ ಭಾಗದಲ್ಲಿ ಕಲೆಯನ್ನು ಗುರುತಿಸುವ ಸಾಧನವಾಗಿದೆ. ನಿರುದ್ಯೋಗ ನಿವಾರಣೆ ಮಾಡಲು ಇದು ಒಂದು ಉತ್ತಮ ಕಾರ್ಯವಾಗಿದ್ದು, ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ ಎಂದು ತಾಲೂಕಾ ಪಂಚಾಯತ ಸಹಾಯಕ ಅಕ್ಷರ ದಾಸೋಹ ನಿರ್ದೇಶಕ ಸುರೇಶ ನಾಯ್ಕ ಹೇಳಿದರು. ಅವರು ಪ್ರಭಾತನಗರದ ವಿಕಾಸ ಸೌಧದಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಿಡಾಕ್ ಧಾರವಾಡ, ದಿ. ದೇವರಾಜ ಅರಸು … [Read more...] about ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ;ಸುರೇಶ ನಾಯ್ಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar