ಹೊನ್ನಾವರ ;ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಖಾತ್ರಿ ಪಡಿಸಲು ನ್ಯಾಕ್ ಮಾನ್ಯತೆಯು ಅಗತ್ಯವಾಗಿದ್ದು, ಅದು ಕಾಲೆಜಿಗೆ ಸಂಬಂಧಿಸಿದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇದು ಸ್ಫರ್ಧಾತ್ಮಕ ಯುಗವಾಗಿದ್ದು, ಇದರಲ್ಲಿ ಶಿಕ್ಷಣ ಸಂಸ್ಥೆಯುಒಂದು ಸ್ಥಾನ ಪಡೆಯಲು ಸದಾ ಸ್ಫರ್ಧಾತ್ಮಕವಾಗಿರುವುದು ಅಗತ್ಯ ಈ ನಿಟ್ಟಿನಿಲ್ಲ ಶೈಕ್ಷಣಿಕ ಅಭಿವೃದ್ದಿಗೆ ಯಾವಾಗಲು ಆದ್ಯತೆ ನೀಡಬೇಕಾಗುತ್ತದೆ ಎಂದು ಎಸ್.ಡಿ.ಎಂ. ಕಾಲೇಜು ಹೊನ್ನಾವರದ ಪ್ರಾಂಶುಪಾಲರಾದ ಡಾ. ಎಸ್.ಎಸ್. ಹೆಗಡೆ ಹೇಳಿದರು. … [Read more...] about ಸಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದಲ್ಲಿ ಜಿಲ್ಲಾ ಮಟ್ಟದ ನ್ಯಾಕ್ ಕಾರ್ಯಗಾರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದೇವರು ಡಯಾಲಿಸಿಸ್ ಘಟಕ ಕೊಟ್ಟರೂ ಪೂಜಾರಿ ಮರ್ಜಿಗೆ ಕಾಯಬೇಕು
ಹೊನ್ನಾವರ. ದೇವರು ಡಯಾಲಿಸಿಸ್ ಘಟಕ ಕೊಟ್ಟರೂ ಪೂಜಾರಿ ಮರ್ಜಿಗೆ ಕಾಯಬೇಕು. ಸೌಲಭ್ಯ ನಮ್ಮಿಂದ ನಮಗಾಗಿಯಾದರೂ ದೊಣ್ಣೆನಾಯಕನ ಅಪ್ಪಣೆ ಬೇಕು ಎಂಬಂತೆ, ಹೊನ್ನಾವರ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಈಗ ಡಯಾಲಿಸಿಸ್ ಘಟಕ ಸ್ಥಾಪನೆಯಾಗಿ ಅದರ ಬಳಕೆಗೆ ಅಗತ್ಯದ ಎಲ್ಲ ವ್ಯವಸ್ಥೆಯಿದ್ದರೂ ಕ್ಷೇತ್ರದ ಶಾಸಕರೋ, ಸಚಿವರೋ ಬಂದು ಉದ್ಟಾಟಿಸಲು ಪುರುಸೊತ್ತಿಲ್ಲದೆ ಕಾಯಿಲೆ ಪೀಡಿತರು ಕಾಯುವಂತಾಗಿದೆ.ಈವರೆಗೂ ಇಲ್ಲ, ಇಲ್ಲ ಎಂಬ ಕೂಗುಗಳ ನಡುವೆ ಅಂತೂ ಡಯಾಲಿಸಿಸ್ ಮಂಜೂರಿ ಭಾಗ್ಯ … [Read more...] about ದೇವರು ಡಯಾಲಿಸಿಸ್ ಘಟಕ ಕೊಟ್ಟರೂ ಪೂಜಾರಿ ಮರ್ಜಿಗೆ ಕಾಯಬೇಕು
ಮಂಗನ ಕಾಯಿಲೆ,ಉತ್ತರಕನ್ನಡ ಜಿಲ್ಲೆಯಲ್ಲೂ ವ್ಯಾಪಿಸುವ ಭೀತಿ
ಹೊನ್ನಾವರ: ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡು ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲೂ ವ್ಯಾಪಿಸುವ ಭೀತಿಯಲ್ಲಿ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕೆಎಫ್ಡಿ ಘಟಕ ಸಿದ್ಧತೆ ನಡೆಸಿದೆ. ಎಂದು ಕೆಎಫ್ಡಿ ಘಟಕದ ಪ್ರಭಾರ ವೈದ್ಯಾಧಿಕಾರಿ ಡಾ. ಸತೀಶ ಶೇಟ್ ತಿಳಿಸಿದ್ದಾರೆ. ಕಳೆದ ವರ್ಷಗಳಲ್ಲಿ ಜಿಲ್ಲೆಯ ಹೊನ್ನಾವರ, ಭಟ್ಕಳ, ಸಿದ್ದಾಪುರ, ಜೋಯ್ಡಾ ತಾಲೂಕುಗಳಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡು … [Read more...] about ಮಂಗನ ಕಾಯಿಲೆ,ಉತ್ತರಕನ್ನಡ ಜಿಲ್ಲೆಯಲ್ಲೂ ವ್ಯಾಪಿಸುವ ಭೀತಿ
ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವದ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೋಟೆ ಮಾಳಕೋಡ ಹಾಗೂ, ಕೆಳಗಿನ ಇಡಗುಂಜಿ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಶಾಲೆಯ ಆವರಣದಲ್ಲಿ ನಡೆಯಿತು.. ಕಾರ್ಯಕ್ರಮದ ಉದ್ಘಾಟನೆಯನ್ನು ಭಟ್ಕಳ್ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂಕಾಳ ವೈದ್ಯ ನೇರವೆರಿಸಿದರು.. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವಿನಯತೆ ಕೂಡಾ ಬೇಳೆಸಿಕೊಳ್ಳಬೇಕು … [Read more...] about ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವದ ವಾರ್ಷಿಕ ಸ್ನೇಹ ಸಮ್ಮೇಳನ
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ
ಹಳಿಯಾಳ: ಹಳಿಯಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಕಾಮಗಾರಿಯ ವಿಷಯದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರೊರ್ವರಿಂದ ಕಾಮಗಾರಿ ಹಣದಲ್ಲಿ ಶೆ.0.5% ಹಣವನ್ನು ನೀಡುವಂತೆ ಪಿಡಿಸಿ ಅವರಿಂದ 30 ಸಾವಿರ ರೂ. ನಗದು ಹಣ ಪಡೆಯುತ್ತಿರುವ ಸಂದರ್ಭದಲ್ಲೇ ಉಕ ಜಿಲ್ಲಾ ಭ್ರಷ್ಟಾಚಾರ ನಿಗ್ರಹ(ಎಸಿಬಿ)ದಳ ದವರು ಕಾರ್ಯಾಚರಣೆ ನಡೆಸಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿಯನ್ನು ಬಂಧಿಸಿದ್ದು ಪ್ರಮುಖ ಆರೋಪಿ ಅಧಿಕಾರಿ ಪರಾರಿಯಾಗಿರುವ ಘಟನೆ … [Read more...] about ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯ ಪ್ರಯೋಗಾಲಯ ಸಿಬ್ಬಂದಿ ಬಂಧನ;ಪ್ರಮುಖ ಆರೋಪಿ ಅಧಿಕಾರಿ ಪರಾರಿ



