Rate in RS/ per QuintalTSS SIRSI … [Read more...] about TSS SIRSI* market report 1-1-2018
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಲಾರಿಯಿಂದ ಕೆಳಗೆ ಬಿದ್ದ ಚಾಲಕ, ಲಾರಿಯ ಚಕ್ರಕ್ಕೆ ಸಿಲುಕಿ ದಾರುಣ ಸಾವು
ಹಳಿಯಾಳ : ರಸ್ತೆಯ ಮೇಲೆ ಬಾಗಿದ ಮರಕ್ಕೆ ತಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯಿಂದ ಕೆಳಗೆ ಬಿದ್ದ ಚಾಲಕ ಲಾರಿಯ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ದುರ್ಘಟನೆ ಹಳಿಯಾಳ ತಾಲೂಕಿನ ಹೊಸ ಹಡಗಲಿ ಸಮೀಪದ ಹಳಿಯಾಳ-ಕಲಘಟಗಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ವಿಶಾಲ ಭೀಮಾಜಿ ಮುನವಳ್ಳಿ(24) ಮೃತ ಯುವ ಚಾಲಕನಾಗಿದ್ದು ಪಟ್ಟಣದ ಕಸಬಾಗಲ್ಲಿ ನಿವಾಸಿಯಾಗಿದ್ದಾನೆ. ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸ ಹಡಗಲಿ ಸಮೀಪದ … [Read more...] about ಲಾರಿಯಿಂದ ಕೆಳಗೆ ಬಿದ್ದ ಚಾಲಕ, ಲಾರಿಯ ಚಕ್ರಕ್ಕೆ ಸಿಲುಕಿ ದಾರುಣ ಸಾವು
ಮಕ್ಕಳು ಒಳ್ಳೆಯ ಚಾರಿತ್ರ್ಯ, ಗುಣ, ಶಿಸ್ತು, ಗುರಿ ಇಟ್ಟುಕೊಂಡು ಸಾತ್ವಿಕ ಬದುಕನ್ನು ನಡೆಸಿದರೆ ದೇಶದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ಮಕ್ಕಳು ಒಳ್ಳೆಯ ಚಾರಿತ್ರ್ಯ, ಗುಣ, ಶಿಸ್ತು, ಗುರಿ ಇಟ್ಟುಕೊಂಡು ಸಾತ್ವಿಕ ಬದುಕನ್ನು ನಡೆಸಿದರೆ ದೇಶದ ಪ್ರಗತಿ ಸಾಧ್ಯ ಎಂದು ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಆ ನಿಟ್ಟಿನಲ್ಲಿ ನಮ್ಮ ದೇಶದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ವಿಶ್ವದಲ್ಲಿ ಗುರುತಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಶ್ಲಾಘಿಸಿದರು.ಹಳಿಯಾಳ: ಮಕ್ಕಳು ಒಳ್ಳೆಯ ಚಾರಿತ್ರ್ಯ, ಗುಣ, ಶಿಸ್ತು, ಗುರಿ ಇಟ್ಟುಕೊಂಡು ಸಾತ್ವಿಕ … [Read more...] about ಮಕ್ಕಳು ಒಳ್ಳೆಯ ಚಾರಿತ್ರ್ಯ, ಗುಣ, ಶಿಸ್ತು, ಗುರಿ ಇಟ್ಟುಕೊಂಡು ಸಾತ್ವಿಕ ಬದುಕನ್ನು ನಡೆಸಿದರೆ ದೇಶದ ಪ್ರಗತಿ ಸಾಧ್ಯ; ಸಚಿವ ಆರ್.ವಿ.ದೇಶಪಾಂಡೆ
ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ,ಆಗ್ರಹ
ಹಳಿಯಾಳ: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನಮ್ಮಾ ಎನ್ನುವ ಶಾಲಾ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ಹಳಿಯಾಳದ ಭೀಮಸೇನಾ ಯುವಕ ಮಂಡಳ ಮತ್ತು ಚಲವಾದಿ ಮಹಾಸಭಾ ಸಂಘಟನೆ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸುವ ಮೂಲಕ ಆಗ್ರಹಿಸಿದರು. ಇಲ್ಲಿಯ ಮಿನಿ ವಿಧಾನಸೌಧಕ್ಕೆ ಪ್ರತಿಭಟನಾ ಮೇರವಣಿಗೆಯ ಮೂಲಕ ಆಗಮಿಸಿದ ಸಂಘಟನೆಯ ಕಾರ್ಯಕರ್ತರು ಪ್ರಕರಣ … [Read more...] about ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ,ಆಗ್ರಹ
ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಹಲ್ಲೆ
ಹಳಿಯಾಳ: ಕರ್ತವ್ಯ ನಿರತ ಹಳಿಯಾಳ ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಕುರಿತು ಹಳಿಯಾಳ ಪೊಲಿಸ್ ಠಾಣೆಯಲ್ಲಿ ಮುಖ್ಯಾಧಿಕಾರಿಯವರು ದೂರು ದಾಖಲಿಸಿರುವ ವಿದ್ಯಮಾನ ಶನಿವಾರ ಹಳಿಯಾಳದಲ್ಲಿ ನಡೆದಿದೆ.ಹಳಿಯಾಳ: ಕರ್ತವ್ಯ ನಿರತ ಹಳಿಯಾಳ ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಕುರಿತು ಹಳಿಯಾಳ ಪೊಲಿಸ್ ಠಾಣೆಯಲ್ಲಿ ಮುಖ್ಯಾಧಿಕಾರಿಯವರು ದೂರು ದಾಖಲಿಸಿರುವ ವಿದ್ಯಮಾನ ಶನಿವಾರ ಹಳಿಯಾಳದಲ್ಲಿ ನಡೆದಿದೆ. ನಡೆದದ್ದೇನು ? :- ಪುರಸಭೆ ವ್ಯಾಪ್ತಿಯ … [Read more...] about ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಹಲ್ಲೆ




