• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಿಂದೂ ಜಾಗರಣ ವೇದಿಕೆ ವತಿಯಿಂದ ಸಾಂತ್ವಾನ ನಿಧಿ ಹಸ್ತಾಂತರ

December 28, 2017 by Gaju Gokarna Leave a Comment

ಹೊನ್ನಾವರ : ಪಟ್ಟಣದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಪರೇಶ ಮೇಸ್ತನ ಕುಟುಂಬಕ್ಕೆ ಸಂಘ ಪರಿವಾರದ ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪರೇಶನ ಕುಟುಂಬಕ್ಕೆ ಸಾಂತ್ವಾನ ನಿಧಿಯನ್ನು ಒಟ್ಟುಗೂಡಿಸಿ 1 ಲಕ್ಷ ರೂಗಳನ್ನು ಕುಟುಂಬದವರಿಗೆ ಹಸ್ತಾಂತರಿಸಿ ಸಾಂತ್ವಾನ ಹೇಳಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹನುಮಂತ ಶ್ಯಾನಭಾಗ, ಸು. ಕೃಷ್ಣಮೂರ್ತಿ, ವಿಶ್ವನಾಥ ನಾಯಕ, ಲೋಕೇಶ ಮೇಸ್ತ, ಗೋವಿಂದ ನಾಯ್ಕ, ಉಮೇಶ ಸಾರಂಗ, ಗಂಗೊಳ್ಳಿಯ ಹಿಂದೂ ಜಾಗರಣ … [Read more...] about ಹಿಂದೂ ಜಾಗರಣ ವೇದಿಕೆ ವತಿಯಿಂದ ಸಾಂತ್ವಾನ ನಿಧಿ ಹಸ್ತಾಂತರ

ಮಹದಾಯಿ ನದಿ ಜೋಡಣೆ; ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

December 28, 2017 by Yogaraj SK Leave a Comment

ಹಳಿಯಾಳ: ಕಳೆದ 2 ವರ್ಷಗಳಿಂದ ಮಹದಾಯಿ ನದಿ ಜೋಡಣೆ, ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ  ಉತ್ತರಕರ್ನಾಟಕದ ಜನತೆ ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದ್ದು  ಸರ್ಕಾರ ಕೂಡಲೇ ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ.  ಪಟ್ಟಣದ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಸಂಘಟನೆಯವರು ತಹಶೀಲ್ದಾರ್ ಅವರಿಗೆ ಮನವಿ … [Read more...] about ಮಹದಾಯಿ ನದಿ ಜೋಡಣೆ; ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Apmc market report 28-12-2017

December 28, 2017 by Sachin Hegde Leave a Comment

Arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12900 17860 15230Arecanut Hale Chali Average 2 Quintal 18710 23310 20510Arecanut Hosa Chali Average 2 Quintal 18360 21200 19520 2] MARKET: … [Read more...] about Apmc market report 28-12-2017

*TSS SIRSI* market report 28-12-2017

December 28, 2017 by Sachin Hegde Leave a Comment

Arecanut

TSS SIRSIRate in rs / per Quintal … [Read more...] about *TSS SIRSI* market report 28-12-2017

ಅಕ್ಕಿ ದರಗಳು 28-12-2017

December 28, 2017 by Sachin Hegde Leave a Comment

rise

ಟಿ.ಎಸ್.ಎಸ್  ಸೂಪರ್ ಮಾರ್ಕೇಟ್  ಶಿರಸಿ rs ಪ್ರತಿ  ಕೇ.ಜಿ ಗೆ ಅಕ್ಕಿ ಅಭಿಲಾಷ...............27* *ಬಾರ್ಲಿಅಕ್ಕಿ....................38* *ಸ್ಟೀಮ್ (ಸೋನಾ77).......38* *ಅಕ್ಕಿ ರಾ(S M GOLD).....25.50* *ನವಣೆ  ಅಕ್ಕಿ....................49* *ಕುಚಿಗೆ ಅಕ್ಕಿ.....................37* *ಅಕ್ಕಿ ಪೂನಮ್ ಗೌರಿ.........32* *ಲಕ್ಷ್ಮಿ ಗೋಲ್ಡ ಸೋನಾ......47* *ಜೀರಾ ರೈಸ್....................57* *ಸೋನಾ … [Read more...] about ಅಕ್ಕಿ ದರಗಳು 28-12-2017

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar