ಹಳಿಯಾಳ: ಹೊನ್ನಾವರದ ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿಯ ನೇತೃತ್ವದಲ್ಲಿ ಹಳಿಯಾಳ ವಿವಿಧ ಹಿಂದೂ ಸಂಘಟನೆಗಳನ್ನೊಳಗೊಂಡು ಹಿಂದೂ ಜನಜಾಗೃತಿ ಸಮೀತಿಯು ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿ ತಹಶೀಲ್ದಾರ್ ಅವರಿಗೆ ಮನವಿ … [Read more...] about ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ,ಸರ್ಕಾರಕ್ಕೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ಕ್ರೀಡಾ ಭವನದ ಕ್ರೀಡಾ ಪಟುಗಳು ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹಳಿಯಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ರಾಜ್ಯ ಮಟ್ಟದ ಪ್ರೌಢ ಶಾಲೆಗಳ ಟೇಬಲ್ ಟೆನ್ನಿಸ ಪಂದ್ಯಾವಳಿಂiÀiಲ್ಲಿ ಭಾಗವಹಿಸಿದ ಹಳಿಯಾಳದ ಕ್ರೀಡಾ ಭವನದ ಕ್ರೀಡಾ ಪಟುಗಳು ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ತರಬೇತುದಾರ ಉದಯ ಜಾಧವ ತಿಳಿಸಿದ್ದಾರೆ. ವಿದ್ಯಾರ್ಥಿ ಕ್ರೀಡಾಪಟುಗಳಾದ ಶಾಶ್ವತ ಪರಶುರಾಮ ತೋಟಗೇರ, ಅಭಿರಾಮ ರಾಮ ನಾರಾಯಣ ಐತಾಳ, ಕಿರಣ ಸುಭಾಸ ಧಾರವಾಡಕರ ಇದೇ ಬರುವ ಜನೇವರಿ 03 ರಂದು ಗುಜರಾತಿನ … [Read more...] about ಹಳಿಯಾಳದ ಕ್ರೀಡಾ ಭವನದ ಕ್ರೀಡಾ ಪಟುಗಳು ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಸತತ 2ನೇ ಬಾರಿಗೆ ಚಿನ್ನದ ಪದಕ ವಿಜೇತ
ಹೊನ್ನಾವರ ತಾಲೂಕಿನ ಸ.ಹಿ.ಪ್ರಾ.ಶಾಲೆ ಇಳಿಕಾರದ ಶಿಕ್ಷಕರಾದ ಕೆ.ಜಿ.ಗೌಡ ಇವರು 23, 24 ಡಿಸೆಂಬರ 2017 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದ 38ನೇ ರಾಜ್ಯ ಮಟ್ಟದ ‘ಮಾಸ್ಟರ್ ಅಥ್ಲೇಟಿಕ್ ಮಿm’ï 2017-18 ರಲ್ಲಿ ಭಾಗವಹಿಸಿ ಸತತ 2ನೇ ಬಾರಿಗೆ “ಗುಂಡು ಎಸೆತ” ಚಕ್ರ ಎಸೆತಗಳಲ್ಲಿ 45 ವರ್ಷ ವಯೋಗುಂಪಿನಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ವಿಜೇತರಾಗಿ ಫೆಬ್ರುವರಿ ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರಿಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. … [Read more...] about ಸತತ 2ನೇ ಬಾರಿಗೆ ಚಿನ್ನದ ಪದಕ ವಿಜೇತ
ಪರೇಶ ಮೇಸ್ತ ಮನೆಗೆ ಶ್ರೀ ಋಶಿ ಕುಮಾರ ಸ್ವಾಮೀಜಿ ಭೇಟಿ
ಹೊನ್ನಾವರ: ಪಟ್ಟಣದಲ್ಲಿ ನಿಗೂಢ ಸಾವನಪ್ಪಿದ ಹಿಂದೂ ಕಾರ್ಯಕರ್ತ ಪರೇಶ ಮೇಸ್ತ ಮನೆಗೆ ಶ್ರೀ ಋಶಿ ಕುಮಾರ ಸ್ವಾಮೀಜಿ ಭೇಟಿ ನೀಡಿದರು. ಪರೇಶನ ತಂದೆ ಕಮಲಾಕರ ಮೇಸ್ತ ಹಾಗೂ ಅವರ ಕುಟುಂಬದವರಿಗೆ ಸಾಂತ್ವಾನ ನುಡಿದರು. … [Read more...] about ಪರೇಶ ಮೇಸ್ತ ಮನೆಗೆ ಶ್ರೀ ಋಶಿ ಕುಮಾರ ಸ್ವಾಮೀಜಿ ಭೇಟಿ
TSS SIRSI* market report 26-12-2017
Rate in rs / per QuintalTSS SIRSI min max avg *Rashi 33699 36999 35597*↔ *Bette 24799 35499 30363* *Kole 14819 18100 16408* *Chali 21859 23688 22730*⬆ *Old ch 22266 23186 22783* *Ch kem 16345 20689 18989* *B Got 16611 19833 18809* *Pepper … [Read more...] about TSS SIRSI* market report 26-12-2017




