ಹೊನ್ನಾವರ: ತಾಲೂಕಿನ ಯಕ್ಷಗಾನ ಕಾಶಿ ಶ್ರೀ ಮುಖ್ಯಪ್ರಾಣ ಲಕ್ಷ್ಮೀವೆಂಕಟೇಶ ದೇವರ ಸನ್ನಿಧಿಯಲ್ಲಿ ಪ್ರತಿವರ್ಷದಂತೆ ಅಹೋರಾತ್ರಿ ಅಖಂಡ ಹರಿನಾಮ ಸಂಕೀರ್ತನೆಯ ಪುಣ್ಯಪಾವನ "ಭಜನಾ ಸಪ್ತಾಹ" ಕಾರ್ಯಕ್ರಮ ಡಿ. 29ರಂದು ಶುಕ್ರವಾರ ನಡೆಯಲಿದೆ. ಹೇಮಲಂಬಿ ನಾಮ ಸಂವತ್ಸರದ ಪುಷ್ಯ ಶುದ್ಧ ಏಕಾದಶಿ ನಿಮಿತ್ತ ದೇವರ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕೈಂಕರ್ಯ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ದೇವತಾ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ವಿವಿಧ ಭಜನಾ ತಂಡದವರಿಂದ ಭಜನಾ ಸಪ್ತಾಹ … [Read more...] about ಡಿ. 29ರಂದು “ಭಜನಾ ಸಪ್ತಾಹ” ಕಾರ್ಯಕ್ರಮ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡಿ. 28 ರಂದು ಗುರುವಾರ ರಾತ್ರಿ 9 ಗಂಟೆಗೆ ಶೃದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ಕಾರ್ಮಿಕರ ವಿವಿದೋದ್ದೇಶಗಳ ಸಹಕಾರಿ ಸಂಘ ನಿಯಮಿತ, ಹೊನ್ನಾವರ ಮತ್ತು ಸಾಮರಸ್ಯ ಪತ್ತಿನ ಸಹಕಾರಿ ನಿಯಮಿತ, ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಪದ್ಮಶ್ರೀ ವಿಜೇತ ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆ ಹಾಗೂ ಸಂಗೀತ ವಿದ್ವಾನ್ ದಿ. ಸತ್ಯನಾರಾಯಣ ನಾಯ್ಕ ಗುಂಡಿಬೈಲ್ ಇವರಿಗೆ ಶೃದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ಡಿ. 28 ರಂದು ಗುರುವಾರ ರಾತ್ರಿ 9 ಗಂಟೆಗೆ ನಡೆಯಲಿದೆ. ಶ್ರೀ ರಾಘವೇಶ್ವರ ಭಾರತೀ ಸವೇದ ಸಂಸ್ಕøತ ಪಾಠಶಾಲಾ ಆವರಣದಲ್ಲಿ ನಡೆಯಲಿರುವ … [Read more...] about ಡಿ. 28 ರಂದು ಗುರುವಾರ ರಾತ್ರಿ 9 ಗಂಟೆಗೆ ಶೃದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ
ಕಡತೊಕ, ಹೊಸ್ತೋಟ ಯಕ್ಷಗಾನ ಪ್ರಸಂಗಗಳು ಶೈಕ್ಷಣಿಕ ಪಠ್ಯದಲ್ಲಿ ಅಳವಡಿಕೆಯಾಗಲಿ : ಅರವಿಂದ ಕರ್ಕಿಕೋಡಿ
ಹೊನ್ನಾವರ: ಕಡತೋಕ ಮಂಜುನಾಥ ಬಾಗವತ ಮತ್ತು ಹೊಸ್ತೋಟ ಮಂಜುನಾಥ ಭಾಗವತ ಅವರು ರಚಿಸಿದ ಯಕ್ಷಗಾನ ಪ್ರಸಂಗಗಳು ಸಮಗ್ರ ಅಧ್ಯಯನವಾಗದೇ ಅವಗಣನೆ ಆಗುತ್ತಿದೆ. ರಾಜ್ಯದ ಶೈಕ್ಷಣಿಕ ಪಠ್ಯದಲ್ಲಿ ಇವರ ಪ್ರಸಂಗಗಳನ್ನು ಅಳವಡಿಸಿದರೆ ವಿದ್ಯಾರ್ಥಿಗಳಿಗೆ ಯಕ್ಷಗಾನದ ಬಗ್ಗೆ ಸ್ಪಷ್ಟತೆ ಮೂಡಲು ಸಾಧ್ಯವಾಗುತ್ತದೆ. ಈ ಬಗ್ಗೆ ಚಿಂತಕರೆಲ್ಲ ಸೇರಿ ಸರಕಾರದ ಮೇಲೆ ಒತ್ತಡ ಹೇರಬೇಕಾದ ತುರ್ತು ಇದೆ ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಅವರು … [Read more...] about ಕಡತೊಕ, ಹೊಸ್ತೋಟ ಯಕ್ಷಗಾನ ಪ್ರಸಂಗಗಳು ಶೈಕ್ಷಣಿಕ ಪಠ್ಯದಲ್ಲಿ ಅಳವಡಿಕೆಯಾಗಲಿ : ಅರವಿಂದ ಕರ್ಕಿಕೋಡಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ;ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಹೊನ್ನಾವರ: ಭಾರತೀಯ ಜನತಾಪಕ್ಷದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ ತಾಲೂಕ ಸರ್ಕಾರಿ ಆಸ್ಪತ್ರೆಗೆ ತಾಲೂಕ ಬಿಜೆಪಿ ಕಾರ್ಯಕರ್ತರು ತೆರಳಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಎಂ.ಜಿ. ನಾಯ್ಕ ಮಾತನಾಡಿ ವಾಜಪೇಯಿಯವರು ದೇಶದ ಪ್ರಧಾನಿಯಾಗಿದ್ದಾಗ 1999ರಲ್ಲಿ ಭಾರತ-ಪಾಕಿಸ್ತಾನ ಯುದ್ದದ ಸಮಯದಲ್ಲಿ ತಮ್ಮ ಜೀವದ ಹಂಗನ್ನು ಲೆಕ್ಕಿಸದೆ ರಣಾಂಗಣಕ್ಕೆ ತೆರಳಿ ದೇಶದ ಸೈನಿಕರಿಗೆ ಆತ್ಮಸೈರ್ಯ ತುಂಬಿ … [Read more...] about ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ;ರೋಗಿಗಳಿಗೆ ಹಣ್ಣುಹಂಪಲು ವಿತರಣೆ
TSS SIRSI* market report 25-12-2017
Rate in rs/ per QuintalTSS SIRSI … [Read more...] about TSS SIRSI* market report 25-12-2017



