ಹೊನ್ನಾವರ :ವಾಯುವ್ಯ ರಸ್ತೆ ಸಾರಿಗೆ ಬಸ್ ಪಲ್ಟಿಯಾಗಿರುವ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಇನ್ನೂ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಯಲಗುಪ್ಪಾ ಕ್ರಾಸ್ ಬಳಿ ರವಿವಾರ ಸಂಭವಿಸಿದೆ. ಕಾರವಾರದಿಂದ ಚಿಕ್ಕಮಗಳೂರಿಗೆ ಹೊರಟ್ಟಿದ್ದ ಏಂ 31 ಈ1229 ಎಂಬ ಸಂಖ್ಯೆಯ ಬಸ್ ಏಕಾಏಕಿ ಪಲ್ಟಿಯಾಗಿದ್ದು, ಈ ಬಸ್ ಕಾರವಾರ ಡಿಪೋಗೆ ಸೇರಿದ್ದಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹೊನ್ನಾವರದ ತಾಲೂಕಾ ಆಸ್ಪತ್ರೆಗೆ ಸೇರಿಸಲಾಗಿದೆ. … [Read more...] about ಬಸ್ ಪಲ್ಟಿ;ಇಬ್ಬರು ಸ್ಥಳದಲ್ಲೇ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಾರತದ ಭವಿಷ್ಯದ ಶಕ್ತಿ ಯುವಕರ ಕೈಯಲ್ಲಿದೆ
ಹೊನ್ನಾವರ : ನೆಹರು ಯುವ ಕೇಂದ್ರ ಕಾರವಾರ, ಯವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ,ತಾಲೂಕು ಯುವ ಒಕ್ಕೂಟ ಹೊನ್ನಾವರ, ಶ್ರೀ ಮಾರಿಕಾಂಬ ಮಹಿಳಾ ಸಂಘ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ (ರಿ) ಮತ್ತು ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ ಮೂಡ್ಕಣಿ ಇವರ ಸಹಭಾಗಿತ್ವದಲ್ಲಿ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಅಳ್ಳಂಕಿಯಲ್ಲಿ ನೆರೆಹೊರೆ ಯುವ ಸಂಸದ್ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಸದಸ್ಯರಾದ ಲೋಕೇಶ್ ನಾಯ್ಕ … [Read more...] about ಭಾರತದ ಭವಿಷ್ಯದ ಶಕ್ತಿ ಯುವಕರ ಕೈಯಲ್ಲಿದೆ
ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ
ಹಳಿಯಾಳ: ಅರಣ್ಯ ಅತಿಕ್ರಮಣ ಸಕ್ರಮ ಕುರಿತು ರೈತರು ಎಲ್ಲ ಸೂಕ್ತ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು ಸಹ ಹಲವಾರು ಕಾರಣಗಳನ್ನು ನೀಡಿ ದಾಖಲೆಗಳನ್ನು ವಾಪಸ್ಸು ಕಳಿಸಲಾಗುತ್ತಿದ್ದು, ರೈತ ಹಿತಾಸಕ್ತಿ ಜಿಲ್ಲಾಧಿಕಾರಿಗಳಿಗೆ ಇದ್ದಂತೆ ಕಾಣುತ್ತಿಲ್ಲ 2018ರ ಜನೆವರಿ ತಿಂಗಳ ಕೊನೆಯೊಳಗೆ ರೈತರ ಈ ಸಮಸ್ಯೆ ಬಗೆಹರಿಸದೆ ಇದ್ದರೇ ರೈತರೊಂದಿಗೆ ಬೀದಿಗಿಳಿದು ಗ್ರಾಮಾಂತರ ಭಾಗದಿಂದ ಜಿಲ್ಲಾದ್ಯಂತ ಊಗ್ರ ಹೋರಾಟ ನಡೆಸಲಾಗುವುದೆಂದು ವಿಧಾನ ಪರಿಷತ್ ಸದಸ್ಯ … [Read more...] about ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ
ಪುರಸಭೆಯ ಅಧ್ಯಕ್ಷ ಉಮೇಶ ಬೋಳಶೇಟ್ಟಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ
ಹಳಿಯಾಳ :- ಪಟ್ಟಣದ ಪುರಸಭೆಯ ಅಧ್ಯಕ್ಷ ಉಮೇಶ ಬೋಳಶೇಟ್ಟಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ರಾಜಿನಾಮೆ ಸಲ್ಲಿಸಿದ್ದಾರೆ. ಆಡಳಿತಾರೂಢ ಕಾಂಗ್ರೇಸ್ ಪಕ್ಷದಲ್ಲಿ ಆಗಿರುವ ಒಡಂಬಡಿಕೆಯಂತೆ ತಮ್ಮ ಅವಧಿ ಮುಗಿದ ಬಳಿಕ ಜಿಲ್ಲಾಧಿಕಾರಿಗಳ ಬಳಿ ತೆರಳಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದು ದಿ.28ರ ವರೆಗೆ ಅವರು ತಮ್ಮ ರಾಜೀನಾಮೆ ಪತ್ರ ಹಿಂಪಡೆಯಲು ಅವಕಾಶವಿದ್ದು ಅವಧಿಯ ಬಳಿಕ ಜಿಲ್ಲಾಧಿಕಾರಿಗಳು ರಾಜೀನಾಮೆಯನ್ನ ಅಂಗೀಕರಿಸಲಿದ್ದು ಬಳಿಕ … [Read more...] about ಪುರಸಭೆಯ ಅಧ್ಯಕ್ಷ ಉಮೇಶ ಬೋಳಶೇಟ್ಟಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ
ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಭಾರತ ಸೈನಿಕ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನ
ಕಾರವಾರ: 2017-18ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಭಾರತ ಸೈನಿಕ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರದ ಮೂಲಕ ಉಚಿತ ಆನ್ ಲೈನ್ ಭರ್ತಿ ಮಾಡಿ ಕೊಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ 31 ಕೊನೆಯದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-220336 ಹಾಗೂ ತಾಲೂಕಾ ಮಾಹಿತಿ ಕೇಂದ್ರಗಳಾದ ಕಾರವಾರ -8971859211, … [Read more...] about ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಭಾರತ ಸೈನಿಕ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನ

