ಹೊನ್ನಾವರ: ಉತ್ತರ ಕನ್ನಡ ಜಿಲ್ಲಾ ರಾಮಕ್ಷತ್ರಿಯ ನೌಕರರ ಸಂಘ (ರಿ.) ಹೊನ್ನಾವರ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಡಿ.24 ರಂದು ರವಿವಾರ ಮಂಕಿಯ ಕೊಕ್ಕೇಶ್ವರ ರಾಮಕ್ಷತ್ರೀಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಚಿತ್ರದುರ್ಗ ಸಾರಿಗೆ ಇಲಾಖೆಯ ಎ.ಆರ್.ಟಿ.ಓ. ಈಶ್ವರ ನಾಯ್ಕ ಆಗಮಿಸುವರು. ಮುಖ್ಯ ಅತಿಥಿಯಾಗಿ ಅಧ್ಯಕ್ಷರು, ಕೊಕ್ಕೇಶ್ವರ ಎಜ್ಯುಕೇಶನಲ್ ಹಾಗೂ ಚಾರಿಟೆಬಲ್ ಟ್ರಸ್ಟ್ (ರಿ.) ಮಂಕಿ ಅಣ್ಣಪ್ಪ … [Read more...] about ಡಿ.24 ರಂದು ರಾಮಕ್ಷತ್ರಿಯ ನೌಕರರ ಸಂಘ (ರಿ.) ಹೊನ್ನಾವರ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಶು ಆಹಾರದ ದರಗಳು 21-12-2017
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ *ಟಿ ಎಸ್ ಎಸ್ ಧಾರಾ ಮಿಕ್ಸ 50kg..970* *ಗೋದ್ರೇಜ್ ಹಿಂಡಿ ನ್ಯೂಟ್ರಿ ರಿಚ್.... 980* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,.....990* *ಗೋಧಿ ಬೂಸಾ (ವಾಸವಿ).........795* *ಬೆಲ್ ಹಿಂಡಿ (ಸಾದಾ)............875* *ಬಹುತರಿ(ಸಹ್ಯಾದ್ರಿ)50kg........695* *ಶೇಂಗಾ ಹಿಂಡಿ/kg ಗೆ...............37* *ಕಲ್ಲು ಹಿಂಡಿ/kg ......................27* *ಜೋಡನಂದಿ ಸಾದಾ.......... … [Read more...] about ಪಶು ಆಹಾರದ ದರಗಳು 21-12-2017
ಬೆಡ್ಶಿಟ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸ್ ಠಾಣೆಯ ಪಿಎಸ್ಐ ಮಲ್ಲು ಎಸ ಹೂಗಾರ್ ಅವರ ಪತ್ನಿ ವಿಜಯಲಕ್ಷ್ಮೀ ಹೂಗಾರ್ (29) ಪೋಲಿಸ್ ಕ್ವಾಟರ್ಸ್ನಲ್ಲಿಯ ಮನೆಯ ಹಾಲ್ನಲ್ಲಿ ಫ್ಯಾನಿಗೆ ಬೆಡ್ಶಿಟ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ. ಬುಧವಾರ ಬೆಳಿಗ್ಗೆ 8.30ರಿಂದ 9 ಗಂಟೆಯ ಅವಧಿಯಲ್ಲಿ ನಡೆದ ದುರ್ಘಟನೆ. ಗದಗ ಜಿಲ್ಲೆ ಹುಲಕೊಟಿಯವರಾಗಿರುವ ವಿಜಯಲಕ್ಷ್ಮೀ ಕಳೆದ 6 ವರ್ಷಗಳ ಹಿಂದೆ ಪಿಎಸ್ಐ ಮಲ್ಲೂ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಗೆ … [Read more...] about ಬೆಡ್ಶಿಟ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ
ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ನಾಮ ನಿರ್ದೇಶನಕ್ಕಾಗಿ ಅರ್ಜಿ ಆವ್ಹಾನ
ಕಾರವಾರ: ಅತ್ಯುನ್ನತ ಸೇವೆ ಹಾಗೂ ಸಾಧನೆಗೈದ ರಾಜ್ಯ ಸರಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ನಾಮ ನಿರ್ದೇಶನಕ್ಕಾಗಿ ಅರ್ಜಿ ಆವ್ಹಾನಿಸಲಾಗಿದೆ. ಜಿಲ್ಲಾವಾರು ಪ್ರಶಸ್ತಿ ಆಯ್ಕೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಇಬ್ಬರು ಗಣ್ಯವ್ಯಕ್ತಿಗಳು ಮತ್ತು ಜಿಲ್ಲಾ ನೌಕರರ ಸಂಘದ ಅಧ್ಯಕ್ಷರನ್ನೊಳಗೊಂಡಂತೆ ಮೌಲ್ಯ ಮಾಪನ ಸಮಿತಿಯನ್ನು ರಚಿಸಲಾಗಿದೆ. ಅಖಿಲಭಾರತ ಸೇವೆಗಳ … [Read more...] about ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ನಾಮ ನಿರ್ದೇಶನಕ್ಕಾಗಿ ಅರ್ಜಿ ಆವ್ಹಾನ
ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ
ಕಾರವಾರ: ಶಾಸಕ ಸತೀಶ್ ಸೈಲ್ 50ನೇ ಜನ್ಮದಿನದ ಅಂಗವಾಗಿ ತಾಲೂಕಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ ನಡೆಯಲಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಜನಪ್ರತನಿಧಿಗಳು ಹಾಗೂ ನಾಗರಿಕರು ಶಿಬಿರದಲ್ಲಿ ಭಾಗವಹಿಸುವಂತೆ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಕೆ. ಶಂಭು ಶೆಟ್ಟಿ ಪ್ರಕಟಣೆಯಲ್ಲಿ ಕೋರಿದ್ದಾರೆ. … [Read more...] about ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ

