ಹಳಿಯಾಳ: ಸ್ಥಳೀಯ ಉದಯೋನ್ಮುಖ ಪ್ರತಿಭೆಗಳಿಗೆ, ಕಲಾವಿದರುಗಳಿಗೆ ವಿಶೇಷ ಅವಕಾಶಗಳ ವೇದಿಕೆಗಳನ್ನು ನಿರ್ಮಿಸಿಕೊಡಲು ಮತ್ತು ಈ ಭಾಗದ ಗ್ರಾಮೀಣ ಕಲೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಪ್ರತಿ ವರ್ಷ ಆಯೋಜಿಸಲಾಗುತ್ತಿರುವ “ಹಳಿಯಾಳ ಹಬ್ಬ” ಮುಂದಿನ ದಿನಗಳಲ್ಲಿ ಇನ್ನೂ ನೂತನವಾಗಿ ಹಮ್ಮಿಕೊಳ್ಳಲು ಟ್ರಸ್ಟ್ ಚಿಂತನೆ ನಡೆಸಿದ್ದು ಪ್ರತಿಭೆಗಳು, ಕಲಾವಿದರು ಇದರ ಪ್ರಯೋಜನ ಪಡೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ … [Read more...] about “ಹಳಿಯಾಳ ಹಬ್ಬ” ಮುಂದಿನ ದಿನಗಳಲ್ಲಿ ಇನ್ನೂ ನೂತನವಾಗಿ ಹಮ್ಮಿಕೊಳ್ಳಲು ಟ್ರಸ್ಟ್ ಚಿಂತನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 18-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14000 16840 15420Arecanut Factory Average 1 Quintal 6000 17000 11500Arecanut Hale Chali Average 2 Quintal 18300 22200 20250 2] MARKET: … [Read more...] about Apmc market report 18-12-2017
TSS SIRSI market report 18-12-2017
Rate in rs / per QuintalTSS SIRSI … [Read more...] about TSS SIRSI market report 18-12-2017
ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ವಿವಿಧ ಸ್ಪರ್ದಾ ಕಾರ್ಯಕ್ರಮ
ಹಳಿಯಾಳ : ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ವಿವಿಧ ಸ್ಪರ್ದಾ ಕಾರ್ಯಕ್ರಮಗಳು ನಡೆದು ನೂರಾರು ಮಹಿಳೆಯರು, ಯುವತಿಯರು, ಮಕ್ಕಳು, ಯುವಕರು ವಯಸ್ಸಿನ ಭೇದ ಮರೆತು ಸ್ಪರ್ದಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು. ಪಟ್ಟಣದ ಶಿವಾಜಿ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಂದ ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ, ತಹಶೀಲ್ದಾರ್ ಕಾರ್ಯಾಲಯ ಸಭಾಭನದಲ್ಲಿ ಕವಿಗೋಷ್ಠಿ, ಪುರಸಭಾ ಭವನದಲ್ಲಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ವಿವಿಧ ಸ್ಪರ್ದಾ ಕಾರ್ಯಕ್ರಮ
ಚುನಾವಣೆ ಸಮಯದಲ್ಲಿ ಮಾತ್ರ ರಾಜಕಾರಣ ಮಾಡಿ ಹೊರತು ಎಲ್ಲ ಸಮಯದಲ್ಲಿ ಅಲ್ಲ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ : ರಾಜಕಾರಣಿಗಳು 24 ಗಂಟೆಗಳ ಕಾಲ ರಾಜಕಾರಣ ಮಾಡದೆ ಕಲೆಯ ಆರಾಧನೆಯಲ್ಲಿಯು ತೊಡಗಿಸಿಕೊಳ್ಳಬೇಕು, ಚುನಾವಣೆ ಸಮಯದಲ್ಲಿ ಮಾತ್ರ ರಾಜಕಾರಣ ಮಾಡಿ ಹೊರತು ಎಲ್ಲ ಸಮಯದಲ್ಲಿ ಅಲ್ಲ ಎಂದು ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಜೀವನದಲ್ಲಿ ಇತರ ಕಾರ್ಯಕಲಾಪಗಳೊಂದಿಗೆ ಮನೋರಂಜನೆ ಕೂಡ ಮನುಷ್ಯನಿಗೆ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು. ಶನಿವಾರ ಸಾಯಂಕಾಲ ಇಲ್ಲಿಯ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಹಾಕಲಾದ ಭವ್ಯ ವೇದಿಕೆಯಲ್ಲಿ ನಡೆದ ಕರಾವಳಿ … [Read more...] about ಚುನಾವಣೆ ಸಮಯದಲ್ಲಿ ಮಾತ್ರ ರಾಜಕಾರಣ ಮಾಡಿ ಹೊರತು ಎಲ್ಲ ಸಮಯದಲ್ಲಿ ಅಲ್ಲ;ಸಚಿವ ಆರ್.ವಿ.ದೇಶಪಾಂಡೆ



