ಹಳಿಯಾಳ : ಹಿಂದೂ ಸಂಘಟನೆಗಳು ಶನಿವಾರ ಹಳಿಯಾಳ ಬಂದ್ಗಾಗಿ ನೀಡಿದ ಕರೆಯನ್ನು ಪಟ್ಟಣದಲ್ಲಿ ಪ್ರತಿಬಂಧಕಾಜ್ಞೆ ಜಾರಿ ಮಾಡಲಾಗಿದ್ದರಿಂದ ಶುಕ್ರವಾರ ರಾತ್ರಿ ಸಂಘಟನೆಯವರು ಬಂದ್ ಕರೆ ಹಿಂದೆ ಪಡೆದಿದ್ದರು. ಶನಿವಾರ ಹಳಿಯಾಳದಲ್ಲಿ ಬಂದ್ ಆಚರಣೆ ಮಾಡಲಾಗಿಲ್ಲ. ತಹಶೀಲ್ದಾರ್ ಹಾಗೂ ಪೋಲಿಸ್ ಅಧಿಕಾರಿಗಳ ಸಮಕ್ಷಮ ಬಿಜೆಪಿಯ ಮುಖಂಡರೊಬ್ಬರು ಶುಕ್ರವಾರ ರಾತ್ರಿ ಬಂದ್ಅನ್ನು ಹಿಂದೆ ಪಡೆಯಲು ಒಪ್ಪಿದ್ದ ಮಾಹಿತಿ ಪಟ್ಟಣದಲ್ಲಿ ಕೆಲವು ಅಂಗಡಿಕಾರರಿಗೆ ತೀರ ತಡವಾಗಿ ತಿಳಿದಿದ್ದ ಕಾರಣ … [Read more...] about ಶನಿವಾರ ಹಳಿಯಾಳ ಬಂದ್ ಆಚರಣೆ ಆಗಿಲ್ಲ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 16-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hale Chali Average 2 Quintal 18320 22340 20330Arecanut Hosa Chali Average 1 Quintal 15605 18335 16455 2] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Coconut … [Read more...] about Apmc market report 16-12-2017
TSS SIRSI market report 16-12-2017
Rate in rs / per QuintalTSS SIRSI … [Read more...] about TSS SIRSI market report 16-12-2017
18 ಮತ್ತು 19 ರಂದು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ: ಉತ್ತರ ಕನ್ನಡ ಭ್ರಷ್ಟಾಚಾರ ನಿಗ್ರಹ ದಳ ಡಿಸೆಂಬರ 18 ಮತ್ತು 19 ರಂದು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದೆ ಡಿಸೆಂಬರ 18 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜೊಯಿಡಾ ಹಾಗೂ ಮದ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಹಳಿಯಾಳ ಪ್ರವಾಸಿ ಮಂದಿರದಲ್ಲಿ, ಡಿಸೆಂಬರ 19 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಯಲ್ಲಾಪುರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು … [Read more...] about 18 ಮತ್ತು 19 ರಂದು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ರೈಲಿನಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ;ಪೊಲೀಸರ ವಶಕ್ಕೆ
ಕಾರವಾರ: ಗೋವಾದಿಂದ ಅಕ್ರಮವಾಗಿ ರೈಲಿನ ಮೂಲಕ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳನ್ನು ರೈಲ್ವೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ಸ್ಯಗಂದ ಎಕ್ಸಪ್ರೆಸ್ ರೈಲಿನಲ್ಲಿ ಕಾನೂನು ಬಾಹಿರವಾಗಿ 60 ಸಾವಿರ ರೂ ಮೌಲ್ಯದ ಅಕ್ರಮ ಮದ್ಯವನ್ನು ಸಾಗಿಸಲಾಗುತ್ತಿತ್ತು. ತಪಾಸಣೆ ವೇಳೆ ಇವು ಸಿಕ್ಕಿ ಬಿದ್ದಿವೆ. ಎಲ್ಲವನ್ನು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ. … [Read more...] about ರೈಲಿನಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ;ಪೊಲೀಸರ ವಶಕ್ಕೆ

