ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದುಗಳನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಬಿಜೆಪಿ ಜಿಲ್ಲಾ ಘಟಕ ಆರೋಪಿಸಿದೆ. ಈ ಕುರಿತು ಪ್ರಕಟಣೆ ನೀಡುವರು ಪಕ್ಷದ ಮುಖಂಡ ನಾಗರಾಜ ಜೋಶಿ, ರಾಮು ರಾಯ್ಕರ್ ಹಾಗೂ ರಾಜೇಶ್ ನಾಯಕ, ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ದೂರಿದರು. ಹೊನ್ನಾವರ ಹಾಗೂ ಕುಮಟಾದಲ್ಲಿ ನಡೆದ ಗಲಬೆ ನಂತರ ಹಿಂದುಗಳನ್ನು ಗುರಿಯಾಗಿರಿಸಿಕೊಂಡು … [Read more...] about ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು,ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್
ಕಾರವಾರ: ದೇಶದ ರಕ್ಷಣೆಗಾಗಿ ಸ್ಥಾಪಿತವಾಗಿರುವ ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದರು. ಐ.ಎನ್.ಎಸ್ ಚಾಪೆಲ್ ಯುದ್ದನೌಕೆ ವಸ್ತು ಸಂಗ್ರಹಾಲಯದ ಆವರಣದಲ್ಲಿ ಶನಿವಾರ ನಡೆದ ವಿಜಯ ದಿವಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೀಬರ್ಡ ಮೊದಲನೆ ಹಂತಕ್ಕಾಗಿ … [Read more...] about ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು,ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್
ತಾಲೂಕ ಮಟ್ಟದ ಚುನಾವಣಾ ವಿಷಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆ
ಕಾರವಾರ: ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತ ಚುನಾವಣೆಯಲ್ಲಿ ಸಹಭಾಗಿತ್ವ ಕಾರ್ಯಕ್ರಮದ ಅಂಗವಾಗಿ 14 ರಿಂದ 18 ವರ್ಷ ವಯೋಮಾನದ ವಿದ್ಯಾರ್ಥಿಗಳಿಗೆ ಡಿ.18 ರಂದು ಬೆಳಗ್ಗೆ 11 ಗಂಟೆಗೆ ಹಿಂದೂ ಹೈಸ್ಕೂಲ್ ಸಭಾಂಗಣದಲ್ಲಿ ತಾಲೂಕ ಮಟ್ಟದ ಚುನಾವಣಾ ವಿಷಯಕ್ಕೆ ಸÀಂಬಂಧಿಸಿದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ವಿದ್ಯಾರ್ಥಿಗಳು ಕಾರವಾರ ತಾಲೂಕಿನ ಪದವಿ ಪೂರ್ವ ನೂಡಲ್ ಕಾಲೇಜಿನ ಪ್ರಾಚಾರ್ಯರನ್ನು ಸಂಪರ್ಕಿಸಬಹುದಾಗಿದೆ. ಪ್ರತಿ ತಲಾ … [Read more...] about ತಾಲೂಕ ಮಟ್ಟದ ಚುನಾವಣಾ ವಿಷಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆ
ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು
ಹಳಿಯಾಳ : ಜಿಲ್ಲಾಧಿಕಾರಿಯವರು ಹಳಿಯಾಳದಲ್ಲಿ ಆದೇಶಿಸಿರುವ 144 ಕಲಂ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹಾಗೂ ಇತರರ ಮೇಲೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಸಾಯಂಕಾಲ ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಹಾಗೂ ನಿವೃತ್ತ ಎಸ್ಪಿ ಆಗಿರುವ ಜಿ.ಆರ್.ಪಾಟೀಲ್ ಅವರು ಜಿಲ್ಲಾಧಿಕಾರಿ ಅವರ ಆದೇಶ ಉಲ್ಲಂಘಿಸಿ ಬಿಜೆಪಿಯ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ಸೇರಿದ್ದರೆಂಬ … [Read more...] about ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು
ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ, ಭಾಗಶಃ ಹಳಿಯಾಳ ಬಂದ್
ಹಳಿಯಾಳ : ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆಯವರು ದಿ.16 ಶನಿವಾರ ಬಂದ್ ಕರೆ ನೀಡಿ ಮತ್ತೇ ದಿ.15ರ ರಾತ್ರಿ ಬಂದ್ ಕರೆಯನ್ನು ಮುಂದಕ್ಕೆ ಹಾಕಿರುವುದಾಗಿ ಮುಖಂಡರು ತಿಳಿಸಿದ್ದರೂ ಸಹಿತ ಹಳಿಯಾಳದಲ್ಲಿ ಶನಿವಾರ ಬಹುತೇಕ ಅಂಗಡಿ, ವಾಣಿಜ್ಯ ಮಳಿಗೆಗಳು ಮುಚ್ಚಿದ್ದು ಭಾಗಶಃ ಹಳಿಯಾಳ ಬಂದ್ ಆಗಿತ್ತು. ಹಳಿಯಾಳದಲ್ಲಿ ಯಾವುದೇ ಸಂಘಟನೆಗಳೇ ಇರಲಿ ಬಂದ್ ಕರೆ ನೀಡಿದರೇ ಸಾರ್ವಜನೀಕರು ಸಹಕಾರ ನೀಡುವುದು ಹಿಂದಿನಿಂದಲೂ … [Read more...] about ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ, ಭಾಗಶಃ ಹಳಿಯಾಳ ಬಂದ್

