• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ

December 16, 2017 by Sachin Hegde Leave a Comment

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದುಗಳನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಬಿಜೆಪಿ ಜಿಲ್ಲಾ ಘಟಕ ಆರೋಪಿಸಿದೆ. ಈ ಕುರಿತು ಪ್ರಕಟಣೆ ನೀಡುವರು ಪಕ್ಷದ ಮುಖಂಡ ನಾಗರಾಜ ಜೋಶಿ, ರಾಮು ರಾಯ್ಕರ್ ಹಾಗೂ ರಾಜೇಶ್ ನಾಯಕ, ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ದೂರಿದರು. ಹೊನ್ನಾವರ ಹಾಗೂ ಕುಮಟಾದಲ್ಲಿ ನಡೆದ ಗಲಬೆ ನಂತರ ಹಿಂದುಗಳನ್ನು ಗುರಿಯಾಗಿರಿಸಿಕೊಂಡು … [Read more...] about ಅಹಿತಕರ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ

ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು,ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್

December 16, 2017 by Sachin Hegde Leave a Comment

ಕಾರವಾರ: ದೇಶದ ರಕ್ಷಣೆಗಾಗಿ ಸ್ಥಾಪಿತವಾಗಿರುವ ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದರು. ಐ.ಎನ್.ಎಸ್ ಚಾಪೆಲ್ ಯುದ್ದನೌಕೆ ವಸ್ತು ಸಂಗ್ರಹಾಲಯದ ಆವರಣದಲ್ಲಿ ಶನಿವಾರ ನಡೆದ ವಿಜಯ ದಿವಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೀಬರ್ಡ ಮೊದಲನೆ ಹಂತಕ್ಕಾಗಿ … [Read more...] about ನೌಕಾನೆಲೆ ಯೋಜನೆಗೆ ಭೂಮಿ ತ್ಯಾಗ ಮಾಡಿದ ಬಹುತೇಕರಿಗೆ ಈಗಾಗಲೇ ಪರಿಹಾರ ವಿತರಣೆ ಮಾಡಲಾಗುತ್ತಿದ್ದು,ಉಳಿದವರಿಗೂ ಸೂಕ್ತ ಪರಿಹಾರ ಒದಗಿಸಲಾಗುವದು; ಜಿಲ್ಲಾಧಿಕಾರಿ ಎಸ್.ಎಸ್. ನಕುಲ್

ತಾಲೂಕ ಮಟ್ಟದ ಚುನಾವಣಾ ವಿಷಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆ

December 16, 2017 by Sachin Hegde Leave a Comment

ಕಾರವಾರ: ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತ ಚುನಾವಣೆಯಲ್ಲಿ ಸಹಭಾಗಿತ್ವ ಕಾರ್ಯಕ್ರಮದ ಅಂಗವಾಗಿ 14 ರಿಂದ 18 ವರ್ಷ ವಯೋಮಾನದ ವಿದ್ಯಾರ್ಥಿಗಳಿಗೆ ಡಿ.18 ರಂದು ಬೆಳಗ್ಗೆ 11 ಗಂಟೆಗೆ ಹಿಂದೂ ಹೈಸ್ಕೂಲ್ ಸಭಾಂಗಣದಲ್ಲಿ ತಾಲೂಕ ಮಟ್ಟದ ಚುನಾವಣಾ ವಿಷಯಕ್ಕೆ ಸÀಂಬಂಧಿಸಿದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ವಿದ್ಯಾರ್ಥಿಗಳು ಕಾರವಾರ ತಾಲೂಕಿನ ಪದವಿ ಪೂರ್ವ ನೂಡಲ್ ಕಾಲೇಜಿನ ಪ್ರಾಚಾರ್ಯರನ್ನು ಸಂಪರ್ಕಿಸಬಹುದಾಗಿದೆ. ಪ್ರತಿ ತಲಾ … [Read more...] about ತಾಲೂಕ ಮಟ್ಟದ ಚುನಾವಣಾ ವಿಷಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಸ್ಪರ್ಧೆ

ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು

December 16, 2017 by Sachin Hegde Leave a Comment

ಹಳಿಯಾಳ :  ಜಿಲ್ಲಾಧಿಕಾರಿಯವರು ಹಳಿಯಾಳದಲ್ಲಿ ಆದೇಶಿಸಿರುವ 144 ಕಲಂ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಹಾಗೂ ಇತರರ ಮೇಲೆ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಶುಕ್ರವಾರ ಸಾಯಂಕಾಲ ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಹಾಗೂ ನಿವೃತ್ತ ಎಸ್ಪಿ ಆಗಿರುವ ಜಿ.ಆರ್.ಪಾಟೀಲ್ ಅವರು ಜಿಲ್ಲಾಧಿಕಾರಿ ಅವರ ಆದೇಶ ಉಲ್ಲಂಘಿಸಿ ಬಿಜೆಪಿಯ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ಸೇರಿದ್ದರೆಂಬ … [Read more...] about ನಿಷೇಧಾಜ್ಞೆ ಉಲ್ಲಂಘನೆ;ಪ್ರಕರಣ ದಾಖಲು

ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ, ಭಾಗಶಃ ಹಳಿಯಾಳ ಬಂದ್

December 16, 2017 by Sachin Hegde Leave a Comment

ಹಳಿಯಾಳ : ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆಯವರು ದಿ.16 ಶನಿವಾರ ಬಂದ್ ಕರೆ ನೀಡಿ ಮತ್ತೇ ದಿ.15ರ ರಾತ್ರಿ ಬಂದ್ ಕರೆಯನ್ನು ಮುಂದಕ್ಕೆ ಹಾಕಿರುವುದಾಗಿ ಮುಖಂಡರು ತಿಳಿಸಿದ್ದರೂ ಸಹಿತ  ಹಳಿಯಾಳದಲ್ಲಿ ಶನಿವಾರ ಬಹುತೇಕ ಅಂಗಡಿ, ವಾಣಿಜ್ಯ ಮಳಿಗೆಗಳು ಮುಚ್ಚಿದ್ದು ಭಾಗಶಃ ಹಳಿಯಾಳ ಬಂದ್ ಆಗಿತ್ತು.  ಹಳಿಯಾಳದಲ್ಲಿ ಯಾವುದೇ ಸಂಘಟನೆಗಳೇ ಇರಲಿ ಬಂದ್ ಕರೆ ನೀಡಿದರೇ ಸಾರ್ವಜನೀಕರು ಸಹಕಾರ ನೀಡುವುದು ಹಿಂದಿನಿಂದಲೂ … [Read more...] about ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ, ಭಾಗಶಃ ಹಳಿಯಾಳ ಬಂದ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,832 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar