ಹಳಿಯಾಳ : ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತನಾಗಿ ಪ್ರತಿಫಲಾಪೇಕ್ಷೆ ಇಲ್ಲದೆ ಕೊಡುವ್ಯದರಿಂದ ಒಂದು ಜೀವ ಉಳಿಸಲು ಸಾಧ್ಯ ಕಾರಣ ರಕ್ತದಾನದಂತಹ ಪುಣ್ಯದ ಕೆಲಸಕ್ಕೆ ಯುವಕರು ಮುಂದಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಕರಾವಳಿ ಉತ್ಸವ 2017ರ ಅಂಗವಾಗಿ ಹಳಿಯಾಳ ಉತ್ಸವ ನಿಮಿತ್ತ ತಾಲೂಕಾಡಳಿತ, ತಾಲೂಕಾ ಆರೋಗ್ಯ ಇಲಾಖೆ, ಪಂಡಿತ ಸಾರ್ವಜನಿಕ ಆಸ್ಪತ್ರೆಯ ಐಎಂಎ ಲೈಫ್ಲೈನ್ ಬ್ಲಡ್ಬ್ಯಾಂಕ್, … [Read more...] about ರಕ್ತದಾನದಂತಹ ಪುಣ್ಯದ ಕೆಲಸಕ್ಕೆ ಯುವಕರು ಮುಂದಾಗಬೇಕು;ಸಚಿವ ಆರ್.ವಿ.ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉತ್ಸವದ ಅಂಗವಾಗಿ ನಡೆದ ಮನೆ ಮನೆಗೆ ರಂಗೋಲಿ ಸ್ಪರ್ದೆ
ಹಳಿಯಾಳ : ಕರಾವಳಿ ಉತ್ಸವದ ಅಂಗವಾಗಿ ಹಳಿಯಾಳ ಉತ್ಸವ 2017 ನಿಮಿತ್ತ ಪಟ್ಟಣದಲ್ಲಿ ನೂತನ ಹಾಗೂ ವಿಶಿಷ್ಠವಾಗಿ ಮನೆ ಮನೆ ರಂಗೋಲಿ ಸ್ಪರ್ದೆ ಶನಿವಾರ ಬೆಳಿಗ್ಗೆ ನಡೆಯಿತು ಸಚಿವ ಆರ್.ವಿ.ದೇಶಪಾಂಡೆ ಪತ್ನಿ ರಾಧಾಬಾಯಿ ಅವರೊಂದಿಗೆ ಮನೆ ಮನೆಗಳಿಗೆ ತೆರಳಿ ರಂಗೋಲಿಗಳನ್ನು ವಿಕ್ಷಿಸಿ ಸಾರ್ವಜನೀಕರ ಸ್ಪರ್ದಾಮನೋಭಾವನೆಯನ್ನು ಶ್ಲಾಘೀಸಿದರು. ಶನಿವಾರ ಪಟ್ಟಣದ ಬಹುತೇಕ ಎಲ್ಲಾ ಬಡಾವಣೆಗಳು ವಿಧ ವಿಧದ ರಂಗೋಲಿಗಳಿಂದ ಆಕರ್ಷಕವಾಗಿ ಕಾಣುತ್ತಿದ್ದವು ಇದಕ್ಕೆ ಕಾರಣ ಕರಾವಳಿ ಉತ್ಸವದ … [Read more...] about ಉತ್ಸವದ ಅಂಗವಾಗಿ ನಡೆದ ಮನೆ ಮನೆಗೆ ರಂಗೋಲಿ ಸ್ಪರ್ದೆ
ಬಂದ್ ಹೆಸರಿನಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ;ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ಪರೇಶ್ ಮೆಸ್ತ ಸಾವಿನ ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಈವರೆಗೆ ಬಂದಿಲ್ಲ, ಸಾವಿನ ನಿಖರ ಕಾರಣ ಇನ್ನೂ ತಿಳಿದಿಲ್ಲ ಅಲ್ಲದೇ ಈಗಾಗಲೇ ಕುಟುಂಬಸ್ಥರ ಆಗ್ರಹದ ಮೇರೆಗೆ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದರೂ ಬಿಜೆಪಿ ಪಕ್ಷದವರು, ಹಿಂದೂ ಸಂಘಟನೆಗಳು ಜಿಲ್ಲೆಯಲ್ಲಿ ಪ್ರತಿಭಟನೆ, ಬಂದ್ ಹೆಸರಿನಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದ … [Read more...] about ಬಂದ್ ಹೆಸರಿನಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದು ಖೇದಕರ ಸಂಗತಿಯಾಗಿದೆ;ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
Apmc market report 15-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14109 16829 15459Arecanut Factory Average 1 Quintal 6009 17009 11509Arecanut Hale Chali Average 2 Quintal 18319 22339 20329Arecanut Hosa … [Read more...] about Apmc market report 15-12-2017
TSS SIRSI market report 15-12-2017
Rate in rs / per Quintal TSS SIRSI … [Read more...] about TSS SIRSI market report 15-12-2017


