ಹಳಿಯಾಳ :- ದಿ.14 ರಂದು ಹೊನ್ನಾವರ ಮಾಗೋಡದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಎನ್ನುವವಳನ್ನು ಎಳೆದಾಡಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಳಿಯಾಳ ಘಟಕ ಶುಕ್ರವಾರ ಇಲ್ಲಿಯ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆಯನ್ನು ಖಂಡಿಸುವುದಾಗಿ ಹೇಳಿರುವ ಸಂಘಟನೆಯವರು … [Read more...] about ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Sirsi Movies as on 15-12-2017
Lakshmi Theatre Illa (ua) Kannada 10AM1PM**************************************samyuktha-2 kannada 4PM7PM … [Read more...] about Sirsi Movies as on 15-12-2017
Shirali Movies as 15-12-2017
venkateshwara theater ragini hindi horror 2.30pm6pm9pm … [Read more...] about Shirali Movies as 15-12-2017
ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆ;2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲು
ಹಳಿಯಾಳ: ಗ್ರಾಮಾಂತರ ಭಾಗದ ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಬಗ್ಗೆ 2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲಾಗಿವೆ. ತಾಲೂಕಿನ ಭಾಗವತಿ ಗ್ರಾಮದ ಗೃಹಿಣಿ ಜಯಲಕ್ಷ್ಮೀ ಸುಬ್ರಮಣ್ಯ ನಾಯರ(25) ದಿ.9-12-2017 ರಂದು ಬೆಳಿಗ್ಗೆ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರ ನಡೆದವಳು ಈವರೆಗೆ ಮನೆಗೆ ಬಾರದೆ ಸಂಬಂಧಿಕರ ಮನೆಗೂ ತೆರಳದೆ ಎಲ್ಲಿಯೋ ಕಾಣೆಯಾಗಿದ್ದಾಳೆಂದು ಪತಿ ಸುಬ್ರಮಣ್ಯ ಹಳಿಯಾಳ ಠಾಣೆಯಲ್ಲಿ ದೂರು … [Read more...] about ಗೃಹಿಣಿ ಸೇರಿದಂತೆ ಓರ್ವ ವಿದ್ಯಾರ್ಥಿ ನಾಪತ್ತೆ;2 ಪ್ರತ್ಯೇಕ ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲು
ಕೇಂದ್ರ ಸರಕಾರದಎಲ್ಲಾ ಯೋಜನೆಗಳು ಮತ್ತು ಅವುಗಳಿಗೆ ನೀಡಲಾಗುವಅನುದಾನದದಾಖಲೆಸಮೇತಕ್ಷೇತ್ರದಲ್ಲಿ ಪ್ರಚಾರಅಭಿಯಾನ ಆರಂಭಿಸಲಾಗುವುದು ;ಸುನೀಲ ಹೆಗಡೆ
ಹಳಿಯಾಳ :ನರೇಂದ್ರ ಮೋದಿ ಅವರ ನೇತೃತ್ವದಕೇಂದ್ರ ಸರಕಾರದಅನುದಾನದಲ್ಲಿಯೇರಾಜ್ಯ ಸರಕಾರದ ಬಹುತೇಕ ಯೋಜನೆಗಳು ಮುಂದುವರೆದಿದ್ದು ಅವುಗಳು ತಮ್ಮ ಯೋಜನೆಗಳೆಂದು ರಾಜ್ಯ ಸರಕಾರವು ಪುಕ್ಕಟ್ಟೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದಎಲ್ಲಾ ಯೋಜನೆಗಳು ಮತ್ತು ಅವುಗಳಿಗೆ ನೀಡಲಾಗುವಅನುದಾನದದಾಖಲೆಸಮೇತಕ್ಷೇತ್ರದಲ್ಲಿ ಪ್ರಚಾರಅಭಿಯಾನಆರಂಭಿಸಲಾಗುವುದೆಂದು ಮಾಜಿ ಶಾಸಕ ಸುನೀಲ ಹೆಗಡೆ ಹೇಳಿದರು. ಪಟ್ಟಣದಲ್ಲಿಕೇಂದ್ರ ಸರಕಾರದಿಂದ ಬಿಪಿಎಲ್ಕಾರ್ಡ … [Read more...] about ಕೇಂದ್ರ ಸರಕಾರದಎಲ್ಲಾ ಯೋಜನೆಗಳು ಮತ್ತು ಅವುಗಳಿಗೆ ನೀಡಲಾಗುವಅನುದಾನದದಾಖಲೆಸಮೇತಕ್ಷೇತ್ರದಲ್ಲಿ ಪ್ರಚಾರಅಭಿಯಾನ ಆರಂಭಿಸಲಾಗುವುದು ;ಸುನೀಲ ಹೆಗಡೆ

