ಹಳಿಯಾಳ : ಹಳಿಯಾಳ ಹಬ್ಬದ ಅಂಗವಾಗಿ ಮೂಡಬಿದಿರೆ “ಆಳ್ವಾಸ ಶಿಕ್ಷಣ ಪ್ರತಿಷ್ಠಾನ”ರವರಿಂದ ದೇಶ, ವಿದೇಶ, ರಾಜ್ಯದ ವಿವಿಧ ಭಾಗಗಳಲ್ಲಿ ಕಲಿಯುತ್ತಿರುವ 26 ಸಾವಿರ ವಿದ್ಯಾರ್ಥಿಗಳಲ್ಲಿ 350 ವಿದ್ಯಾರ್ಥಿಗಳಿಂದ ನಡೆಸಿ ಕೊಡುವ “ಸಾಂಸ್ಕøತಿಕ ವೈಭವ ಹಳಿಯಾಳದಲ್ಲಿ ಪ್ರಥಮ ಬಾರಿಗೆ ದಿ: 18ರಂದು ನಡೆಯಲಿದೆ ಎಂದು ನುಡಿಸಿರಿ ವಿರಾಸತ್ನ ಸಂಚಾಲಕನಾಗರಾಜ ಶೆಟ್ಟಿಹೇಳಿದರು. ಪಟ್ಟಣದ ವಿ.ಆರ್.ಡಿ.ಎಮ್.ಟ್ರಸ್ಟ್ನ ದೇಶಪಾಂಡೆ ಭವನದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ … [Read more...] about ದಿ: 18ರಂದು ಪ್ರಥಮ ಬಾರಿಗೆ ಸಾಂಸ್ಕøತಿಕ ವೈಭವ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 14-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 11120 17210 14200Arecanut Hale Chali Average 1 Quintal 17610 22270 19440 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 14-12-2017
*TSS SIRSI* market report 14-12-2017
Rate in rs / per QuintalTSS SIRSI … [Read more...] about *TSS SIRSI* market report 14-12-2017
ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳಿಂದ ಚಾಕುವಿನಿಂದ ಇರಿದು ಕೊಲೆಗೆ ಯತ್ನ
ಹೊನ್ನಾವರ ತಾಲೂಕಿನ ಮಾಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಗದ್ದೆ ಬಳಿ ಗುರುವಾರ ಬೆಳಿಗ್ಗೆ ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆಯ ಹಿನ್ನೆಲೆಯಲ್ಲಿ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಹೊನ್ನಾವರ ಪಟ್ಟಣ, ಮಾಗೋಡ, ಉಪ್ಪೋಣಿ, ಅಳ್ಳಂಕಿ, ಮೂಡ್ಕಣಿ, ಹಡಿನಬಾಳ. ಕವಲಕ್ಕಿ ಗೇರುಸೊಪ್ಪಾ ಕರ್ಕಿಗಳಲ್ಲಿ ವ್ಯಾಪಾರಸ್ಥರು ಅಂಗಡಿ, ಹೊಟೇಲ್ … [Read more...] about ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳಿಂದ ಚಾಕುವಿನಿಂದ ಇರಿದು ಕೊಲೆಗೆ ಯತ್ನ
ಪರೇಶ್ ಸಾವಿನ ತನಿಖೆ ಸಿ.ಬಿ.ಐ. ಗೆ;ಸಿದ್ದರಾಮಯ್ಯಗೆ ಕೃತಙ್ಞತೆ ಸಲ್ಲಿಸಿದ ತಂಗೇರಿ
ಹೊನಾವರ: ಅಮಾಯಕ ಯುವಕ ಪರೇಶನ ನಿಗೂಢ ಸಾವನ್ನು ಪಕ್ಷಾತೀತವಾಗಿ ನಾವೆಲ್ಲರೂ ವಿರೋಧಿಸುತ್ತಾ ಬಂದಿದ್ದೇವೆ.ಪರೇಶನ ಸಾವಿಗೆ ಕಾರಣರಾದವರನ್ನು ತಕ್ಷಣ ಬಂಧಿಸುವಂತೆ ಹೊನಾವರ ಬ್ಲಾಕ್ ಕಾಂಗ್ರೆಸ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಒತ್ತಾಯಿಸಿತ್ತು. ಪರೇಶನ ಸಾವಿಗೆ ಕಾರಣರಾದ ಏಷ್ಟೇ ಪ್ರಭಾವಿಗಳಿದ್ದರೂ ಅವರನ್ನು ಬಂಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು ಸೂಕ್ತ ಪೊಲೀಸ ತನಿಖೆ ಕೈಗೊಳ್ಳುವಂತೆ ಪತ್ರ ಬರೆದು ಮನವಿ ಮಾಡಲಾಗಿತ್ತು ಎಂದು … [Read more...] about ಪರೇಶ್ ಸಾವಿನ ತನಿಖೆ ಸಿ.ಬಿ.ಐ. ಗೆ;ಸಿದ್ದರಾಮಯ್ಯಗೆ ಕೃತಙ್ಞತೆ ಸಲ್ಲಿಸಿದ ತಂಗೇರಿ


