Rate in rs / per QuintalTSS SIRSI … [Read more...] about TSS SIRSI market report 13-12-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
Apmc market report 13-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 10119 11259 10589Arecanut Hale Chali Average 2 Quintal 17619 22279 19389 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 13-12-2017
ಹೊನ್ನಾವರ ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ ದಿ.16 ಶನಿವಾರದಂದು ಹಳಿಯಾಳ ಬಂದ್
ಹಳಿಯಾಳ:ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಹಾಗೂ ಅಖಂಡ ಹಿಂದೂ ಸಮಾಜದದಿಂದ ಹೊನ್ನಾವರ ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ ದಿ.16 ಶನಿವಾರದಂದು ಹಳಿಯಾಳ ಬಂದ್ ನಡೆಸಲು ನಿರ್ಧರಿಸಲಾಗಿದೆ.ಹಳಿಯಾಳ: ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಹಾಗೂ ಅಖಂಡ ಹಿಂದೂ ಸಮಾಜದದಿಂದ ಹೊನ್ನಾವರ ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ ದಿ.16 ಶನಿವಾರದಂದು ಹಳಿಯಾಳ ಬಂದ್ ನಡೆಸಲು ನಿರ್ಧರಿಸಲಾಗಿದೆ. ಪಟ್ಟಣದ ಶ್ರೀರಾಮ ಮಂದಿರಲ್ಲಿ … [Read more...] about ಹೊನ್ನಾವರ ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ ದಿ.16 ಶನಿವಾರದಂದು ಹಳಿಯಾಳ ಬಂದ್
ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ
ಹಳಿಯಾಳ:ಮುಂದಿನ ಚುನಾವಣೆಯ ಲಾಭ ಪಡೆಯಲು ಬಿಜೆಪಿ ಪಕ್ಷದವರು ಪರೇಶ್ ಮೇಸ್ತ ಸಾವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಜನರಲ್ಲಿ ಗೊಂದಲ ಉಂಟುಮಾಡಿ ಜಿಲ್ಲೆಯಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದನ್ನು ತಾವು ಖಂಡಿಸುವುದಾಗಿ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು.ಹಳಿಯಾಳ: ಮುಂದಿನ ಚುನಾವಣೆಯ ಲಾಭ ಪಡೆಯಲು ಬಿಜೆಪಿ ಪಕ್ಷದವರು ಪರೇಶ್ ಮೇಸ್ತ ಸಾವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಜನರಲ್ಲಿ ಗೊಂದಲ ಉಂಟುಮಾಡಿ … [Read more...] about ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ
ಭಾರತೀಯ ವಾಯು ಸೇನೆಗೆ ಸೇರ ಬಯಸುವ ಜಿಲ್ಲೆಯ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾರ್ಗದರ್ಶನ ಮತ್ತು ತರಬೇತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ವಾಯು ಸೇನೆಗೆ ಸೇರ ಬಯಸುವ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ, ಹಾಗೂ 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾರ್ಗದರ್ಶನ ಮತ್ತು ತರಬೇತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ 15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ www.backwardclassess.kar.nic.in ನೋಡಬಹುದು. ಅಥವಾ ದೂರವಾಣಿ ಸಂಖ್ಯೆ 08382-226588 … [Read more...] about ಭಾರತೀಯ ವಾಯು ಸೇನೆಗೆ ಸೇರ ಬಯಸುವ ಜಿಲ್ಲೆಯ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾರ್ಗದರ್ಶನ ಮತ್ತು ತರಬೇತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
