ಕಾರವಾರ: ಕರ್ನಾಟಕ ಲಲಿತಕಲಾ ಅಕಾಡೆಮಿಯು 2017-18ನೇ ಸಾಲಿನ ಕಲಾಸಂಚಾರ ಪ್ರವಾಸಕ್ಕಾಗಿ ಬಿಎಫ್ಎ ಹಾಗೂ ಎಂಫ್ಎ ಪದವೀಧರರಿಗೆ ಹಾಗೂ ವೃತ್ತಿ ನಿರತ ದೃಶ್ಯಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನೆವರಿ 6 ಕೊನೆಯ ದಿನವಾಗಿರುತ್ತದೆ. ಆಯ್ಕೆಯಾದ ದೃಶ್ಯಕಲಾವಿದರಿಗೆ 25 ಸಾವಿರ ರೂಪಾಯಿಗಳನ್ನು ಕಲಾಸಂಚಾರ ಪ್ರವಾಸ ಕೈಗೊಂಡ ರೇಖಾಚಿತ್ರ ಹಾಗೂ ಛಾಯಾಚಿತ್ರಗಳನ್ನು ಸಲ್ಲಿಸಿದ ನಂತರ ನೀಡಲಾಗುವುದು. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿ … [Read more...] about ಕಲಾಸಂಚಾರ ಪ್ರವಾಸಕ್ಕಾಗಿ ಬಿಎಫ್ಎ ಹಾಗೂ ಎಂಫ್ಎ ಪದವೀಧರರಿಗೆ ಹಾಗೂ ವೃತ್ತಿ ನಿರತ ದೃಶ್ಯಕಲಾವಿದರಿಂದ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ
ಕಾರವಾರ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸ್ತಕ ಸಾಲಿನ ಗುರುಶಿಷ್ಯ ಪರಂಪರೆ ತರಬೇತಿ ಹಾಗೂ ರಸಗ್ರಹಣ ಶಿಬಿರಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಗುರುಗಳು ಡಿಸೆಂಬರ 15 ರೊಳಗಾಗಿ ತಮ್ಮ ಮನವಿ ಪತ್ರದೊಂದಿಗೆ 12 ರಿಂದ 25 ವರ್ಷ ವಯೋಮಿತಿಯೊಳಗಿರುವ ಅಭ್ಯರ್ಥಿಗಳ ಸ್ವ-ವಿವರ, ಜನ್ಮಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಿ, ರಿಜಿಷ್ಟಾರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ … [Read more...] about ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದ ಅರ್ಜಿ ಆಹ್ವಾನ
ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ
ಹೊನ್ನಾವರ :ಕಳೆದ ಡಿಸೆಂಬg À6-12 2017 ರ ರಾತ್ರಿ ಹೊನ್ನಾವರದಲ್ಲಿ ನಾಪತ್ತೆಯಾಗಿದ್ದ 21 ವರ್ಷದ ಅಮಾಯಕ ಯುವಕ ಪರೇಶ ಮೇಸ್ತ 8 ಡಿಸೆಂಬರ 2017 ರ ಮುಂಜಾನೆ ನಗರದ ಶೆಟ್ಟಿಕೆರೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದು ನಮ್ಮನ್ನೆಲ್ಲಾ ದುಃಖದ ಕಡಲಿನಲ್ಲಿ ಮುಳುಗಿಸಿದೆ ಎಂದು ಹೇಳಲು ಬೇಸರವಾಗುತ್ತಿದೆ. ಇಂತಹ ಅಮಾನುಷ ಅಮಾನವೀಯ ಘಟನೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಟು ಶಬ್ದಗಳಿಂದ ಖಂಡಿಸುತ್ತದೆ ಎಂದು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ಎನ್. ತೆಂಗೇರಿ … [Read more...] about ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ
ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿ 2017-18ನೇ ಸಾಲಿನ ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಯಾ ತಾಲ್ಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತಾರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಯಿಂದ ಅರ್ಜಿಗಳನ್ನು … [Read more...] about ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನ
ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ
ಕಾರವಾರ: ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿದ್ದು, ದೂರು ದಾಖಲಿಸಲು ನೀಡಿದ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಯೇ ತಪ್ಪಾಗಿದೆ. ಜಿಲ್ಲಾಡಳಿತ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹಬ್ಬಿಸುವವರ ಸ್ಕ್ರೀನ್ ರವಾನಿಸುವಂತೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ವಾಟ್ಸಪ್ ಸಂಖ್ಯೆ ಅಥವಾ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ಸಂಖ್ಯೆಗೆ ವಾಟ್ಸಪ್ … [Read more...] about ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ

