1] MARKET: SIDDAPURACommodity Variety Grade Arrivals Units Min (Rs.) Max (Rs.) Modal … [Read more...] about Apmc market report 12-12-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS SIRSI market report 12-12-2017
Rate in rs / per Quintal TSS YELLAPUR … [Read more...] about TSS SIRSI market report 12-12-2017
ಪರೇಶ್ ಮೇಸ್ತ ಕೊಲೆ ಪ್ರಕರಣ; ಸಿಬಿಐಗೆ ನೀಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಹಳಿಯಾಳ :ಹೊನ್ನಾವರ ಪಟ್ಟಣದ ನಿವಾಸಿಯಾದ ಪರೇಶ್ ಕಮಲಾಕರ ಮೇಸ್ತ ಕೊಲೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ಆರಕ್ಷಕರ ಸಮ್ಮುಖದಲ್ಲಿ ಅಪರಾಧಿಗಳನ್ನು ಪತ್ತೆಹಚ್ಚುವುದರ ಬದಲು ಅವರ ಜೊತೆ ಶಾಮೀಲಾಗಿ ಪ್ರಕರಣವನ್ನು ಮುಚ್ಚುವಂತಹ ಕೆಲಸ ಮಾಡಲಾಗುತ್ತಿದ್ದು ಪ್ರಕರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಹಾಗೂ ರಾಜ್ಯ ಸರ್ಕಾರದಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಭದ್ರತೆ ನೀಡಬೇಕೆಂದು ಆಗ್ರಹಿಸಿ ಹಳಿಯಾಳ ಬಿಜೆಪಿ ಘಟಕದವರು ರಾಜ್ಯಪಾಲರಿಗೆ ಬರೆದ … [Read more...] about ಪರೇಶ್ ಮೇಸ್ತ ಕೊಲೆ ಪ್ರಕರಣ; ಸಿಬಿಐಗೆ ನೀಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ
ಹಳಿಯಾಳ: ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ ಹಾಗೂ ಅಲ್ಲಿ ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆಯಾಗಿದ್ದು ಘಟನೆಯ ನೈತಿಕ ಹೊಣೆಹೊತ್ತು ಸಚಿವ ದೇಶಪಾಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುನೀಲ್ ಹೆಗಡೆ ಆಗ್ರಹಿಸಿದರು. ಪಟ್ಟಣದಲ್ಲಿ ಸೋಮವಾರ ಹಳಿಯಾಳ ಬಿಜೆಪಿಯವರು ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡುತ್ತಾ ಕೊಮು … [Read more...] about ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ,ನಡೆಯುತ್ತಿರುವ ಗಲಭೆಗಳಿಗೆ ನೇರವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರೇ ಹೊಣೆ; ಬಿಜೆಪಿ ಮುಖಂಡ ಸುನೀಲ್ ಹೆಗಡೆ
ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಹೊನ್ನಾವರ:ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ಥನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮಂಕಿ ಹಿಂದೂ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮಂಕಿ ಉಪತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಕಿ ಮಾವಿನಕಟ್ಟೆಯಿಂದ ನಾಡ ಕಛೇರಿಯವರೆಗೆ ಮಹಿಳೆಯರು ಸೇರಿದಂತೆ ಸಾವಿರಾರು ಜನರು ಕಾಲ್ನಡಿಗೆ ಮೂಲಕ ಪರೇಶ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು … [Read more...] about ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ


