1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12819 16239 14509Arecanut Factory Average 1 Quintal 7139 11359 9249Arecanut Hale Chali Average 1 Quintal 17799 22498 19499 2] MARKET: … [Read more...] about Apmc market report 11-12-2017
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
TSS SIRSI market report 11-12-2017
Rate in rs / per QuintalTSS SIRSI min max avg *Rashi 33099 35099 34366*↔ *N Rashi 35589 35589 35589* *Bette 28299 28899 28599* *Kole 16199 28899 20349* *Chali 21279 22708 21825*↔ *Old Ch 21469 21872 21669* *Ch kem 16389 20579 … [Read more...] about TSS SIRSI market report 11-12-2017
ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 11-12-2017
TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ 50 KG ಚೀಲಕ್ಕೆ ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....624* *Mangala 14:6:21....660* *RCF 20:20:0:13 ...903* *ಇಫ್ಕೊ 10:26:26....1055* *ಸುಫಲಾ15:15:15.......887* *ಡಿ ಎ ಪಿ(Cribco)..1105*ಸಾವಯವ ಗೊಬ್ಬರಗಳ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 11-12-2017
ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು;ನ್ಯಾಯಾಧೀಶ ವಿಠಲ ಧಾರವಾಡಕರ್
ಕಾರವಾರ: ಗ್ರಾಮೀಣ ಕಲೆಗಳನ್ನು ಜನ ಎಂದಿಗೂ ಮರೆಯಬಾರದು. ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಠಲ ಧಾರವಾಡಕರ್ ಹೇಳಿದರು. ಶುಕ್ರವಾರ ಮದ್ಯಾಹ್ನ ಜಿಲ್ಲಾ ರಂಗಮಂದಿರದಲ್ಲಿ "ಕರಾವಳಿ ಉತ್ಸವ" ಸಾಂಸ್ಕøತಿಕ ಕಾರ್ಯಕ್ರಮ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಶಿಸುತ್ತಿರುವ ಗ್ರಾಮೀಣ ಕಲೆಗಳನ್ನು ಉಳಿಸಲು ಸರ್ಕಾರ ಕರಾವಳಿ ಉತ್ಸವದಂತಹ ವೇದಿಕೆ ಕಲ್ಪಿಸಿದೆ. ಕಲಾವಿದರು ಹಾಗೂ ಕಲಾಭಿಮಾನಿಗಳು … [Read more...] about ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು;ನ್ಯಾಯಾಧೀಶ ವಿಠಲ ಧಾರವಾಡಕರ್
ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಸಜ್ಜನಿ ಪ್ರಶಸ್ತಿ ಪ್ರದಾನ ಸಮಾರಂಭ
ಕುಮಟಾ: ಕೊಂಕಣ ಎಜ್ಯುಕೇಶನ್ ಟ್ರಸ್ಟ್ನ ಅಂಗಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಸಜ್ಜನಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಶ್ರಾಂತ ಪ್ರಾಧ್ಯಾಪಕಿ ಗೀತಾ ನಾಯಕ, ವರ್ತನೆ ಪರಿವರ್ತನೆ ಮಾಡುವ ಸಂಸ್ಕಾರದ ಶಿಕ್ಷಣ ಅವಷ್ಯವಾಗಿದೆ ಎಂದರು. ಕೊಂಕಣ ಸಂಸ್ಥೆಯಲ್ಲಿ ಮುಖ್ಯಾಧ್ಯಾಪಕರಾಗಿ ನಿವೃತ್ತಿ ಹೊಂದಿದ್ದ ಎಂ.ಎಂ.ಹೆಗಡೆ ಹೊಲನಗದ್ದೆ ಕಾರ್ಯಕ್ರಮದ ಅಧ್ಯಕ್ಷತೆ … [Read more...] about ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಸಜ್ಜನಿ ಪ್ರಶಸ್ತಿ ಪ್ರದಾನ ಸಮಾರಂಭ


